ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿಜೆಪಿಗರು ಮೀಸಲಾತಿ ವಿರೋಧಿಗಳು: ಸಚಿವ ಸುಧಾಕರ್
ಸಂವಿಧಾನ ಬದಲಿಸುತ್ತೇವೆ ಎನ್ನುವ ಬಿಜೆಪಿಗರು ಮೀಸಲಾತಿ ವಿರೋಧಿಗಳು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಆರೋಪಿಸಿದರು.
ಬಿಜೆಪಿಯಿಂದ ನಿತ್ಯ ಜನರ ಮೂರ್ಖರನ್ನಾಗಿಸುವ ಕೆಲಸ: ಬಿ.ಎನ್.ಚಂದ್ರಪ್ಪ
ದೇಶದಲ್ಲಿ ಬಿಜೆಪಿ ನಿತ್ಯ ಜನರನ್ನು ಮೂರ್ಖರನ್ನಾಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ನಾವು ಪ್ರಬುದ್ಧರು ಎಂಬುದನ್ನು ವಿಧಾನಸಭಾ ಚುನಾವಣಾ ಫಲಿತಾಂಶದಲ್ಲೇ ರಾಜ್ಯದ ಜನ ದೃಢ ಪಡಿಸಿದ್ದಾರೆ ಎಂದು ಬಿ.ಎನ್.ಚಂದ್ರಪ್ಪ ಹೇಳಿದರು.
ಬಾಡೂಟ, ಔತಣಕೂಟ, ಮಂದಿರಗಳ ಮೇಲೆ ಕಣ್ಣಿಡಿ: ಡಿಸಿ
ಚುನಾವಣಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿ-ಸಿಬ್ಬಂದಿಗಳು, ವಿವಿಧ ತಂಡಗಳ ಮುಖ್ಯಸ್ಥರು ಹಾಗೂ ನೋಡಲ್ ಅಧಿಕಾರಿಗಳಿಗಾಗಿ ಸೋಮವಾರ ಏರ್ಪಡಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಕೆಲ ನಿರ್ದೇಶನ ನೀಡಿದರು.
ಭಾಷಾ ಪತ್ರಿಕೆಗಳ ಉಳಿವು ಇಂದಿನ ತುರ್ತು ಅಗತ್ಯ
ಚಿತ್ರದುರ್ಗದ ಎಸ್ ಆರ್ ಎಸ್ ಸಭಾಂಗಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ಅವರು 26 ಮಂದಿ ಪತ್ರಕರ್ತರಿಗೆ ಕೆಯುಡಬ್ಲ್ಯುಜೆ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಮಾಡಿದರು. ಇದೇ ಪಿ.ಸಾಯಿನಾಥ್ ಅವರನ್ನು ಸನ್ಮಾನಿಸಲಾಯಿತು.
ಎಲ್ರಿಗೂ ಜಾತಿ, ಧರ್ಮಗಳಿಂದ ಗುರುತಿಸಿಕೊಳ್ಳುವ ತಹತಹಿಕೆ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪಡೆದ ಡಾ.ಕೆ.ಎಂ.ವೀರೇಶ್ರವರನ್ನು ಚಿತ್ರದುರ್ಗದಲ್ಲಿ ಆತ್ಮೀಯವಾಗಿ ಗೌರವಿಸಲಾಯಿತು.
ಕ್ಷೇತ್ರ ಅಭಿವೃದ್ಧಿ ಅಭ್ಯರ್ಥಿಗಳ ಹೊಣೆಗಾರಿಕೆಯಾಗಲಿ: ತರಳಬಾಳು ಶ್ರೀ
ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ತರಳಬಾಳು ಜಗದ್ಗುರುಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಬೆಳೆ ಪರಿಹಾರ ಬಿಡುಗಡೆ ವಿಳಂಬಕ್ಕೆ ಆಕ್ರೋಶ
ಬೆಳೆವಿಮೆ ಬೆಳೆ ಪರಿಹಾರ ನೀಡುವಂತೆ ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಸೋಮವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದರು.
ಬದುಕಿನ ಪಾಠ ಹೇಳುವುದು ಶಿಕ್ಷಕನ ನೈತಿಕ ಹೊಣೆ: ಪ್ರಾಚಾರ್ಯ ಪಂಚಾಕ್ಷರಿ
ಚಿತ್ರದುರ್ಗದ ಎಸ್ ಜೆಎಂ ಪದವಿ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಪ್ರೊ.ಜಿ.ಎನ್ ಬಸವರಾಜಪ್ಪ ನವರನ್ನು ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.
ಶೋಷಿತರ ಸಮಾವೇಶ ಮಾಡಿ ಅಲ್ಪಸಂಖ್ಯಾತರಿಗೆ ಅನುದಾನ: ಕೆ.ಎಸ್.ನವೀನ್
ಪ್ರತಿ ಹೆಜ್ಜೆಗೂ ಕಾಂಗ್ರೆಸ್ ಸರ್ಕಾರ ಮತ್ತು ಪಕ್ಷ ಎಸ್ಸಿಗಳನ್ನು ಧಮನ ಮಾಡುವ ಕೆಲಸ ಮಾಡುತ್ತಿದೆ. ಇದರ ಕರಾಳ ಮುಖವನ್ನು ಬಯಲು ಮಾಡುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಕಿಡಿಕಾರಿದರು.
ರಘುಚಂದನ್ ಜತೆ ನಡೆಸಿದ ಸಂಧಾನ ವಿಫಲ
ಶಾಸಕ ಎಂ.ಚಂದ್ರಪ್ಪ ಪುತ್ರ ರಘುಚಂದನ್ ಗೆ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನೆಲೆ ಎದ್ದಿರುವ ಅಸಮಾಧಾನ ಶಮನಗೊಳಿಸಲು ತಡರಾತ್ರಿವರೆಗೂ ವಿ.ಪ. ಸದಸ್ಯ ರವಿಕುಮಾರ್ ನಡೆಸಿದ ಮಾತುಕತೆ ವಿಫಲವಾಗಿದೆ.
< previous
1
...
334
335
336
337
338
339
340
341
342
...
421
next >
Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್ಲೈನ್
ನಾನಕ್ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್ ನಕಾರ
ರಾಹುಲ್ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್ ಮಾಡೆಲ್ನಿಂದ ಮತ!