ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮತದಾನ ಹಕ್ಕು ತಪ್ಪದೇ ಚಲಾಯಿಸಿ: ಬಿ.ಕೆ.ರೆಹಮತ್ ವುಲ್ಲಾ
ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ, ಚಿತ್ರದುರ್ಗ ಜಿಲ್ಲಾಡಳಿತ ಸಹಯೋಗದಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರಿಗೆ ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಆ ಪೋತಪ್ಪನಾಯಕನಿಗೆ ಹೆದರೋ ಜಾಯಮಾನ ನನ್ನದಲ್ಲ: ಮಾಜಿ ಶಾಸಕ ತಿಪ್ಪಾರೆಡ್ಡಿ
ಯಡಿಯೂರಪ್ಪಗಿಂತ ದೊಡ್ಡ ವ್ಯಕ್ತಿ ನಿನ್ನೆ ಬೆಂಬಲಿಗರ ಸಭೆ ನಡೆಸಿ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದು ಮಾಜಿ ಶಾಸಕ ತಿಪ್ಪಾರೆಡ್ಡಿ, ಚಂದ್ರಪ್ಪ ವಿರುದ್ಧ ವ್ಯಂಗ್ಯವಾಡಿದರು.
ಮೋದಿ ಸಾಧನೆಯೇ ಬಿಜೆಪಿ ಗೆಲುವಿಗೆ ನಾಂದಿ: ಗೋವಿಂದ ಕಾರಜೋಳ
ನಾನು ಈ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನಪರ ಯೋಜನೆಗಳ ಬಗ್ಗೆ ಮತದಾರರಿಗೆ ಮನವರಿಕೆ ಮಾಡಿ ಚುನಾವಣೆಯಲ್ಲಿ ಗೆಲ್ಲುತ್ತೇನೆ ಎಂದು ಗೋವಿಂದ ಕಾರಜೋಳ ವಿಶ್ವಾಸದಿಂದ ನುಡಿದರು.
ರಘುಚಂದನ್ ಬೆಂಬಲಿಗರಿಂದ ಗೋಬ್ಯಾಕ್ ಕಾರಜೋಳ
ಸ್ಥಳೀಯ ಅಭ್ಯರ್ಥಿ ವಿಚಾರ ಇಟ್ಟುಕೊಂಡು ಹೋರಗಿನವರಿಗೆ ವಿರೋಧ ವ್ಯಕ್ತಪಡಿಸುತ್ತಿರುವ ಬಿಜೆಪಿ ಯುವ ಮುಖಂಡ ರಘುಚಂದನ್ ಬೆಂಬಲಿಗರು ಶುಕ್ರವಾರ ಗೋವಿಂದ ಕಾರಜೋಳ ವಿರುದ್ಧ ಗೋಬ್ಯಾಕ್ ಘೋಷಣೆ ಕೂಗಿದರು.
ರಾಮ ರಾಜ್ಯ ಬದಲು ಕಲ್ಯಾಣ ರಾಜ್ಯವಾಗಬೇಕು: ಸಾಣೆಹಳ್ಳಿಯ ಶ್ರೀ
ರಾಮ ರಾಜ್ಯದ ಬದಲು ಕಲ್ಯಾಣ ರಾಜ್ಯ ನಿರ್ಮಾಣವಾಗಬೇಕು. ಹಿಂಸೆಯ ಬದಲು ಗಾಂಧಿಯ ಸತ್ಯ, ಅಹಿಂಸೆಗಳು ತತ್ವಗಳಾಗಬೇಕು ಎಂದು ಸಾಣೆಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು.
ಚುನಾವಣಾ ಆಯೋಗದ ನಿರ್ದೇಶನವ ಕಟ್ಟು ನಿಟ್ಟಾಗಿ ಪಾಲಿಸಿ
ಪಾರದರ್ಶಕ ಹಾಗೂ ನಿಯಮಾನುಸಾರ ಲೋಕಸಭೆ ಚುನಾವಣೆಗಳ ನಡೆಸಬೇಕಾಗಿದ್ದು ಚುನಾವಣಾ ಆಯೋಗದ ನಿರ್ದೇಶನವ ಕಟ್ಟು ನಿಟ್ಟಾಗಿ ಪಾಲನೆ ಮಾಡುವಂತೆ ಚಿತ್ರದುರ್ಗ ಲೋಕಸಭೆ ಕ್ಷೇತ್ರದ ವೆಚ್ಚ ವೀಕ್ಷಕಿ ಪ್ರಾಜಕ್ತ ಪಿ.ಠಾಕೂರ್ ಸೂಚನೆ ನೀಡಿದರು.
ರಘು ಚಂದನ್ ನಾನು ಟಿಕೆಟ್ ಭರವಸೆ ನೀಡಿಲ್ಲ: ಕಾರಜೋಳ
ಶಾಸಕ ಎಂ.ಚಂದ್ರಪ್ಪ ಅವರ ಪುತ್ರ ರಘು ಚಂದನ್ಗೆ ಯಾವುದೇ ಬಗೆಯ ಟಿಕೆಟ್ ಭರವಸೆ ನೀಡಿಲ್ಲ ಮಾಜಿ ಸಚಿವ ಹಾಗೂ ಚಿತ್ರದುರ್ಗ ಲೋಕಸಭೆ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದರು.
ಕೆಜಿಪಿ ಕಟ್ಟಿದಾಗ ನಿಮ್ ಬೆನ್ನಿಗೆ ಯಾರು ನಿಂತ್ರ ಹೇಳ್ರಿ
ತಾವು ಬಿಜೆಪಿ ಬಿಟ್ಟು ಕೆಜೆಪಿ ಕಟ್ಟಿದಾಗ ನಿಮ್ ಜೊತೆ ಯಾರು ಬಂದು ನಿಂತ್ರ ಸ್ವಲ್ಪ ಹೇಳ್ತೀರಾ. ನನ್ ಮಗ ಯಾರಿಗೆ ವಿಷ ಇಟ್ಟಿದ್ದ ಅಂತ ಲೋಕಸಭೆ ಟಿಕೆಟ್ ತಪ್ಪಿಸಿ ನಂಬಿಕೆ ದ್ರೋಹ ಮಾಡಿದಿರಿ ಮೊದಲು ಸ್ಪಷ್ಟಪಡಿಸಿ ಎಂದು ಶಾಸಕ ಚಂದ್ರಪ್ಪ ನೇರವಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ವಾಗ್ದಾಳಿ ನಡೆಸಿದರು.
28 ಲೋಕಸಭಾ ಕ್ಷೇತ್ರ ಗೆಲ್ಲುವ ವಿಶ್ವಾಸ: ಕಾರಜೋಳ
ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಗೆಲುವು ಸಾಧಿಸಲಿದೆ ಎಂದು ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿ ಗೋವಿಂದ ಕಾರಜೋಳ ಭರವಸೆ ವ್ಯಕ್ತಪಡಿಸಿದರು.
ಮೊಳಕಾಲ್ಮುರಲ್ಲಿ ಬರ: ಕುಡಿವ ನೀರಿಗೆ ಹಾಹಾಕಾರ
ಭೀಕರ ಬರ ಮತ್ತು ಬೇಸಿಗೆ ಧಗೆಯಿಂದ ಅಂತರ್ಜಲ ಕುಸಿತ ಕಂಡು ಹಳ್ಳಿಗಳಲ್ಲಿ ಕೊಳವೆ ಬಾವಿಗಳು ಒಂದೊಂದಾಗಿ ಬತ್ತುತ್ತಿದ್ದು, ಮುಂದಿನ ಕೆಲವೇ ದಿನಗಳಲ್ಲಿ ತಾಲೂಕಿನ 25 ಹಳ್ಳಿಗಳು ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸಲಿವೆ.
< previous
1
...
336
337
338
339
340
341
342
343
344
...
421
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ