• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೋದಿ 3ನೇ ಬಾರಿಗೆ ಅಧಿಕಾರ ಚುಕ್ಕಾಣಿ ಹಿಡಿವುದು ನಿಶ್ಚಿತ: ಕಾರಜೋಳ
ಚಳ್ಳಕೆರೆ ನಗರದ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ - ಬಿಜೆಪಿ ಸಮನ್ವಯ ಸಮಿತಿ ಸಭೆಯನ್ನು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದಕಾರಜೋಳ ಉದ್ಘಾಟಿಸಿದರು.
ಸುಳ್ಳು ಗ್ಯಾರಂಟಿಗಳಿಂದಾಗಿ ರಾಜ್ಯ ದಿವಾಳಿ: ಗೋವಿಂದ ಎಂ ಕಾರಜೋಳ
ಕೊಂಡ್ಲಹಳ್ಳಿ ಗ್ರಾಮದಲ್ಲಿ ನಡೆದ ಬಜೆಪಿ, ಜೆಡಿಎಸ್ ಸಮನ್ವಯ ಸಮಿತಿ ಸಭೆಯನ್ನು ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಉದ್ಘಾಟಿಸಿದರು.
ಚಳ್ಳಕೆರೆ, ಮೊಳಕಾಲ್ಮುರಿಗೆ ವಿವಿ ಸಾಗರ ನೀರು ಕೇಳಲು ಯಾವ ನೈತಿಕತೆ ಇದೆ
ಹಿರಿಯೂರು ಹೊರ ವಲಯದ ಕ್ಯಾಚ್ ಆ್ಯಂಡ್‌ ಈಟ್ ಹೋಟೆಲ್ ಸಭಾಂಗಣದಲ್ಲಿ ರೈತ ಮುಖಂಡರ ಸಭೆ ನಡೆಸಿ ವಿವಿ ಸಾಗರದ ನೀರಿನ ಬಗ್ಗೆ ಚರ್ಚಿಸಲಾಯಿತು.
ಹಿಂಗುಲಾಜಮಾತ ಶಕ್ತಿ ಪೀಠವನ್ನು ಕರ್ನಾಟಕದಲ್ಲಿ ಸ್ಥಾಪಿಸಲು ಯೋಜನೆ
ಹೊಸದುರ್ಗದ ಶ್ರೀ ವಿಠ್ಠಲ ದೇವಸ್ಥಾನದಲ್ಲಿ ಆಯೋಜಿಸಿದ್ದ ಶ್ರೀ ಹಿಂಗುಲಾಂಬಿಕಮಾತಾ ಜಯಂತಿ ಕಾರ್ಯಕ್ರಮದಲ್ಲಿ ಅಖಿಲ ಭಾರತ ಭಾವಸಾರ ಕ್ಷತ್ರಿಯ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಉಮೇಶ ಗುಜ್ಜಾರ್, ಸುರೇಶ್ ಬಾಬು, ಮೋಹನ್ ಗುಜ್ಜಾರ್, ರಾಜು ಹೊವಳೆ ಮತ್ತಿತರರು ಹಾಜರಿದ್ದರು.
ಉಡುವಳ್ಳಿ ಕೆರೆಗೆ ವಿವಿ ಸಾಗರ ನೀರು ಹರಿಸಲು ಆಗ್ರಹ
ವಿವಿ ಸಾಗರದ ನೀರನ್ನು ಉಡುವಳ್ಳಿ ಕೆರೆಗೆ ಹರಿಸುವಂತೆ ಒತ್ತಾಯಿಸಿ ಹಿರಿಯೂರು ತಾಲೂಕಿನ ಉಡುವಳ್ಳಿ ಗ್ರಾಮದಲ್ಲಿ ಹಲವು ಗ್ರಾಮಗಳ ಗ್ರಾಮಸ್ಥರು ಸಭೆ ನಡೆಸಿದರು.
ಪ್ರತಿಬೂತಲ್ಲಿ ಬಿಜೆಪಿಗೆ 300ಕ್ಕೂ ಹೆಚ್ಚು ಮತ ಗಳಿಸಲು ಸಲಹೆ
ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಚಿತ್ರದುರ್ಗದಲ್ಲಿ ಕೀ ವೋಟರ್ಸ್‌ ಸಭೆ ನಡೆಸಿದ ವೇಳೆ ಅಭಿನಂದಿಸಲಾಯಿತು.
ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಲು ಪ್ರತಿಯೊಬ್ಬರೂ ಮತ ಹಾಕಿ
ಹೊಸದುರ್ಗ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸಲು ಬೀದಿ ನಾಟಕ ಪ್ರದರ್ಶಿಸಲಾಯಿತು.
ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದ ಸುಧಾಕರ್
ಅಪ್ಪರ್ ಭದ್ರಾ ಯೋಜನೆಗೆ 5300 ಸಾವಿರ ಕೋಟಿ ರು. ಮೀಸಲಿಟ್ಟಿದ್ದ ಕೇಂದ್ರ ಸರ್ಕಾರ ಈ ವರೆಗೂ ನಯಾ ಪೈಸೆ ನೀಡದೆ ಜಿಲ್ಲೆಯ ಜನರಿಗೆ ಮೋಸ ಮಾಡಿದೆ. ಬಿಜೆಪಿಗೆ ತಕ್ಕ ಪಾಠ ಕಲಿಸಲು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ದೇಶದಲ್ಲಿ ನ್ಯಾಯವಾದಿಗಳ ಪಾತ್ರ ಹಿರಿದು
ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದವರು ನ್ಯಾಯವಾದಿಗಳೇ ಆಗಿದ್ದು, ದೇಶ ಕಟ್ಟುವಲ್ಲಿ ತಮ್ಮ ಪಾತ್ರ ಮಹತ್ವದ್ದಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಹೇಳಿದರು.
ಕುಡಿವ ನೀರು, ಮೇವಿನ ಸಮಸ್ಯೆಗೆ ಕ್ರಮ ಕೈಗೊಳ್ಳಿ
ಕುಡಿಯುವ ನೀರು ಹಾಗೂ ಮೇವಿನ ಸಮಸ್ಯೆಗಳ ಬಗ್ಗೆ ದೈನಂದಿನ ವರದಿ ಆಧರಿಸಿ ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.
  • < previous
  • 1
  • ...
  • 330
  • 331
  • 332
  • 333
  • 334
  • 335
  • 336
  • 337
  • 338
  • ...
  • 421
  • next >
Top Stories
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
ಪ್ಲಾಸ್ಟಿಕ್ ಮುಕ್ತ ಪರಿಸರಕ್ಕೆ ಪಣತೊಡಿ : ನರೇಂದ್ರಸ್ವಾಮಿ
ಎಸ್ಸೆಸ್ಸೆಲ್ಸಿ-ದ್ವಿತೀಯ ಪಿಯು ಪರೀಕ್ಷೆ - 1ರ ವೇಳಾಪಟ್ಟಿ
ಮತಗಳ್ಳತನ: ಚು.ಆಯುಕ್ತರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
ಗಡಿನಾಡಿನಲ್ಲಿ ಖಾಸಾಮಠದಿಂದ ಕನ್ನಡ ಕೈಂಕರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved