• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
- 2ೇ ಲೀಡ್‌ ರಿಲೀಜ್‌.... ನುಂಕಪ್ಪನ ಜಾತ್ರೆಗೆ ಸಂಭ್ರಮದ ತೆರೆ
ಮೊಳಕಾಲ್ಮೂರು ಪಟ್ಟಣದಲ್ಲಿ ನಾಲ್ಕು ದಿನಗಳ ಕಾಲ ಜರುಗಿದ ನುಂಕಿಮಲೆ ಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಸಂಭ್ರಮದ ತೆರೆ ಬಿದ್ದಿತು.
ಹುಳಿಯಾರು ರಸ್ತೆ ಅಗಲೀಕರಣ ಸಮರ್ಪಕವಾಗಿರಲಿ
ನಗರದ ಹುಳಿಯಾರು ರಸ್ತೆಯ ಚಾನಲ್‌ನಿಂದ ಸಾಗರ್ ರೆಡ್ಡಿ ಹೋಟೆಲ್‌ವರೆಗೆ ಸಮರ್ಪಕವಾಗಿ ರಸ್ತೆ ಅಗಲೀಕರಣ ಮಾಡಬೇಕೆಂದು ಆಗ್ರಹಿಸಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಬುಧವಾರ ನಗರಸಭೆಗೆ ಮನವಿ ಸಲ್ಲಿಸಲಾಯಿತು.
ಬ್ಯಾಂಕ್‌ಗಳಲ್ಲಿ ಕಡ್ಡಾಯ ಸಿಸಿ ಕ್ಯಾಮೆರ ಅಳವಡಿಸಿ: ಪಿಐ ಕುಮಾರ್
ಇತ್ತೀಚಿನ ದಿನಗಳಲ್ಲಿ ಬ್ಯಾಂಕ್‌ಗಳಲ್ಲಿ ಎಟಿಎಂ ಕೌಂಟರ್ ಮೂಲಕ ಗ್ರಾಹಕರನ್ನುವಂಚಿಸಿ ಹಣ ಪಡೆಯುವುದಲ್ಲದೆ, ಬ್ಯಾಂಕ್ ಖಾತೆಯಲ್ಲಿರುವ ಹಣವನ್ನು ಅನುಮಾನಬಾರಂತೆ ದೋಚುವ ಪ್ರಕರಣಗಳು ಹೆಚ್ಚುತ್ತಿವೆ, ಈ ಬಗ್ಗೆ ಬ್ಯಾಂಕ್ ಅಧಿಕಾರಿಗಳು ಜಾಗ್ರತೆ ವಹಿಸುವಂತೆ ಠಾಣಾ ಪೊಲೀಸ್‌ ಇನ್‌ಸ್ಪೆಕ್ಟರ್‌ ಕೆ. ಕುಮಾರ್ ತಿಳಿಸಿದರು.
ಲೋಕಸಭೆಗೆ ಬಿಜೆಪಿಯಿಂದ ಸ್ಪರ್ಧಿಸಲು ನಿವೃತ್ತ ಜಿಲ್ಲಾಧಿಕಾರಿ ಶ್ರೀರಂಗಯ್ಯ ಸಿದ್ಧತೆ
ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಸ್ಪರ್ಧೆಯ ಬಗ್ಗೆ ಹಿಂಜರಿಕೆ ವ್ಯಕ್ತಪಡಿಸಿದ ನಂತರ ಚಿತ್ರದುರ್ಗದಲ್ಲೀಗ ಆಕಾಂಕ್ಷಿಗಳ ಪಟ್ಟಿ ಮತ್ತಷ್ಟು ಉದ್ದವಾಗುತ್ತಿದೆ.
ಮೌಢ್ಯ, ಭ್ರಷ್ಚಾಚಾರ ಹೊತ್ತು ಭಾರತ ವಿಕಸಿತವಾಗಲು ಸಾಧ್ಯವಿಲ್ಲ: ಮಲ್ಲಿಕಾರ್ಜುನಪ್ಪ
ಚಿತ್ರದುರ್ಗ ಸೈನ್ಸ್ ಫೌಂಡೇಷನ್, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಸಹಯೋಗದೊಂದಿಗೆ ಶಿಕ್ಷಕರ ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ನಡೆಯಿತು.
ಸರ್ಕಾರದ ಸೌಲಭ್ಯಕ್ಕಾಗಿ ಸಣ್ಣ ಸಮುದಾಯಗಳ ಸಂಘಟಿತ ಹೋರಾಟ ಅಗತ್ಯ
ಚಿತ್ರದುರ್ಗ ಜಿಲ್ಲಾ ಸವಿತಾ ಸಮಾಜ ಸಹಯೋಗದಲ್ಲಿ ಶ್ರೀ ಸವಿತಾ ಮಹರ್ಷಿ ಜಯಂತ್ಯುತ್ಸವ ಹಾಗೂ ಕರ್ಪೂರಿ ಠಾಕೂರ್ ಜನ್ಮ ಶತಮಾನೋತ್ಸವ ನಡೆಯಿತು.
ಪರಸ್ಪರ ಪ್ರೀತಿ ವಿಶ್ವಾಸದಿಂದ ಬದುಕಲು ತರಳಬಾಳು ಶ್ರೀ ಕಿವಿಮಾತು
ಭೂಮಿಯಲ್ಲಿ ಪಾರ್ಥೇನಿಯಂ ಬೆಳೆಯುವಂತೆ ಮನಸ್ಸಿನಲ್ಲಿ ಕೊಳೆಯೂ ಬೆಳೆಯುತ್ತದೆ. ಅದನ್ನು ದೂರವಿಟ್ಟು ಬದಕನ್ನು ಹಸನು ಮಾಡಿಕೊಳ್ಳಬೇಕು ಎಂದು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಆಶೀರ್ವಚನ ನೀಡಿದರು.
ಹೊಸದುರ್ಗದಲ್ಲಿ ವಕೀಲರ ಮೇಲಿನ ಹಲ್ಲೆ ಖಂಡಿಸಿ ವಕೀಲರಿಂದ ನ್ಯಾಯಾಲಯದ ಕಲಾಪ ಬಹಿಷ್ಕಾರ
ವಕೀಲ ಶ್ರೀನಿವಾಸ್ ಮೇಲೆ ನಡೆದ ಹಲ್ಲೆ ಖಂಡಿಸಿ, ಮಂಗಳವಾರ ಬೆಳಗ್ಗೆ ಹೊಸದುರ್ಗದಲ್ಲಿ ವಕೀಲರು ಕೋರ್ಟ್ ಕಲಾಪ ಬಹಿಷ್ಕರಿಸಿ ಸಭೆ ನಡೆಸಿದರು.
ಪಂಚ ಯೋಜನೆ ಫಲಾನುಭವಿಗಳ ಸಮೀಕ್ಷೆ ಪ್ರಾರಂಭ
ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಸಂಬಂಧಿಸಿದಂತೆ ಸರ್ಕಾರದ ನಿರ್ದೇಶನದನ್ವಯ ಸೋಮವಾರ ಜಿಲ್ಲೆಯ ಜಾನುಕೊಂಡ, ಮೆದೆಹಳ್ಳಿಯಲ್ಲಿ ಸಮೀಕ್ಷೆ ನಡೆಸಲಾಯಿತು.
ಸಾಮಾಜಿಕ ಪರಿವರ್ತನೆಗೆ ಪ್ರೇರಕ ಬರಹಗಳು ಬರಲಿ: ಕವಿ ಗಣಪತಿ
ಚಳ್ಳಕೆರೆ ನಗರದ ರೋಟರಿ ಬಾಲಭವನದಲ್ಲಿ ತನುಶ್ರೀ ಪ್ರಕಾಶನ ಸಂಸ್ಥೆ, ಹನಿ ನಿಧಿ ಸಾಹಿತ್ಯ ಸಾಂಸ್ಕೃತಿಕ ಕಲಾ ವೇದಿಕೆ ಹಮ್ಮಿಕೊಂಡಿದ್ದ ರಾಜ್ಯ ಸಮ್ಮೇಳನ ಮತ್ತು ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಕವನ ಸಂಕಲ್ಪಗಳನ್ನು ಬಿಡುಗಡೆಗೊಳಿಸಲಾಯಿತು.
  • < previous
  • 1
  • ...
  • 334
  • 335
  • 336
  • 337
  • 338
  • 339
  • 340
  • 341
  • 342
  • ...
  • 395
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved