ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿದ್ಯಾರ್ಥಿಗಳ ಭವಿಷ್ಯ ಸುಭದ್ರ ಶಕ್ತಿ ಶಿಕ್ಷಕರಿಗಿದೆ: ಶಾಸಕ ಟಿ.ರಘುಮೂರ್ತಿ
ಚಳ್ಳಕೆರೆ ನಗರದ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಶಿಕ್ಷಣ ಇಲಾಖೆ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಪ್ರೌಢಶಾಲಾ ಶಿಕ್ಷಕರ ತರಬೇತಿ ಕಾರ್ಯಗಾರಕ್ಕೆ ಶಾಸಕ ಟಿ.ರಘುಮೂರ್ತಿ ಚಾಲನೆ ನೀಡಿದರು.
ಚಳ್ಳಕೆರೆ ಮಾರುಕಟ್ಟೆ ಅಭಿವೃದ್ಧಿಗೆ ಸರ್ಕಾರ ಸಂಕಲ್ಪ: ಶಾಸಕ ರಘುಮೂರ್ತಿ
ಚಳ್ಳಕೆರೆ ನಗರದ ಮಾರುಕಟ್ಟೆ ಆವರಣದಲ್ಲಿ ಕೃಷಿ ಉತ್ಪನ್ನ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಸುಮಾರು ೨.೫೦ ಕೋಟಿ ರು. ವೆಚ್ಚದ ವಾಣಿಜ್ಯ ಮಳಿಗೆ ನಿರ್ಮಾಣ ಕಾಮಗಾರಿಗೆ ಶಾಸಕ ಟಿ.ರಘುಮೂರ್ತಿ ಭೂಮಿಪೂಜೆ ನೆರವೇರಿಸಿದರು.
ಹೊಳಲ್ಕೆರೆ ಬಂದ್ ಗೆ ಅಭೂತಪೂರ್ವ ಬೆಂಬಲ
ಭದ್ರಾ ಮೇಲ್ದಂಡೆ ಕಾಮಗಾರಿ ಪೂರ್ಣಗೊಳಿಸಲು ಆಗ್ರಹಿಸಿ ರೈತ ಸಂಘ, ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಸೇರಿ ವಿವಿಧ ಜನಪರ ಸಂಘಟನೆಗಳು ಕರೆ ನೀಡಿದ್ದ ಹೊಳಲ್ಕೆರೆ ಬಂದ್ಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಯಿತು.
ಆಂಧ್ರದ ಕರ್ನೂಲ್ ಬಳಿ ಕಾರು ಅಪಘಾತ: ಸ್ಥಳದಲ್ಲೇ 5 ಸಾವು
ಬಳ್ಳಾರಿಯಿಂದ ಕುಟುಂಬ ಸಹಿತ ಕಾರಿನಲ್ಲಿ ಕರ್ನೂಲ್ ಬಳಿ ಗ್ರಾಮವೊಂದಕ್ಕೆ ಮದುವೆ ನಿಶ್ಚಯ ಕಾರ್ಯಕ್ಕೆ ಹೋಗುತ್ತಿರುವಾಗ ದುರ್ಘ ಟನೆ ಸಂಭವಿಸಿ, ಮೊಳಕಾಲ್ಮುರು ತಾಲೂಕಿನ ಬಿಜಿಕೆರೆಯ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ದೇಗುಲ ಕಟ್ಟುವುದಲ್ಲ, ಪಾವಿತ್ರತೆ ಕಾಯ್ದುಕೊಳ್ಳಬೇಕು: ಮಾದಾರ ಚನ್ನಯ್ಯ ಸ್ವಾಮೀಜಿ
ತಾಲೂಕಿನ ಹುಲ್ಲೂರು ಗ್ರಾಮದಲ್ಲಿ ದುರ್ಗಾಂಬಿಕಾ ದೇವಿಯ ಉತ್ಸವ ಮೂರ್ತಿ ಹಾಗೂ ದೇವಸ್ಥಾನದ ಕಳಸ ಪ್ರತಿಷ್ಠಾಪನಾ ಸಮಾರಂಭ ನಡೆಯಿತು. ಮಾದಾರ ಚನ್ನಯ್ಯ ಗುರು ಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ಭಾರತಕ್ಕೆ ಕೃತಕ ಬುದ್ಧಿವಂತಿಕೆ ಬೇಕು: ಡಾ.ಸತ್ಯನಾರಾಯಣ
ಮಾರುಕಟ್ಟೆಯಲ್ಲಿ ಗ್ರಾಹಕರ ಅಭಿರುಚಿ, ವರ್ತನೆ, ಹವ್ಯಾಸಗಳನ್ನು ನಿರ್ಧರಿಸಲು ಮತ್ತು ಸಂಸ್ಥೆಯ ಉತ್ಪನ್ನಗಳನ್ನು ತಯಾರು ಮಾಡಲು ಕೃತಕ ಬುದ್ಧಿವಂತಿಕೆ ಹೆಚ್ಚು ಪರಿಣಾಮಕಾರಿ ಎಂದು ಡಾ.ಸತ್ಯನಾರಾಯಣ ಪ್ರತಿಪಾದಿಸಿದರು.
ಸಿದ್ಧಾಂತ, ಬರವಣಿಗೆ ಆದಾಗ ಮಾತ್ರ ಎಲ್ಲದಕ್ಕೂ ಉತ್ತರ: ಡಾ.ಲೋಕೇಶ ಅಗಸನಕಟ್ಟೆ
ಚಿತ್ರದುರ್ಗ ಪತ್ರಕರ್ತರ ಭವನದಲ್ಲಿ ಭಾನುವಾರ ಲುಂಬಿನಿ ಪ್ರಕಾಶನ, ಅಂಬೇಡ್ಕರ್ ವಿಚಾರ ವೇದಿಕೆಯಿಂದ ಆಯೋಜಿಸಿದ್ದ ಜನಾರ್ಪಣೆ ಸಮಾರಂಭದಲ್ಲಿ ಅಶೋಕ ಅಗಿಲ್ ಅವರ ‘ನದಿಯ ಹುಡುಕಾಟ’ ಹಾಗೂ ಎಸ್.ಕೆ.ಮಂಜುನಾಥ್ ಅವರ ‘ಗಾಳಿಯ ಎದೆ ಸೀಳಿ ಹೊರಟ ಹಕ್ಕಿ’ ಕೃತಿಗಳನ್ನು ವಿಮರ್ಶಕ ಡಾ.ಲೋಕೇಶ ಅಗಸನಕಟ್ಟೆ ಬಿಡುಗಡೆಗೊಳಿಸಿದರು.
ಚಿಕ್ಕಪ್ಪನಹಳ್ಳಿ ಶಾಲೆಯಲ್ಲಿ ಪಠ್ಯ ವಸ್ತು ಪ್ರದರ್ಶನ ಕಲರವ
ಚಿತ್ರದುರ್ಗ ತಾಲೂಕಿನ ಚಿಕ್ಕಪ್ಪನಹಳ್ಳಿ ಗ್ರಾಮದ ಶಾಲೆಯಲ್ಲಿ ಆಯೋಜಿಸಲಾದ ಪಠ್ಯ ಆಧಾರಿತ ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿಗಳು 38 ವಿವಿಧ ಮಾದರಿಗಳ ಪ್ರದರ್ಶಿಸಿದರು.
ಕೆಲವೇ ರೈತರಿಂದಾಗಿ ಭದ್ರಾ ಮೇಲ್ದಂಡೆ ಇಡೀ ಯೋಜನೆ ನನೆಗುದಿಗೆ: ಡಿಸಿಎಂ ಡಿ.ಕೆ.ಶಿವಕುಮಾರ್
ಭದ್ರಾ ಮೇಲ್ದಂಡೆ ಯೋಜನಾ ಸ್ಥಳಕ್ಕೆ ಭೇಟಿ ನೀಡಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರೈತರೊಂದಿಗೆ ಚರ್ಚೆ ನಡೆಸಿ ಯೋಜನೆಯ ಯಶಸ್ವಿಗೆ ಸಹಕರಿಸಲು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು.
ಆರೋಗ್ಯವಂತ ಸಮಾಜ ನಿರ್ಮಾಣ ಎಲ್ಲರ ಹೊಣೆ: ಬಿ.ಜಿ.ಗೋವಿಂದಪ್ಪ
ಹೊಸದುರ್ಗ ತಾಲೂಕಿನ ಬೆಲಗೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶಾಸಕ ಬಿ.ಜಿ.ಗೋವಿಂದಪ್ಪ ಪೋಲಿಯೋ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
< previous
1
...
330
331
332
333
334
335
336
337
338
...
395
next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ