• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಗೆಲುವಿಗೆ ಸಹಕರಿಸಿ: ಶಾಸಕ ಗೋವಿಂದಪ್ಪ
ಲೋಕಸಭೆ ಚುನಾವಣೆಯ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರ ಗೆಲುವಿಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶ್ರಮಿಸಬೇಕು ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಅವರು ಮನವಿ ಮಾಡಿದರು.
ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು
ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ಕಾಲು ಜಾರಿ ಬಿದ್ದು ಅಸುನೀಗಿರುವ ಘಟನೆ ತಾಲೂಕಿನ ಸಿರಾಫನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅತಿ ಸೂಕ್ಷ್ಮ ಮತಗಟ್ಟೆಗಳಿಗೆ ಉಪವಿಭಾಗಧಿಕಾರಿ‌ ಕಾರ್ತಿಕ್ ಭೇಟಿ
ಸೂಕ್ಷ್ಮ ಮತ್ತು ಕಡಿಮೆ ಮತದಾನ ದಾಖಲಾಗಿರುವ ಚಿತ್ರದುರ್ಗ ನಗರದ 7 ಮತಗಟ್ಟೆಗಳಿಗೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಿ.ಟಿ.ರವಿ ಬಂಧನಕ್ಕೆ ಭೋವಿ ಸಮಾಜದಿಂದ ಆಗ್ರಹ
ಸಚಿವ ಶಿವರಾಜ್ ತಂಗಡಗಿ ಮತ್ತು ಅವರ ತಾಯಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಯನ್ನು ಬಂಧಿಸಿ ಎಂದು ತಾಲೂಕು ಭೋವಿ ಸಮಾಜದವತಿಯಿಂದ ಗುರುವಾರ ತಹಸೀಲ್ದಾರ್‌ ರಾಜೇಶ್ ಕುಮಾರ್ ಅವರಿಗೆ ಮತ್ತು ಪೊಲೀಸ್ ಉಪ ಅಧೀಕ್ಷಕರ ಕಚೇರಿಗೆ ಮನವಿ ಸಲ್ಲಿಸಲಾಯಿತು.
ಟಿಕೆಟ್ ಮಿಸ್: ಬಿಜೆಪಿ ವಿರುದ್ಧ ದಂಗೆ ಎದ್ದ ಅಪ್ಪ, ಮಗ
ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಟಿಕೆಟ್ ಬಾಗಲಕೋಟೆಯ ಗೋವಿಂದಕಾರಜೋಳ ಅವರಿಗೆ ನೀಡುತ್ತಿದ್ದಂತೆ ಕೋಟೆ ನಾಡಲ್ಲಿ ತೀವ್ರತೆರನಾದ ಅಸಮಧಾನದ ಹೊಗೆ ಎದ್ದಿದೆ. ಟಿಕೆಟ್ ಆಕಾಂಕ್ಷಿ ರಘುಚಂದನ್ ಹಾಗೂ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಗುರುವಾರ ಪ್ರತ್ಯೇಕ ಸುದ್ದಿಗೋಷ್ಠಿ ನಡೆಸಿ ಯಡಿಯೂರಪ್ಪ ವಿರುದ್ದ ಹರಿಹಾಯ್ದರು. ಟಿಕೆಟ್ ತಪ್ಪಲು ಅವರೇ ಕಾರಣವೆಂದು ದೂರಿದರು.
ಕುಡಿವ ನೀರಿನ ಸಮಸ್ಯಾತ್ಮಕ ಗ್ರಾಮಗಳ ಪಟ್ಟಿ ಮಾಡಲು ಸೂಚನೆ
ಚಿತ್ರದುರ್ಗ ತಾಲೂಕಿನ ಕುಡಿಯುವ ನೀರಿನ ತೊಂದರೆ ಉದ್ಭವಿಸುವ ಗ್ರಾಮಗಳ ಪಟ್ಟಿಯನ್ನು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸಿದ್ಧಪಡಿಸಿ ನೀರು ಪೂರೈಕೆಗೆ ತಕ್ಷಣವೇ ಕಾರ್ಯೋನ್ಮುಖರಾಗುವಂತೆ ತಹಸೀಲ್ದಾರ್ ಡಾ.ನಾಗವೇಣಿ ಹೇಳಿದರು.
ಟಿಕೆಟ್ ತಪ್ಪಲು ಯಡಿಯೂರಪ್ಪ ಕಾರಣ
ಮಗ ರಘುಚಂದನ್‌ಗೆ ಟಿಕೆಟ್ ಆಗಿತ್ತು. ಆದರೆ ಕಡೇಗಳಿಗೆಯಲ್ಲಿ ಗೋವಿಂದ ಕಾರಜೋಳ ಅವರ ಪಾಲಾಯ್ತು. ಯಡಿಯೂರಪ್ಪ ಅವರಿಂದಲೇ ನನ್ನ ಮಗನಿಗೆ ಅನ್ಯಾಯವಾಯಿತೆಂದು ಶಾಸಕ ಎಂ.ಚಂದ್ರಪ್ಪ ಆರೋಪಿಸಿದರು.
ಆಸೆ, ಆಮಿಷಗಳಿಗೆ ಬಲಿಯಾಗದೆ ನಿರ್ಭೀತಿಯಿಂದ ಮತಚಲಾಯಿಸಿ
ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬ ಚುನಾವಣೆ. ಈ ರಾಷ್ಟ್ರೀಯ ಹಬ್ಬದಲ್ಲಿ ಜಿಲ್ಲೆಯ ಅರ್ಹ ನೋಂದಾಯಿತ ಮತದಾರರು ಏ.26ರಂದು ಸಮೀಪದ ಮತಗಟ್ಟೆಗೆ ತೆರಳಿ ಯಾವುದೇ ಆಸೆ, ಆಮಿಷಗಳಿಗೆ ಬಲಿಯಾಗದೆ ನಿರ್ಭೀತಿಯಿಂದ ಮತ ಚಲಾಯಿಸುವುದರ ಮೂಲಕ ಸಮರ್ಥ ಜನನಾಯಕನ ಆಯ್ಕೆಯಲ್ಲಿ ಭಾಗೀದಾರರಾಗಿರಿ.
ಪಟ್ಟಾ ಭೂಮಿಯಲ್ಲಿ ಕಲ್ಲುಗಣಿಗಾರಿಕೆಗೆ ಭೂ ಪರಿವರ್ತನೆ ಬೇಡ
ಪಟ್ಟಾ ಭೂಮಿಯಲ್ಲಿ ಕಲ್ಲುಗಣಿಗಾರಿಕೆ ಮಾಡುವವರಿಗೆ ಭೂ ಪರಿವರ್ತನೆ ಮಾಡಿಸಬೇಕೆಂದ ನಿಯಮ ತೆಗೆಯಬೇಕೆಂದು ಯೂನಿಯನ್ ಆಫ್ ಕರ್ನಾಟಕ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಅಬ್ದುಲ್ ಮಾಜಿದ್ ಆಗ್ರಹಿಸಿದರು.
ಸಚಿವ ಶಿವರಾಜ ತಂಗಡಗಿ ವಿರುದ್ಧ ಕ್ರಮಕ್ಕೆ ಆಗ್ರಹ
ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ಪದಾಧಿಕಾರಿಗಳು ಬುಧವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 337
  • 338
  • 339
  • 340
  • 341
  • 342
  • 343
  • 344
  • 345
  • ...
  • 421
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved