• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಭ್ರಮದಿಂದ ನಡೆದ ನಾಗದೇವತಾ ಪ್ರತಿಷ್ಠಾಪನೆ
ತಾಲೂಕಿನ ಸುಪ್ರಸಿದ್ಧ ಪುಣ್ಯ ಕ್ಷೇತ್ರ ಹಾಲುರಾಮೇಶ್ವರ ಕ್ಷೇತ್ರದಲ್ಲಿ ನಾಗದೇವತೆಯ ನೂತನ ಶಿಲಾಮೂರ್ತಿಯ ಪ್ರಾಣ ಪ್ರತಿಷ್ಠೆ ಹಾಗೂ ಶಿಲಾಮಯ ದೇವಾಲಯದ ಲೋಕಾರ್ಪಣೆ ಕಾರ್ಯಕ್ರಮ ಬುಧವಾರ ಅತ್ಯಂತ ಸಂಭ್ರಮ ಸಡಗರದಿಂದ ಜರುಗಿತು.
ಅಕ್ಕನಾಗಲಾಂಬಿಕೆಯಿಂದ ಮಹಿಳಾ ಲೋಕಕ್ಕೆ ಮಹತ್ತರ ಕಾಣಿಕೆ: ಡಾ.ಬಸವ ರಮಾನಂದ
ಶಿವಶರಣೆ ಅಕ್ಕನಾಗಲಾಂಬಿಕೆ ತನ್ನ ವಚನ ಸಾಹಿತ್ಯದ ಮೂಲಕ ಮಹಿಳಾ ಲೋಕ ಹೆಮ್ಮೆಪಡುವಂತಹ ಮಹತ್ತರ ಕಾಣಿಕೆಯನ್ನು ಈ ಸಮಾಜಕ್ಕೆ ನೀಡಿದ್ದಾರೆ ಎಂದು ನೆಲಮಂಗಲ ತಾಲೂಕು ವನಕಲ್ ಮಠದ ಡಾ.ಬಸವ ರಮಾನಂದ ಸ್ವಾಮೀಜಿ ತಿಳಿಸಿದರು.
ಆಡಳಿತ ಸೌಧಕ್ಕೆ ಕೋತಿಗಳ ಕಾಟ
ಪಟ್ಟಣದ ಆಡಳಿತ ಸೌಧದಲ್ಲಿ ಕಳೆದೊಂದು ವರ್ಷದಿಂದ ಹೆಚ್ಚುತ್ತಿರುವ ಕೋತಿಗಳ ಹಾವಳಿಯಿಂದಾಗಿ ಅಲ್ಲಿನ ಸಿಬ್ಬಂದಿ ಹೈರಾಣಾಗುತ್ತಿದ್ದು, ಕಚೇರಿ ಕೆಲಸಗಳಿಗೆ ಆಗಮಿಸುವ ಸಾರ್ವಜನಿಕರಿಗೆ ಆತಂಕ ಎದುರಾಗುತ್ತಿದೆ.
ಅನ್ಯ ಭಾಷೆಗಳ ದಾಳಿಯನ್ನು ಸಹಿಸುವುದಿಲ್ಲ: ಜೆ.ಯಾದವರೆಡ್ಡಿ
ಕನ್ನಡವನ್ನು ನಿರ್ಲಕ್ಷಿಸುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸರ್ವೋದಯ ಕರ್ನಾಟಕ ಪಕ್ಷದ ಜಿಲ್ಲಾಧ್ಯಕ್ಷ ಜೆ.ಯಾದವರೆಡ್ಡಿ ಸರ್ಕಾರವನ್ನು ಒತ್ತಾಯಿಸಿದರು.
ಸಾಧನೆಗೆ ಬದ್ಧತೆ, ಕಠಿಣ ಪರಿಶ್ರಮ ಅವಶ್ಯ: ರಘುಚಂದನ್
ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕಾದರೆ ಬದ್ಧತೆ ಮತ್ತು ಕಠಿಣ ಪರಿಶ್ರಮವಿರಬೇಕೆಂದು ಚಿತ್ರದುರ್ಗದ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಬಿಜೆಪಿ ಯುವ ಮುಖಂಡ ಎಂ.ಸಿ.ರಘುಚಂದನ್ ಹೇಳಿದರು.
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಟಾಪ್ ೧೦ ರೊಳಗೆ ಬರಲು ಶ್ರಮಿಸಿ: ಡಾ.ಆಕಾಶ್
ಜಿಲ್ಲೆಯಲ್ಲಿ ೨೦೨೫ ರ ಫಲಿತಾಂಶ ಕಡಿಮೆಯಾಗಿದ್ದು, ೨೦೨೬ ರ ಎಸ್ಸೆಸ್ಸೆಲ್ಸಿ ಫಲಿತಾಂಶ ಟಾಪ್ ೧೦ ರೊಳಗೆ ತರಲು ಶೈಕ್ಷಣಿಕ ಅನುಷ್ಠಾನಾಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಆಕಾಶ್ ಹೇಳಿದರು.
ಜುಲೈ 27ರಂದು ಜಿ. ವೀರಶೈವ ಲಿಂಗಾಯತ ನೌಕರರ ಸಮಾವೇಶ: ಪಿ.ಎಂ.ಜಿ.ರಾಜೇಶ್
ಜಿಲ್ಲಾ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜು.27ರ ಭಾನುವಾರ ನಗರದ ಪಂಚಚಾರ್ಯ ಕಲ್ಯಾಣ ಮಂಟಪದಲ್ಲಿ ನೌಕರರ ಸಮಾವೇಶ, ನಿವೃತ್ತ ನೌಕರರಿಗೆ ಸನ್ಮಾನ ಹಾಗೂ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ
ಕಾರ್ಗಿಲ್ ಯುದ್ಧ ಸೈನಿಕರ ಧೈರ್ಯಕ್ಕೆ ಸಾಕ್ಷಿ: ಬಿಜೆಪಿ ಜಿಲ್ಲಾಧ್ಯಕ್ಷ ಕೆಟಿ ಕುಮಾರಸ್ವಾಮಿ
ಕಾರ್ಗಿಲ್ ಯುದ್ಧದಲ್ಲಿ ನಮ್ಮ ಸೈನಿಕರ ತ್ಯಾಗ ನಮ್ಮ ಸಶಸ್ತ್ರ ಪಡೆಗಳ ದೃಢಸಂಕಲ್ಪಕ್ಕೆ ಸಾಕ್ಷಿಯಾಗಿದೆ. ಈ ದೇಶವು ಅವರಿಗೆ ಎಂದೆಂದಿಗೂ ಋಣಿಯಾಗಿರುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ತಿಳಿಸಿದರು.
ಯೂರಿಯಾಗೆ ಸಾಲುಗಟ್ಟಿ ನಿಂತ ಕೃಷಿಕರು
ಜಿಲ್ಲೆಯ ವಿವಿದೆಡೆ ಸಮೃದ್ಧ ಮಳೆಯಾಗುತ್ತಿದ್ದು, ಕೃಷಿಕರು ತಮ್ಮ ಬೆಳೆಗಳಿಗೆ ಬೇಕಾದ ಯೂರಿಯಾ ರಸಗೊಬ್ಬರ ಪಡೆಯಲು ಬೆಳಿಗ್ಗೆಯಿಂದಲೇ ಎಪಿಎಂಸಿ ಆವರಣ ಸಮೀಪ ಸಾವಿರಾರು ರೈತರು ಸಾಲುಗಟ್ಟಿ ನಿಂತಿದ್ದ ದೃಶ್ಯ ಕಂಡು ಬಂದಿತು. ಕೃಷಿಕರ ಈ ಸರದಿಯ ಸಾಲು ಮುಕ್ಕಾಲು ಕಿ.ಮೀ. ದೂರದವರೆಗೂ ಇದ್ದುದು ಯೂರಿಯಾ ಗೊಬ್ಬರಕ್ಕೆ ಇರುವ ಬೇಡಿಕೆಯನ್ನು ಸೂಚಿಸುವಂತಿತ್ತು.
ಕಾರ್ಗಿಲ್ ವಿಜಯ ಸೈನಿಕರ ಶೌರ್ಯದ ಪ್ರತೀಕ: ಡಾ ಮಹೇಶ್
ಕಾರ್ಗಿಲ್ ವಿಜಯೋತ್ಸವ ಸಮಸ್ತ ಭಾರತೀಯರು ಹೆಮ್ಮೆ ಪಡುವ, ಮಡಿದ ವೀರ ಸೈನಿಕರಿಗೆ ನಮನ ಸಲ್ಲಿಸುವ ಸುದಿನ. ಭಾರತ ದೇಶದ ಸೈನಿಕರ ಶೌರ್ಯ ಪರಾಕ್ರಮ ಸಾಹಸವನ್ನು ಸ್ಮರಿಸುವ ಸುದಿನ ನಾವೆಲ್ಲರೂ ನಮ್ಮ ದೇಶದ ಗಡಿ ಕಾಯುವ ವೀರ ಸೈನಿಕರನ್ನು ಗೌರವಿಸೋಣ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 421
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved