• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಳಲ್ಕೆರೆಯಲ್ಲೇ ವಹಿವಾಟು ಅವಕಾಶಗಳಿಗೆ ಒತ್ತು
ಹೊಳಲ್ಕೆರೆ ಹೊರವಲಯದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ನೂತನ ಮಳಿಗೆ, ಕಾಂಪೌಂಡ್ ನಿರ್ಮಾಣ, ಸಿ.ಸಿ.ರಸ್ತೆ ಕಾಮ ಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ ನೀಡಿದರು.
ಪಾರ್ಲಿಮೆಂಟ್ ಚುನಾವಣೆ ಪ್ರಚಾರಕ್ಕೆ ಬಿಜೆಪಿ ರೆಡಿ: ಕೇಂದ್ರ ಸಚಿವ ಎ.ನಾರಾಯಣಸ್ವಾಮಿ
ಲೋಕಸಭೆ ಚುನಾವಣೆ ಸಂಬಂಧ ಬಿಜೆಪಿ ವತಿಯಿಂದ ತೆರೆಯಲಾದ ಪ್ರಚಾರ ಕಾರ್ಯದ ಕಚೇರಿಗೆ ಭಾನುವಾರ ಚಿತ್ರದುರ್ಗದ ಒಕ್ಕಲಿಗರ ಸಮುದಾಯ ಭವನ ಕಾಂಪ್ಲೆಕ್ಸ್ ನಲ್ಲಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಚಾಲನೆ ನೀಡಿದರು.
ಕಂಪನಿಗಳಿಗಾಗಿ ರೈತರ ಜಮೀನು ಸ್ವಾಧೀನ ಸಲ್ಲ: ಡಾ.ಶಿವಮೂರ್ತಿ ಶಿವಾಚಾರ್ಯ
ತರಳಬಾಳು ಹುಣ್ಣಿಮೆಯಲ್ಲಿ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಸದ್ಧರ್ಮ ಸಿಂಹಾಸನಾರೋಹಣ ಮಾಡಿದರು.
ಏಳನೇ ವೇತನಾ ಆಯೋಗ ವರದಿ ಅನುಷ್ಠಾನಕ್ಕೆ ಆಗ್ರಹ
ಫೆ.27 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನದಲ್ಲಿ ಹಳೇ ಪಿಂಚಣಿ ಯೋಜನೆ ಮರು ಜಾರಿ, 7ನೇ ವೇತನ ಆಯೋಗದ ವರದಿಯ ಅನುಷ್ಠಾನ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಸರ್ಕಾರವನ್ನು ಒತ್ತಾಯಿಸಲು ನಿರ್ಧರಿಸಲಾಯಿತು.
ಕಾಂಗ್ರೆಸ್‌ ಸರ್ಕಾರದಿಂದ ರಾಜ್ಯ ದಿವಾಳಿ: ತಿಮ್ಮರಾಯಪ್ಪ
ಓಟಿಗಾಗಿ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಬಿಟ್ಟಿ ಗ್ಯಾರಂಟಿಗಳಿಂದಾಗಿ ರಾಜ್ಯದ ಖಜಾನೆ ಖಾಲಿಯಾಗಿದ್ದು, ಅಭಿವೃದ್ಧಿ ಸಾಧ್ಯವಿಲ್ಲದಾಗಿದೆ ಎಂದು ಮಾಜಿ ಶಾಸಕ ತಿಮ್ಮರಾಯಪ್ಪ ದೂರಿದರು.
ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೆ.ಎಂ.ತಿಮ್ಮರಾಯಪ್ಪ
ಹಿರಿಯೂರು ನಗರದ ನೆಹರೂ ಮೈದಾನದಲ್ಲಿರುವ ರೋಟರಿ ಸಭಾಂಗಣದಲ್ಲಿ ನಡೆದ ಎಂಟು ವಿಧಾನ ಸಭಾ ಕ್ಷೇತ್ರಗಳ ಪದಾಧಿಕಾರಿಗಳ, ಕಾರ್ಯಕರ್ತರ ಸಭೆಯಲ್ಲಿ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಲೋಕಸಭಾ ಚುನಾವಣೆ ಮೈತ್ರಿ ಅಭ್ಯರ್ಥಿ ಗೆಲುವಿಗೆ ಕರೆ ನೀಡಿದರು.
ನಾಯಕನಹಟ್ಟಿ ದೊಡ್ಡ ರಥೋತ್ಸವ ಜಕಾತಿ ವಸೂಲಿ ಇಲ್ಲ: ಸಚಿವ ಡಿ.ಸುಧಾಕರ್
ಮಾ.19 ರಿಂದ ಏ.1 ರವರೆಗೆ ನಾಯಕನಹಟ್ಟಿಯ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರೋತ್ಸವವಿದ್ದು, ಮಾ.26 ಮಂಗಳವಾರ ದೊಡ್ಡ ರಥೋತ್ಸವ ಜರುಗಲಿದ್ದು, ಸಿದ್ಧತೆ ಕುರಿತು ನಾಯಕನಹಟ್ಟಿ ಒಳಮಠ ಸಮುದಾಯ ಭವನದ ಆವರಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿತ್ತು.
ವಿಜೃಂಭಣೆಯ ಶ್ರೀ ತೇರುಮಲ್ಲೇಶ್ವರ ಬ್ರಹ್ಮ ರಥೋತ್ಸವ
ದಕ್ಷಿಣಕಾಶಿ ಶ್ರೀ ತೇರುಮಲ್ಲೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವ ಶನಿವಾರ ವಿಜೃಂಭಣೆಯಿಂದ ನಡೆಯಿತು. ಹಿರಿಯೂರು ತಾಲೂಕಿನ ಬೀರೇನಹಳ್ಳಿ ಮಜುರೆ ವೀರ ಕರಿಯಣ್ಣ ದೇವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಗಳಿಗೆ ಚಾಲನೆ ನೀಡಲಾಯಿತು.
ಜನಮನ ಸೆಳೆದ ಸಿದ್ದಯ್ಯನಕೋಟೆ ಜನಪರ ಉತ್ಸವ
ಮೊಳಕಾಲ್ಮೂರು ತಾಲೂಕಿನ ಸಿದ್ದಯ್ಯನಕೋಟೆಯ ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಶಾಖಾಮಠದಲ್ಲಿ ಹಮ್ಮಿಕೊಂಡಿದ್ದ ‘ಜನಪರ ಉತ್ಸವ’ವನ್ನು ವಿವಿಧ ಮಠಾಧೀಶರು ಉದ್ಘಾಟಿಸಿದರು.
ಸಾಮಾಜಿಕ ಮಾಧ್ಯಮ, ಕಾಸಿಗಾಗಿ ಸುದ್ದಿಯ ಮೇಲೆ ನಿಗಾ ಇರಿಸಿ: ಡಿಸಿ
ಜಿಲ್ಲಾ ಮಟ್ಟದ ಎಂಸಿಎಂಸಿ ಸಮಿತಿಯ ಅಧಿಕಾರಿಗಳಿಗಾಗಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವತಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಆಯೋಜಿಸಲಾದ ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೆಂಕಟೇಶ್‌ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿ, ಸುಳ್ಳು ಸುದ್ದಿಗಳು ಹಾಗೂ ಕಾಸಿಗಾಗಿ ಸುದ್ದಿಯ ಮೇಲೆ ಹೆಚ್ಚಿನ ನಿಗಾ ಇರಿಸುವಂತೆ ಸೂಚಿಸಿದರು.
  • < previous
  • 1
  • ...
  • 335
  • 336
  • 337
  • 338
  • 339
  • 340
  • 341
  • 342
  • 343
  • ...
  • 394
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved