• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆ.ಟಿ.ಕುಮಾರಸ್ವಾಮಿಗೆ ಬಿಜೆಪಿಗೆ ಆಹ್ವಾನಿಸಿದ ಕಾರಜೋಳ
ನಗರದ ಕಾಟಪ್ಪನ ಹಟ್ಟಿಯಲ್ಲಿರುವ ಹಿರಿಯ ರಾಜಕೀಯ ಮುತ್ಸದ್ದಿ ದಿ.ತಿಪ್ಪೇಸ್ವಾಮಿಯವರ ನಿವಾಸಕ್ಕೆ ಗುರುವಾರ ಭೇಟಿ ನೀಡಿದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ಕೋಟೆ ನಾಡಲ್ಲಿ ಬಿಜೆಪಿ, ಕಾಂಗ್ರೆಸ್ ಭರ್ಜರಿ ರೋಡ್ ಶೋ
ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕಡೇ ದಿನವಾದ ಗುರುವಾರ ಚಿತ್ರದುರ್ಗದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಭರ್ಜರಿ ರೋಡ್ ಶೋ ನಡೆಸಿದವು.
ಕಾರಜೋಳರ ಅನುಭವ ಚಿತ್ರದುರ್ಗಕ್ಕೆ ಲಭ್ಯವಾಗಲಿ
ಗೋವಿಂದ ಕಾರಜೋಳ ಅತ್ಯಂತ ಅನುಭವಿ ರಾಜಕಾರಣಿ. ಇಂತಹವರ ಸೇವೆ ಚಿತ್ರದುರ್ಗಕ್ಕೆ ಅಗತ್ಯವಿದ್ದು ಮತದಾರರು ತಮ್ಮ ಬದ್ದತೆ ಪ್ರದರ್ಶಿಸುವುದರ ಮೂಲಕ ಕಾರಜೋಳ ಅವರ ಆಯ್ಕೆ ಮಾಡುತ್ತಾರೆಂದು ಮಾಜಿ ಸಚಿವ ಮಾಧುಸ್ವಾಮಿ ಹೇಳಿದರು.
ಕುಡಿಯುವ ನೀರು ಕೊಡದಿದ್ದರೆ ಲೋಕಸಭೆ ಚುನಾವಣೆ ಬಹಿಷ್ಕಾರ
ತಾಲೂಕಿನ ಅಲ್ಲಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ಕೆಲ ಗ್ರಾಮಗಳ ಜನರು ಕುಡಿಯುವ ನೀರು ಕೊಡದಿದ್ದರೆ ಲೋಕಸಭಾ ಚುನಾವಣೆ ಬಹಿಷ್ಕರಿಸುವ ನಿಲುವು ತಾಳಿದ್ದರಿಂದ ಬುಧವಾರ ತಹಸೀಲ್ದಾರ್ ಕಚೇರಿಯಲ್ಲಿ ಭರಂಪುರ, ಕಾಟನಾಯಕನಹಳ್ಳಿ, ಬಗ್ಗನಡು ಮತ್ತಿತರ ಹಳ್ಳಿಗಳ ಗ್ರಾಮಸ್ಥರ ಸಭೆ ಕರೆಯಲಾಗಿತ್ತು.
ನಮ್ದೇ ಸರ್ಕಾರ ಇದೆ, ನಮ್ಮವರನ್ನೇ ಗೆಲ್ಲಿಸಿಕೊಳ್ಳೋಣ
ರಾಜ್ಯದಲ್ಲಿ ನಮ್ಮದೇ ಸರ್ಕಾರ ಅಧಿಕಾರದಲ್ಲಿದೆ, ನಮ್ಮವರೇ ಆದ ಬಿ.ಎನ್.ಚಂದ್ರಪ್ಪ ಅವರನ್ನು ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿಕೊಳ್ಳೋಣ ಎಂದು ಶಾಸಕ ಟಿ.ರಘುಮೂರ್ತಿ ಮನವಿ ಮಾಡಿದರು.
ನನ್ನಿಂದಲೇ ಬೆಳಕು ಹರಿಯುತ್ತೆ ಎಂಬ ಮನೋಭಾವದವ ನಾನಲ್ಲ
ನನ್ನನ್ನು ನಂಬಿ ಬಂದವರಿಗೆ ಯಾವತ್ತೂ ಮೋಸ ಮಾಡುವವನಲ್ಲ. ಹಣದ ವ್ಯಾಮೋಹವಿರುವ ರಾಜಕಾರಣಿಗಳು ನನ್ನಿಂದಲೇ ಬೆಳಕು ಹರಿಯಲಿದೆ ಎಂದು ನಂಬಿಸಿ ಮೋಸ ಮಾಡುತ್ತಾರೆ. ಈ ವಿಭಾಗಕ್ಕೆ ಸೇರಿದವ ನಾನಲ್ಲವೆಂದು ಶಾಸಕ ಎಂ.ಚಂದ್ರಪ್ಪ ಹೇಳಿದರು.
ಚಳ್ಳಕೆರೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ: ಪೂರ್ವ ಸಿದ್ಧತೆ
ಕ್ಷೇತ್ರದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಎಲ್ಲೂ ಕುಡಿಯುವ ನೀರಿನ ಸಮಸ್ಯೆ ಇಲ್ಲ, ಆದರೆ ಬಿಸಿಲಿನ ತಾಪಹೆಚ್ಚಾಗಿದ್ದು, ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಅಬಾವ ಉಂಟಾಗುವ ಸಂಭವವಿದೆ. ಮಳೆ ಬಾರದೆ ಇದ್ದಲ್ಲಿ ಸುಮಾರು ೬೦ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಂಟಾಗಬಹುದಾಗಿದೆ.
ಮನೆಯಿಂದ ಹೊರ ಹೋಗಬೇಕೆನಿಸಿದರೆ ನೆತ್ತಿ ಮೇಲೆ ಒದ್ದೆ ಬಟ್ಟೆ ಇರಲಿ
ಸುಡು ಬಿಸಿಲಿನಲ್ಲಿ ಹೊರಹೋಗಬೇಕಾದ ತುರ್ತು ಸಂದರ್ಭಗಳಲ್ಲಿ ಅಥವಾ ಮನೆಯಿಂದ ಹೊರಗಡೆ ಬರಬೇಕಾದ ಅನಿರ್ವಾಯತೆ ಇದ್ದಾಗ ನೀರಿನ ಬಾಟೆಲ್‌, ಛತ್ರಿ ಮತ್ತು ಮಕ್ಕಳಿಗೆ ತಲೆಯ ಮೇಲೆ ನೀರಿನಿಂದ ಒದ್ದೆ ಮಾಡಿದ ಬಟ್ಟೆಯನ್ನು ಹಾಕುವುದಕ್ಕೆ ಆದ್ಯತೆ ನೀಡಬೇಕು.
ಸುಡು ಬಿಸಿಲಿನ ತಾಪ; ಸಹಿಸಲಾಗದೆ ಜನತೆ ಪರಿತಾಪ
ತಾಲೂಕಿನಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದಿಂದ ಭೂಮಿ ಕಾದ ಕಬ್ಬಿಣದಂತಾಗುತ್ತಿದ್ದು, ಬಿಸಿಲ ಧಗೆಯಿಂದ ದೇಹವನ್ನು ತಣಿಸಲು ಜನತೆ ತಂಪು ಪಾನೀಯಗಳ ಮೊರೆಹೋಗುವಂತಾಗಿದೆ.
ಆತ್ಮಸ್ಥೈರ್ಯ ರಂಗಭೂಮಿ ಗುಣ
ನೀನಾಸಂನಿಂದ ರೂಪುಗೊಂಡ ಅನೇಕ ರಂಗಕರ್ಮಿಗಳು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ರಂಗ ತರಬೇತಿ ನೀಡುತ್ತಿರುವುದು ಶ್ಲಾಘನೀಯ. ರಂಗಭೂಮಿಯಲ್ಲಿ ಆತ್ಮಸ್ಥೈರ್ಯವಿದೆ.
  • < previous
  • 1
  • ...
  • 332
  • 333
  • 334
  • 335
  • 336
  • 337
  • 338
  • 339
  • 340
  • ...
  • 421
  • next >
Top Stories
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
ಎಸ್ಸೆಸ್ಸೆಲ್ಸಿ-ದ್ವಿತೀಯ ಪಿಯು ಪರೀಕ್ಷೆ - 1ರ ವೇಳಾಪಟ್ಟಿ
ಮತಗಳ್ಳತನ: ಚು.ಆಯುಕ್ತರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
ಗಡಿನಾಡಿನಲ್ಲಿ ಖಾಸಾಮಠದಿಂದ ಕನ್ನಡ ಕೈಂಕರ್ಯ
ಸೇನೆಯಲ್ಲಿ ಶಿಫಾರಸು ನಡೆಯಲ್ಲ - ರಾಗಾ ಹೇಳಿಕೆ ಬಾಲಿಶ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved