• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರಿನ ಗುಣಮಟ್ಟ ಪರೀಕ್ಷಿಸಿಯೇ ಕುಡಿಯಲು ಪೂರೈಸಿ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಬರನಿರ್ವಹಣೆ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ವೆಂಕಟೇಶ್ ಮಾತನಾಡಿದರು.
ಜಲ್ಲಿ ಕ್ರಷರ್ ನಿರ್ಮಾಣಕ್ಕೆ ಅನುಮತಿ ನೀಡದಂತೆ ಮನವಿ
ಪ್ರಭಾವಿ ವ್ಯಕ್ತಿಯೊಬ್ಬರು ಜಲ್ಲಿ ಕ್ರಷರ್ ಘಟಕ ಸ್ಥಾಪಿಸಲು ಮುಂದಾಗಿದ್ದಾರೆ. ರಾಜಕೀಯ ಪ್ರಭಾವಕ್ಕೆ ಒಳಗಾಗದೆ ಜಲ್ಲಿ ಕ್ರಷರ್ ನಿರ್ಮಾಣ ಮಾಡಲು ಅನುಮತಿ ನೀಡದಂತೆ ಒತ್ತಾಯಿಸಿದ್ದಾರೆ.
ಚುನಾವಣಾ ಪ್ರಚಾರ ಸಾಮಗ್ರಿಗಳ ಮುದ್ರಣ ಮಾಹಿತಿ ಕಡ್ಡಾಯ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಲೋಕಸಭೆ ಚುನಾವಣೆ ನೀತಿ ಸಂಹಿತೆ ಕುರಿತ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿದರು.
ಪಾರಂಪರಿಕ ಕಲ್ಲು ಒಡೆಯುವವರಿಗೆ ಡೀಮ್ಡ್‌ ಫಾರಿಸ್ಟ್‌, ಬಲಾಢ್ಯರಿಗೆ ಅಲ್ವಾ?
ತಲ ತಲಾಂತರಗಳಿಂದ ವಡ್ಡರು ಕಲ್ಲು ಒಡೆದು ಜೀವನ ಮಾಡುತ್ತಿದ್ದಾರೆ. ಅಂತವರ ಮೇಲೆ ಹೊಸದಾಗಿ ಬಂದಿರುವ ವಲಯ ಅರಣ್ಯಾಧಿಕಾರಿ ಸುನಿಲ್‌ ಎಂಬಾತರು, ಇದು ಡೀಮ್ಡ್‌ ಅರಣ್ಯ ಪ್ರದೇಶವಾಗಿದ್ದು ಇಲ್ಲಿ ಕಲ್ಲು ಒಡೆಯಬಾರದು ಎಂದು ಬೆದರಿಕೆ ಹಾಕಿದ್ದಾರೆ ಎಂದು ಶೇಖರ್‌ವರು ಆರೋಪಿಸಿದರು.
ವಿವಿ ಸಾಗರದಿಂದ ಅಡಿಕೆ ಬೆಳೆಗಾರರ ಕನಸು ನನಸು: ಶಾಸಕ ಟಿ.ರಘುಮೂರ್ತಿ
ಚಳ್ಳಕೆರೆ ತಾಲೂಕಿನ ಚೌಳೂರು ಗೇಟ್‌ನ ಅಲೀಪೀರ್‌ಮಠದಲ್ಲಿ ಅಡಿಕೆ ಬೇಸಾಯ ಮತ್ತು ಅಂತರ್ ಬೆಳೆಗಳ ಕುರಿತ ವಿಚಾರ ಸಂಕೀರ್ಣದಲ್ಲಿ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ದಿ ಮಂಡಳಿ ಅಧ್ಯಕ್ಷ, ಶಾಸಕ ಟಿ.ರಘುಮೂರ್ತಿ ಮಾತನಾಡಿದರು.
ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರ ದಿವಾಳಿಯಾಗಿಲ್ಲ
ಚಿತ್ರದುರ್ಗ ತಾಲೂಕಿನ ತುರುವನೂರು ಗ್ರಾಮದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾದ ಹೋಬಳಿ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಸಮಾವೇಶವನ್ನು ಶಾಸಕ ಟಿ.ರಘುಮೂರ್ತಿ ಉದ್ಘಾಟಿಸಿದರು.
ಜನರ ವಿಶ್ವಾಸ ಉಳಿಸಿಕೊಳ್ಳುವುದು ನಮ್ಮ ಕರ್ತವ್ಯ: ಸಚಿವ ಡಿ.ಸುಧಾಕರ್
ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ 33 ಗ್ರಾಮ ಪಂಚಾಯ್ತಿಗಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಸದಸ್ಯರುಗಳ ಸಭೆಯನ್ನು ಉದ್ದೇಶಿಸಿ ಸಚಿವ ಡಿ.ಸುಧಾಕರ್ ಮಾತನಾಡಿದರು.
ಕೊಬ್ಬರಿ ಖರೀದಿಗೆ ನೋಂದಣಿ ಪ್ರಕ್ರಿಯೆ ಆರಂಭ
ಬೆಂಬಲ ಬೆಲೆಯ ಕೊಬ್ಬರಿ ನೋಂದಣಿ ಪ್ರಿಕ್ರಿಯೆ ಹೊಸದುರ್ಗ ಮಾರುಕಟ್ಟೆ ಆವರಣದಲ್ಲಿ ಸೋಮವಾರ ನಡೆಯಿತು. ನೋಂದಣಿ ಕೇಂದ್ರದ ಬಳಿ ನೆರಳಿಲ್ಲದ ಕಾರಣ ವಯಸ್ಸಾದ ಮಹಿಳೆಯರು ಸೇರಿದಂತೆ ವೃದ್ಧರು ಬಿಸಿಲಿನ ತಾಪಕ್ಕೆ ಬಸವಳಿದರು.
ಚಿಕ್ಕೇನಹಳ್ಳಿಯಲ್ಲಿ ಸಂಭ್ರಮದ ಕಾಳುಹಬ್ಬ: ೧೧೦೦ ಬಾಳೆಎಲೆ ಎಡೆ ತಿಂದ ದಾಸಯ್ಯರು
ಸಿರಿಗೆರೆ ಸಮೀಪದ ಚಿಕ್ಕೇನಹಳ್ಳಿ ಗ್ರಾಮದಲ್ಲಿ ಕಾಳುಹಬ್ಬದ ಅಂಗವಾಗಿ ೧,೧೦೦ ಬಾಳೆಹಣ್ಣಿನ ಎಡೆಗಳನ್ನು ದಾಸಯ್ಯಗಳು ಸ್ವೀಕರಿಸಿದರು.
ನಾಳೆ ದುರ್ಗದಲ್ಲಿ ಮಹಾ ಪಂಚಾಯಿತಿ ಸಮಾವೇಶ
ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆ ಖಂಡಿಸಿ ಮಾ.6 ರಂದು ಮಹಾ ಪಂಚಾಯಿತಿ ಸಮಾವೇಶ ನಡೆಸಲಾಗುವುದೆಂದು ಯಾದವರೆಡ್ಡಿ ತಿಳಿಸಿದರು.
  • < previous
  • 1
  • ...
  • 329
  • 330
  • 331
  • 332
  • 333
  • 334
  • 335
  • 336
  • 337
  • ...
  • 395
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved