• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರದ ಗ್ಯಾರಂಟಿಯಿಂದ ಬಡವರ ರಕ್ಷಣೆ: ಸಚಿವ ಡಿ.ಸುಧಾಕರ್
ಮನೆಹಂಚಿಕೆ ಪತ್ರ ವಿತರಣೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ಚ್ಯುಯಲ್ ಮೂಲಕ ಚಾಲನೆ ನೀಡಿದರು. ಚಳ್ಳಕೆರೆ ಕ್ಷೇತ್ರದಲ್ಲಿ ೧೯೮೪ರಲ್ಲೇ ಕೊಳಚೆ ಪ್ರದೇಶಗಳ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಲಾಗಿತ್ತು. ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಟಿ.ರಘುಮೂರ್ತಿ ಹಂತ, ಹಂತವಾಗಿ ಕೊಳಚೆ ಪ್ರದೇಶ ನಿವಾಸಿಗಳ ಬೇಡಿಕೆಗಳಿಗೆ ಸ್ಪಂದಿಸುತ್ತಿದ್ದಾರೆ.
ಸರ್ಕಾರದ ಕಿವಿ ಹಿಂಡುವ ಶಕ್ತಿ ತರಳಬಾಳು ಶ್ರೀಗೆ ಇದೆ: ಶಾಸಕ ಡಾ.ಎಂ.ಚಂದ್ರಪ್ಪ
ಸಿರಿಗೆರೆ ಬಳಿಯ ಬಸ್ತಿಹಳ್ಳಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮಾಧ್ಯಮ ಮತ್ತು ಆಂಗ್ಲ ಮಾಧ್ಯಮ ಶಾಲೆಯ ಕೊಠಡಿಗಳ ಉದ್ಘಾಟನೆ ಹಾಗೂ ಶತಮಾನೋತ್ಸವ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.
ಮೀಸಲಾತಿ ವರ್ಗೀಕರಣದ ಶಿಫಾರಸ್ಸು ಹಿಂಪಡೆಯಿರಿ: ಸೇವಾಲಾಲ್ ಸ್ವಾಮೀಜಿ
ಬಂಜಾರ ಸಮಾಜ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ಸಂಯುಕ್ತಾಶ್ರಯದಲ್ಲಿ ನಗರದಲ್ಲಿ ಸಂತ ಸದ್ಗುರು ಸೇವಾಲಾಲ್ ಮಹಾರಾಜರ 285ನೇ ಜಯಂತ್ಯುತ್ಸವ ಅದ್ದೂರಿಯಾಗಿ ನಡೆಯಿತು.
ನೆಲಮೂಲ ಸಂಸ್ಕೃತಿ ಉಳಿಸಿ ಬೆಳೆಸುವ ತುರ್ತಿದೆ: ಡಾ.ಎಂ.ಯು.ಲೋಕೇಶ್
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಗುಡ್ಡದರಂಗವ್ವನಹಳ್ಳಿಯ ದಾವಣಗೆರೆ ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಯುವ ಸೌರಭ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಲಂಬಾಣಿ ತಾಂಡಗಳ ಅಭಿವೃದ್ಧಿಗಾಗಿ ಶ್ರಮಿಸುವೆ: ಬಿ.ಜಿ.ಗೋವಿಂದಪ್ಪ
ಹೊಸದುರ್ಗ ಪಟ್ಟಣದಲ್ಲಿ ಶ್ರೀ ಸಂತ ಸದ್ಗುರು ಸೇವಾಲಾಲ್ ಮಹಾರಾಜರ 285ನೇ ಜಯಂತೋತ್ಸವ ನಡೆಯಿತು. ಕಾರ್ಯಕ್ರಮಕ್ಕೆ ಶಾಸಕ ಬಿ.ಜಿ.ಗೋವಿಂದಪ್ಪ ಚಾಲನೆ ನೀಡಿದರು.
ನಾಳೆಯಿಂದ ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಆಂದೋಲನ
ಪಲ್ಸ್ ಪೋಲಿಯೋ ಕಾರ್ಯಕ್ರಮ ಹಿನ್ನೆಲೆ ಚಿತ್ರದುರ್ಗ ನಗರ ಆರೋಗ್ಯ ಕೇಂದ್ರಗಳ ಎಲ್ಲಾ ಮೇಲ್ವಿಚಾರಣಾ ತಂಡಗಳ ಮೇಲ್ವಿಚಾರಕರಿಗೆ ಪುನರ್-ಮನನ ತರಬೇತಿ ಕಾರ್ಯಾಗಾರ ನಡೆಯಿತು.
ಕ್ಷೇತ್ರದ ಅಭಿವೃದ್ಧಿಗೆ ಸಿದ್ದರಾಮಯ್ಯರ ಅನುದಾನ ಬಲ
ಹೊಸದುರ್ಗ ಪಟ್ಟಣದ ಹಿರಿಯೂರು ಟಿಎಪಿಸಿಎಂಎಸ್ ಸಂಘದ ಖಾಲಿ ನಿವೇಶನದಲ್ಲಿ ಗೋದಾಮು ಹಾಗೂ 4 ಮಳಿಗೆ ನಿರ್ಮಾಣಕ್ಕೆ ಶಾಸಕ ಬಿ.ಜಿ.ಗೋವಿಂದಪ್ಪ ಭೂಮಿಪೂಜೆ ನೆರವೇರಿಸಿದರು.
ಸಾಣಿಕೆರೆಯಲ್ಲಿ ಒಣ ಬೇಸಾಯ ಕೃಷಿ ಪದ್ಧತಿಸಂಶೋಧನ ಕೇಂದ್ರ ಪ್ರಾರಂಭಕ್ಕೆ ಮನವಿ
ಸಾಣಿಕೆರೆ ಗ್ರಾಮದ ರಿ.ಸರ್ವೆ ನಂ.೪೮ರ ಒಟ್ಟು ೯೫.೧೩ ಎಕರೆ ಸರ್ಕಾರಿ ಗೋಮಾಳವಿದ್ದು, ಆ ಪೈಕಿ ೯೨ ಎಕರೆ ಸರ್ಕಾರಿ ಗೋಮಾಳದಲ್ಲಿ ಒಣ ಬೇಸಾಯ ಕೃಷಿ ಸಂಶೋಧನಾ ಕೇಂದ್ರ ಹಾಗೂ ಕೃಷಿ ವಿಶ್ವವಿದ್ಯಾಲಯ ಬಲವರ್ಧನೆಗೊಳಿಸಬೇಕೆಂದು ವಿಧಾನಸೌಧ ಅಧಿವೇಶನದಲ್ಲಿ ಶಾಸಕ ಟಿ.ರಘುಮೂರ್ತಿ ಕೋರಿದರು.
ನೋಟಿಸ್ ನೀಡದೆ ವರ್ಕ್‌ಶಾಪ್‌ ಧ್ವಂಸ: ಕಾರ್ಮಿಕ ಪರಿಷತ್ ಪ್ರತಿಭಟನೆ
ನಗರಸಭೆ ಕಚೇರಿ ಮುಂಭಾಗ ಶುಕ್ರವಾರ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್‌ನ ವತಿಯಿಂದ ವರ್ಕ್‌ಶಾಪ್ ಧ್ವಂಸಗೊಳಿಸಿರುವುದರ ವಿರುದ್ಧ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ರವರಿಗೆ ಮನವಿ ಸಲ್ಲಿಸಿದರು.
ನಿಗಮ ಮಂಡಳಿಗೆ ಕೋಟೆನಾಡಲ್ಲಿ ಎಡಗೈಗೆ ಪ್ರಾಧಾನ್ಯತೆ
ನಿಗಮ ಮಂಡಳಿ ಪಟ್ಟಿಯಲ್ಲಿ ಚಿತ್ರದುರ್ಗ ಜಿಲ್ಲೆಗೆ ಸಿಂಹಪಾಲು ದೊರೆತಿದೆ.
  • < previous
  • 1
  • ...
  • 332
  • 333
  • 334
  • 335
  • 336
  • 337
  • 338
  • 339
  • 340
  • ...
  • 395
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved