• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತರಳಬಾಳು ಮಠದಲ್ಲಿ ಜಾನಪದ ಗೀತೆಗಳ ಮೇಳ: ತರಳಬಾಳು ಶ್ರೀ
ಕಳೆದ 35 ವರ್ಷಗಳಿಂದ ನಡೆಸಿಕೊಂಡು ಬಂದಿರುವ ಭಜನಾ ಮೇಳಕ್ಕೆ ಹೊಸ ರೂಪ ಕೊಟ್ಟು ಇನ್ನು ಮುಂದೆ ಜಾನಪದ ಗೀತೆಗಳ ಮೇಳವನ್ನು ಆಯೋಜಿಸಲಾಗುವುದು ಎಂದು ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು.
ಗ್ಯಾರಂಟಿಗಳಿಂದ ಜನರ ಕಲ್ಯಾಣ: ಶಾಸಕ ರಘುಮೂರ್ತಿ
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ಚುನಾವಣೆ ಸಂದರ್ಭದಲ್ಲಿ ನೀಡಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ರಾಜ್ಯ ಬಡ ಜನರ ಕಲ್ಯಾಣಕ್ಕೆ ಶ್ರಮಿಸುತ್ತಿದೆ.
ಒಂದು ಕೈಯಲ್ಲಿ ಗ್ಯಾರಂಟಿ, ಮತ್ತೊಂದು ಕೈಯಲ್ಲಿ ಕಸಿವ ಯತ್ನ
ರಾಜ್ಯದ ಜನಕ್ಕೆ ಒಂದು ಕೈಯಲ್ಲಿ ಗ್ಯಾರಂಟಿ ಕೊಟ್ಟು, ಮತ್ತೊಂದು ಕೈಯಲ್ಲಿ ಕಸಿವ ಯತ್ನ ಮಾಡಲಾಗುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿ.ವೈ.ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದರು.
ಅಖಾಡಕ್ಕೆ ರಘು ಚಂದನ್ ಎಂಟ್ರಿ
ಚಿತ್ರದುರ್ಗ ಲೋಕಸಭೆ ಚುನಾವಣೆ ಪ್ರಚಾರದ ಅಖಾಡಕ್ಕೆ ಯುವ ಮುಖಂಡ ರಘು ಚಂದನ್ ಭರ್ಜರಿ ಎಂಟ್ರಿ ಕೊಟ್ಟಿದ್ದಾರೆ. ಶುಕ್ರವಾರ ಹೊಳಲ್ಕೆರೆಯಲ್ಲಿ ನಡೆದ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಸಭೆಗೆ ಜನ ಸಂಘಟಿಸಿ ಕಾರ್ಯಕ್ರಮ ಉಸ್ತುವಾರಿ ಹೊತ್ತ ಬಗೆ ಭರ್ಜರಿ ಎಂಟ್ರಿ ಸಾಬೀತು ಪಡಿಸಿದಂತೆ ಗೋಚರಿಸಿತು.
ಕಾರಜೋಳ ಮಾದಿಗ, ಆದ್ರೆ ಚುನಾವಣೆಯಲ್ಲಿ ತಪ್ಪು ಹೆಜ್ಜೆ ಇಟ್ರು
ಗೋವಿಂದ ಕಾರಜೋಳ ಮಾದಿಗ ಸಮುದಾಯದವರೇ ಆಗಿದ್ದಾರೆ. ಅವರು ಬುದ್ಧಿವಂತರಾಗಿದ್ದರೆ ಇಲ್ಲಿಗೆ ಬಂದು ಸ್ಪರ್ಧೆ ಮಾಡುತ್ತಿರಲಿಲ್ಲ. ಮಾದಿಗರು ಗೆಲ್ಲುವ ಕಡೆ ಯಾಕೆ ಬಂದು ತೊಂದರೆ ಕೊಡ್ತೀಯ ಅಂತ ಸೂಕ್ಷ್ಮವಾಗಿ ಹೇಳಿದ್ದೆ, ಆದರೆ ಅವರು ಕಿವಿಗೆ ಹಾಕಿಕೊಳ್ಳಲಿಲ್ಲವೆಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ಲೋಕಸಭೆ ಚುನಾವಣೆ ನಂತರ ಗ್ಯಾರೆಂಟಿ ಇರಲ್ಲ : ಗೋವಿಂದ ಕಾರಜೋಳ
ಲೋಕಸಭೆ ಚುನಾವಣೆ ಮುಗಿದ ಮೇಲೆ ಕಾಂಗ್ರೆಸ್‍ನ ಐದು ಗ್ಯಾರೆಂಟಿಗಳು ಮೂಲೆ ಗುಂಪಾಗುತ್ತವೆ. ಕಾಂಗ್ರೆಸ್ ಶಾಸಕರಿಗೆ ಈ ಸಂಗತಿ ಗೊತ್ತಿದೆ ಎಂದು ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದರು.
ಚಿತ್ರದುರ್ಗ- ಬಹುಮತದಿಂದ ನನ್ನನ್ನು ಗೆಲ್ಲಿಸಿ: ಚಂದ್ರಪ್ಪ
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸಿರುವ ಅತ್ಯಧಿಕ ಬಹುಮತದಿಂದ ಆಯ್ಕೆ ಮಾಡಬೇಕೆಂದು ಅಭ್ಯರ್ಥಿ ಬಿ.ಎನ್.‌ ಚಂದ್ರಪ್ಪ ಮತದಾರರಲ್ಲಿ ಮನವಿ ಮಾಡಿದರು.
ಬೆಳೆವಿಮೆ ತಾರತಮ್ಯ ಪರಿಹಹಾರಕ್ಕೆ ಖಂಡೇನಹಳ್ಳಿ ಗ್ರಾಮಸ್ಥರ ಧರಣಿ
ಬೆಳೆವಿಮೆ ಪರಿಹಾರ ತಾರತಮ್ಯ ಸರಿಪಡಿಸುವಂತೆ ಒತ್ತಾಯಿಸಿ ತಾಲೂಕಿನ ಖಂಡೇನಹಳ್ಳಿ ಗ್ರಾಮದ ರೈತರು ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಜನರು ಯಾವತ್ತೂ ಬಿಜೆಪಿ ಬೆಂಬಲಿಸುವರು: ಶಾಸಕ ಚಂದ್ರಪ್ಪ
ವಿಧಾನಸಭೆ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಮಾವೇಶ ಪಟ್ಟಣದ ಕೊಟ್ರೆ ನಂಜಪ್ಪ ಕಾಲೇಜು ಆಟದ ಮೈದಾನದಲ್ಲಿ ಏ.12ರಂದು ಶುಕ್ರವಾರ ಮಧ್ಯಾನ 3ಕ್ಕೆ ನಡೆಯುತ್ತಿದೆ ಎಂದು ಶಾಸಕ ಎಂ.ಚಂದ್ರಪ್ಪ ತಿಳಿಸಿದರು.
ಮುಸ್ಲಿಂ ಬಾಂಧವರಿಗೆ ಶಾಸಕ ಟಿ.ರಘುಮೂರ್ತಿಯಿಂದ ಶುಭಾಶಯ
ಪ್ರತಿವರ್ಷದಂತೆ ಈ ವರ್ಷವೂ ಬೆಂಗಳೂರು ರಸ್ತೆಯ ಈದ್ಗಾ ಮೈದಾನದಲ್ಲಿ ನಗರದ ಸಾವಿರಾರು ಮುಸ್ಲಿಂ ಬಾಂಧವರು ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಹಬ್ಬವನ್ನು ಸಂಭ್ರಮ, ಸಡಗರಗಳಿಂದ ಆಚರಿಸಿದರು.
  • < previous
  • 1
  • ...
  • 327
  • 328
  • 329
  • 330
  • 331
  • 332
  • 333
  • 334
  • 335
  • ...
  • 421
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved