• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿದ್ದು ಸರ್ಕಾರದಿಂದ ಪರಿಶಿಷ್ಟರಿಗೆ ಅನ್ಯಾಯ: ತಿಪ್ಪೇಸ್ವಾಮಿ
ಪರಿಶಿಷ್ಟ ಜಾತಿ, ವರ್ಗ ಸಮುದಾಯಗಳಿಗೆ ಮೀಸಲಿಟ್ಟ ಸುಮಾರು ₹17 ಸಾವಿರ ಕೋಟಿ ಹಣ ಸದ್ವಿನಿಯೋಗವಾಗಿಲ್ಲ ಎಂದು ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ದೂರಿದರಲ್ಲದೆ, ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.
ಉತ್ತಮ ಮಳೆ ಬೆಳೆಗಾಗಿ ಆಂಜನೇಯನ ಮೊರೆ
ಚಳ್ಳಕೆರೆ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿ ತುರುವನೂರು ಗ್ರಾಮದಲ್ಲಿ ನಡೆದ ಶ್ರೀ ಆಂಜನೇಯಸ್ವಾಮಿ ರಥೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿ, ಆಂಜನೇಯ ಸ್ವಾಮಿ ಆಶೀರ್ವಾದ ಪಡೆದರು.
ಬದುಕಿಗೆ ಹತ್ತಿರವಾದ ವಿಚಾರಧಾರೆಗಳು ಎಲ್ಲ ಕಾಲಕ್ಕೂ ಜೀವಂತ: ಬಸವರಾಜ ಬೊಮ್ಮಾಯಿ
ಸಿರಿಗೆರೆಯಲ್ಲಿ ನಡೆದ ತರಳಬಾಳು ಹುಣ್ಣಿಮೆ ಮಹೋತ್ಸವದ ಕೊನೆಯ ದಿನವಾದ ಶನಿವಾರ ತರಳಬಾಳು ಪರಂಪರೆ, ಮರುಳಸಿದ್ಧರ ಚಿಂತನೆಗಳು ವಿಚಾರಗಳ ಕುರಿತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದರು.
ನೀರಿಲ್ಲದೆ ಬದುಕಿಲ್ಲ, ಸಂರಕ್ಷಣೆಯತ್ತ ಗಮನ ಯಾಕಿಲ್ಲ?
ನಗರದಲ್ಲಿ ಜಿಯೋ ರೈನ್ ವಾಟರ್ ಬೋರ್ಡ್ ಮತ್ತು ಆಕಾಶವಾಣಿ ಚಿತ್ರದುರ್ಗ ವತಿಯಿಂದ ನಡೆದ ಜಿಯೋ ರೈನ್ ವಾಟರ್ ಬೋರ್ಡ್ ಜಲರಕ್ಷಕರು ಪ್ರಾಯೋಜಿತ ಸರಣಿಯ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು.
ಜಿಲ್ಲೆಯ 1.35 ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ
ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವು ಮಾ.3ರಿಂದ 6ರವರೆಗೆ ನಡೆಯಲಿದ್ದು, ಜಿಲ್ಲೆಯ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಕಡ್ಡಾಯವಾಗಿ ಪೋಲಿಯೋ ಹನಿ ಹಾಕಿಸಿ
ತಂಬಾಕು ಮಾರಲು ಪರವಾನಗಿ ಕಡ್ಡಾಯ
ಎಲ್ಲಾ ತಂಬಾಕು ಮಾರಾಟಗಾರರು ನಗರಸಭೆ, ಪಟ್ಟಣ ಪಂಚಾಯಿತಿ, ಪುರಸಭೆಯಿಂದ ಕಡ್ಡಾಯವಾಗಿ ಉದ್ಯಮ ಪರವಾನಗಿ ಪಡೆದುಕೊಳ್ಳಬೇಕು
ಭಕ್ತರು ತೋರಿದ ಔದಾರ್ಯದಿಂದ ಮನ ತುಂಬಿದೆ: ತರಳಬಾಳು ಶ್ರೀ
ಈ ಬಾರಿ ಹುಣ್ಣಿಮೆಯನ್ನು ಭರಮಸಾಗರದಲ್ಲಿ ಆಚರಿಸಬೇಕಾಗಿತ್ತು. ಮಳೆ, ಬೆಳೆ ಇಲ್ಲದೆ ಜನರು ಸಂಕಷ್ಟದಲ್ಲಿರುವ ಸಡಗರ ಬೇಡವೆಂದು ಸಿರಿಗೆರೆಯಲ್ಲಿ ಮೂರು ದಿನ ಆಚರಿಸಲು ನಿರ್ಧರಿಸಿದೆವು.ಬರ ಆವರಿಸಿದೆ. ಜನರು ಸಂಕಷ್ಟದಲ್ಲಿದ್ದಾರೆ. ಅವರೇ ಸಂಕಷ್ಟದಲ್ಲಿದ್ದರೂ ನಾವು ನೀಡಿದ ಕರೆಗೆ ಸ್ಪಂದನೆ ನೀಡಿ ತರಳಬಾಳು ಹುಣ್ಣಿಮೆ ಆಚರಣೆಗೆ ನಿರೀಕ್ಷೆಗೂ ಮೀರಿದ ಕಾಣಿಕೆಯನ್ನು ನೀಡಿದ್ದಾರೆ.
ಆರೋಗ್ಯ ಕಾರ್ಯಕ್ರಮ ಯಶಸ್ವಿಗೆ ಸಮುದಾಯ ಸಹಭಾಗಿತ್ವ ಅಗತ್ಯ
ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ ಯಶಸ್ವಿ ಅನುಷ್ಠಾನಕ್ಕೆ ಸಮುದಾಯದ ಸಹಭಾಗಿತ್ವ ಅಗತ್ಯವಾಗಿದೆ.
ಓದುವ ಛಲ ಇದ್ದರೆ ಮಾಧ್ಯಮ ಅಡ್ಡಿಯಾಗಲ್ಲ
ಎಲ್ಲಾ ಮಕ್ಕಳಲ್ಲಿಯೂ ಪ್ರತಿಭೆ ಇದೆ. ಹಳ್ಳಿಗಾಡಿನ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳು ತಾವು ಕನ್ನಡ ಮಾಧ್ಯಮದಲ್ಲಿ ಓದುತ್ತಿದ್ದೇವೆ ಎಂಬ ಕೀಳರಿಮೆಯಿಂದ ಹೊರಬಂದು ಓದನ್ನು ಸವಾಲಾಗಿ ಸ್ವೀಕರಿಸಬೇಕು.
ಭದ್ರೆ ಅನುದಾನಕ್ಕಾಗಿ ಕಣ್ಣೀರಿಟ್ಟ ಮಹಿಳೆಯರು
ಮೋದಿ 5300 ಕೋಟಿ ರು. ಕೊಡ್ತೀನಿ ಅಂದು ಮೋಸ ಮಾಡಿದ್ರಪ್ಪೋ...! ಮೋದಿ ಕೊಡ್ತಾರೆ ಅಂತ ಸಿದ್ದರಾಮಣ್ಣ ಕಣ್ ಮುಚ್ಚಿ ಕುಳಿತರೆ ಏನು ಮಾಡೋಣ್ರಪ್ಪೋ...! ದೇಶದಾಗೆ ನೀವಿಬ್ಬರೇ ಬದುಕಿ ಉಳಿದವರು ಸತ್ತು ಹೋಗಬೇಕೇನ್ರಪ್ಪೋ...?ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಂಭಾಗ ಹೊಳಲ್ಕೆರೆ ತಾಲೂಕಿನ ಈಚಗಟ್ಟ ಗ್ರಾಮದ ರೈತ ಮಹಿಳೆಯರು ಪ್ರಾಸಬದ್ಧವಾಗಿ ಅಬ್ಬರಿಸಿಕೊಂಡು ಕಣ್ಣೀರು ಹಾಕಿದ ಬಗೆಯಿದು.
  • < previous
  • 1
  • ...
  • 336
  • 337
  • 338
  • 339
  • 340
  • 341
  • 342
  • 343
  • 344
  • ...
  • 394
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved