• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಗೀತ ಮನಸ್ಸು ಹಗುರಗೊಳಿಸುವ ಸಾಧನ: ಕಾಮಣ್ಣ
ಸಂಗೀತ ಮನಸ್ಸಿಗೆ ಸಂತೋಷ ನೀಡಿ ದುಃಖ, ದುಮ್ಮಾನ, ಸಂಕಟ, ವೇದನೆ ದೂರ ಮಾಡಿ ಮನಸ್ಸನ್ನು ಹಗುರಗೊಳಿಸುತ್ತದೆ ಎಂದು ತಾಲೂಕು ಸಿದ್ದೇಶ್ವರ ಸಾಹಿತ್ಯ ವೇದಿಕೆ ಅಧ್ಯಕ್ಷ ಕಾಮಣ್ಣ ಅಭಿಪ್ರಾಯಪಟ್ಟರು.
ಸಂವಿಧಾನ ಉಳಿವಿಗಾಗಿ ಬಿಜೆಪಿ ಹಿಮ್ಮೆಟ್ಟಿಸುವುದು ಅಗತ್ಯ
ಎಲ್ಲಾ ದಲಿತ, ಹಿಂದುಳಿದ ಹಾಗೂ ಪ್ರಗತಿಪರರು ಕೋಮುವಾದಿ ಬಿಜೆಪಿ ಪಕ್ಷವನ್ನು ಹಿಮ್ಮೆಟ್ಟಿಸಬೇಕು. ರಾಜಕೀಯ ಪಕ್ಷಗಳಿಗಿಂತ ಸಂವಿಧಾನ ಉಳಿವಿಗಾಗಿ ಸಾಮಾಜಿಕ ಚಳುವಳಿಗಳ ಜವಾಬ್ದಾರಿ ದೊಡ್ಡದು ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಠ ಜಾತಿ ಒಕ್ಕೂಟಗಳ ರಾಜ್ಯ ಸಂಚಾಲಕ ಬಸವರಾಜ್ ಕೌತಲ್ ಹೇಳಿದರು.
ಕಾರಜೋಳರ ಗೆಲ್ಲಿಸುವುದೇ ನಮ್ಮ ಗುರಿ: ಚಂದ್ರಪ್ಪ
ಲೋಕಸಭೆ ಕ್ಷೇತ್ರದ ಚಿತ್ರದುರ್ಗ ಬಿಜೆಪಿ ಟಿಕೆಟ್ ಹಂಚಿಕೆ ಸಂಬಂಧಿಸಿದಂತೆ ಉದ್ಭವವಾಗಿದ್ದ ಎಲ್ಲ ಬಂಡಾಯ ಹಾಗೂ ಗೊಂದಲಗಳು ನಿವಾರಣೆಯಾಗಿದ್ದು, ಒಂದಾಗಿ ಹೋಗುವ ಹಾಗೂ ಮೋದಿ ಅವರ ಕೈ ಬಲಪಡಿಸುವ ಎಂಬ ನಿರ್ಣಯಕ್ಕೆ ಬರಲಾಗಿದೆ.
ಪೊಲೀಸರ ಹೊಟ್ಟೆ ಇಳಿಸೋಕೆ ಮುಂದಾದ್ರು ಎಸ್ಪಿ ಧರ್ಮೇಂದರ್ ಕುಮಾರ್ ಮೀನಾ
ಪೊಲೀಸರ ಬೊಜ್ಜು ಇಳಿಸುವ ಆಲೋಚನೆಗಳ ಸಾಕಾರಗೊಳಿಸುವ ನಿಟ್ಟಿನಲ್ಲಿ ಮುಂದಡಿ ಇಟ್ಟಿದ್ದು, ಮಂಗಳವಾರ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಸ್ಪಷ್ಟ ಸ್ವರೂಪ ಕೊಟ್ಟಿದ್ದಾರೆ.
ಸ್ವ-ಇಚ್ಛೆಯಿಂದ ಸೂಕ್ತ ಅಭ್ಯರ್ಥಿಗೆ ಮತದಾನ ಮಾಡಿ: ಮಹೇಂದ್ರ
ಸ್ವ-ಇಚ್ಛೆಯಿಂದ ತಮಗೆ ಸೂಕ್ತವೆನಿಸಿದ ಅಭ್ಯರ್ಥಿಗೆ ಕಡ್ಡಾಯವಾಗಿ ಮತದಾನ ಮಾಡಿ ಎಂದು ಸಹಾಯಕ ಚುನಾವಣಾಧಿಕಾರಿ ಮಹೇಂದ್ರ ಕುಮಾರ್‌ ಕರೆ ನೀಡಿದರು.
ಪ್ರಧಾನಿ ಮೋದಿ ಸಾಧನೆ ತಿಳಿಸಿ ಬಿಜೆಪಿಗೆ ಮತಕೊಡಿಸಿ: ರಾಮದಾಸಪ್ಪ
ಬೂತ್‌ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆಗಳನ್ನು ತಿಳಿಸುವ ಮೂಲಕ ಅಭಿವೃದ್ಧಿ ರಾಜಕಾರಣಿ ಗೋವಿಂದ ಎಂ.ಕಾರಜೋಳ ಗೆಲುವಿಗೆ ಕ್ಷೇತ್ರದಲ್ಲಿ ಹೆಚ್ಚಿನ ಮತಗಳನ್ನು ಕೊಡಿಸುವುದು ಕಾರ್ಯಕರ್ತರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಳೇಕಾಯಿ ರಾಮದಾಸಪ್ಪ ಹೇಳಿದರು.
ಮಾನವೀಯ ನೆಲೆಯಲ್ಲಿ ಜವಾಬ್ದಾರಿ ಅರಿತು ಕುಡಿವ ನೀರು ಪೂರೈಕೆ ಮಾಡಿ
ಪ್ರಖರ ಬಿಸಿಲ ಬೇಗೆ ಹಾಗೂ ಬರ ಪರಿಸ್ಥಿತಿಯಲ್ಲಿ ಜನ ಜಾನುವಾರುಗಳು ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿದ್ದು, ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ಜವಾಬ್ದಾರಿ ಅರಿತು ಕುಡಿವ ನೀರು ಪೂರೈಕೆ ಮಾಡಬೇಕೆಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.
ನಮ್ಮದೇನಿದ್ದರೂ ಗ್ಯಾರಂಟಿ: ಧರ್ಮ, ರಾಮನ ಬಗ್ಗೆ ಮಾತಾಡಲ್ಲ
ಶ್ರೀಸಾಮಾನ್ಯ ಬದುಕಿಗೆ ಊರುಗೋಲಾದ ಗ್ಯಾರಂಟಿ ಯೋಜನೆಗಳೇ ಲೋಕಸಭೆ ಚುನಾವಣೆ ಮತಯಾಚನೆ ಆಶಯಗಳು. ನಾವು ಧರ್ಮ, ರಾಮನ ಬಗ್ಗೆ ಮಾತನಾಡಲ್ಲವೆಂದು ಮಾಜಿ ಸಚಿವ ಎಚ್.ಆಂಜನೇಯ ಬಿಜೆಪಿಗೆ ಟಾಂಗ್‌ ನೀಡಿದರು.
ಕಾಂಗ್ರೆಸ್‌ನಿಂದ ಭೋವಿ ಸಮಾಜಕ್ಕೆ ನಿರಂತರ ಅನ್ಯಾಯ
ಟಿಕೆಟ್ ಹಂಚಿಕೆ ಬಗ್ಗೆ ಬಿಜೆಪಿ ಮೇಲೆ ಮುನಿಸಿಕೊಂಡಿದ್ದ ಭೋವಿ ಸಮುದಾಯ ಇದೀಗ ಕಾಂಗ್ರೆಸ್ ಬಗ್ಗೆಯೂ ತೀವ್ರ ಅಸಮಧಾನ ಹೊರಹಾಕಿದೆ. ಟಿಕೆಟ್ ಹಂಚಿಕೆ ಬಗ್ಗೆ ಬಿಜೆಪಿ ಮೇಲೆ ಮುನಿಸಿಕೊಂಡಿದ್ದ ಭೋವಿ ಸಮುದಾಯ ಇದೀಗ ಕಾಂಗ್ರೆಸ್ ಬಗ್ಗೆಯೂ ತೀವ್ರ ಅಸಮಧಾನ ಹೊರಹಾಕಿದೆ. ಟಿಕೆಟ್ ಹಂಚಿಕೆ ಬಗ್ಗೆ ಬಿಜೆಪಿ ಮೇಲೆ ಮುನಿಸಿಕೊಂಡಿದ್ದ ಭೋವಿ ಸಮುದಾಯ ಇದೀಗ ಕಾಂಗ್ರೆಸ್ ಬಗ್ಗೆಯೂ ತೀವ್ರ ಅಸಮಧಾನ ಹೊರಹಾಕಿದೆ. ಟಿಕೆಟ್ ಹಂಚಿಕೆ ಬಗ್ಗೆ ಬಿಜೆಪಿ ಮೇಲೆ ಮುನಿಸಿಕೊಂಡಿದ್ದ ಭೋವಿ ಸಮುದಾಯ ಇದೀಗ ಕಾಂಗ್ರೆಸ್ ಬಗ್ಗೆಯೂ ತೀವ್ರ ಅಸಮಧಾನ ಹೊರಹಾಕಿದೆ. ಟಿಕೆಟ್ ಹಂಚಿಕೆ ಬಗ್ಗೆ ಬಿಜೆಪಿ ಮೇಲೆ ಮುನಿಸಿಕೊಂಡಿದ್ದ ಭೋವಿ ಸಮುದಾಯ ಇದೀಗ ಕಾಂಗ್ರೆಸ್ ಬಗ್ಗೆಯೂ ತೀವ್ರ ಅಸಮಧಾನ ಹೊರಹಾಕಿದೆ.
ಕರ್ತವ್ಯ ನಿರ್ವಹಿಸುವಾಗ ಭಯ, ಒತ್ತಡ ಬೇಡ
ಕರ್ತವ್ಯ ನಿರ್ವಹಿಸುವಾಗ ಯಾವುದೇ ರೀತಿಯ ಭಯ ಹಾಗೂ ಒತ್ತಡಕ್ಕೆ ಒಳಗಾಗುವುದು ಬೇಡ. ಉದ್ಯೋಗಕ್ಕೆ ಸೇರುವ ಮನ್ನ ಇದ್ದ ಆರೋಗ್ಯವ ನಿವೃತ್ತಿವರೆಗೂ ಕಾಯ್ದುಕೊಳ್ಳುವುದು ಅಗತ್ಯವೆಂದು ನಿವೃತ್ತ ಎಆರ್‌ಎಸ್‌ಐ ರವಿಕುಮಾರ್ ಸಲಹೆ ನೀಡಿದರು.
  • < previous
  • 1
  • ...
  • 333
  • 334
  • 335
  • 336
  • 337
  • 338
  • 339
  • 340
  • 341
  • ...
  • 421
  • next >
Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved