• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಏ.13ರಂದು ಜಗಳೂರು ತಾಲೂಕು ಬಂದ್: ಗುರುಮೂರ್ತಿ
ಭದ್ರಾ ಮೇಲ್ದಂಡೆ ನೀರಾವರಿ ಯೋಜನೆ ಕಾಮಗಾರಿ ಶೀಘ್ರ ಜಾರಿ ಮಾಡಲು ಒತ್ತಾಯಿಸಿ, ಏ.13ಕ್ಕೆ ಜಗಳೂರು ತಾಲೂಕು ಸ್ವಯಂಪ್ರೇರಿತ ಬಂದ್ ಮಾಡಲಾಗುವುದು ಎಂದು ಹಿರಿಯ ಪತ್ರಕರ್ತ ದೊಣೆಹಳ್ಳಿ ಗುರುಮೂರ್ತಿ ಹಕ್ಕೊತ್ತಾಯ ನಿರ್ಣಯ ಮಾಡಿದ್ದಾರೆ.
ಅಂಗವಿಲಕರು, ಗರ್ಭಿಣಿಯರ ಚುನಾವಣಾ ಕಾರ್ಯಕ್ಕೆ ನಿಯೋಜನೆ ಬೇಡ
ಮುಂಬರುವ ಲೋಕಸಭಾ ಚುನಾವಣೆಗೆ ದೈಹಿಕ ಅಂಗವಿಕಲ ಶಿಕ್ಷಕರು, ಗರ್ಭಿಣಿಯರು, ನವಜಾತ ಶಿಶು ಹೊಂದಿರುವ ಶಿಕ್ಷಕಿಯರು ಹಾಗೂ ಮಾರಣಾಂತಿಕ ಕಾಯಿಲೆಯುಳ್ಳ ಶಿಕ್ಷಕರನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಬಾರದೆಂದು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮನವಿ ಮಾಡಿದೆ.
ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ನಾಯಕನಹಟ್ಟಿ ದೇವಸ್ಥಾನಕ್ಕೆ ಭೇಟಿ
2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬಿ.ಎನ್.ಚಂದ್ರಪ್ಪ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಟಿಕೆಟ್ ಘೋಷಣೆಯಾದ ನಂತರ ಮೊದಲ ಬಾರಿಗೆ ನಾಯಕನಹಟ್ಟಿ ಗುರುತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆಯುವ ಮೂಲಕ ಲೋಕಸಭಾ ಚುನಾವಣಾ ರಂಗಪ್ರವೇಶ ಮಾಡಿದರು.
ಮಹಿಳೆ ಎಲ್ಲಾ ರಂಗಗಳಲ್ಲೂ ಸಾಮರ್ಥ್ಯ ತೋರಿದ್ದಾರೆ: ನ್ಯಾ.ಮೊಹಮ್ಮದ್
ಮಹಿಳೆಯರು ಎಲ್ಲಾ ರಂಗಗಳಲ್ಲೂ ಇಂದು ಸಾಮರ್ಥ್ಯ ತೋರಿದ್ದಾರೆ ಎಂದು ಹಿರಿಯ ಸಿವಿಲ್ ನ್ಯಾ.ಮೊಹಮ್ಮದ್ ಮೊಯಿನುದ್ದೀನ್ ಹೇಳಿದರು.ನಗರದ ನ್ಯಾಯಾಲಯದ ಆವರಣದಲ್ಲಿ ಬುಧವಾರ ನಡೆದ ಮಹಿಳಾ ದಿನಾಚರಣೆ ಮತ್ತು ಅಂತರಾಷ್ಟ್ರೀಯ ಗ್ರಾಹಕರ ಹಕ್ಕುಗಳ ದಿನದ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದರು.
ನೀರಿನ ಸಮಸ್ಯೆ ಬಾರದಂತೆ ಮುನ್ನೆಚ್ಚರಿಕೆ ಕ್ರಮವಹಿಸಿ
ಬೇಸಿಗೆ ಆರಂಭವಾಗಿರುವುದರಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ತಾಲೂಕು ಪಂಚಾಯಿತಿ ಇಒ ಪ್ರಕಾಶ್‌ ಹೇಳಿದರು.
ಕ್ಷಯ ರೋಗ ಮುಕ್ತ ಹೊಸದುರ್ಗಕ್ಕೆ ಕೈಜೋಡಿಸಿ: ಡಾ.ರಾಘವೇಂದ್ರ
ಕ್ಷಯ ರೋಗಿಗಳನ್ನು ದಾನಿಗಳು ದತ್ತು ಪಡೆಯುವುದರ ಮೂಲಕ ಸಮತೋಲನ ಆಹಾರ, ವೈದ್ಯಕೀಯ ವ್ಯವಸ್ಥೆಗಳು, ಪೂರಕ ಪೌಷ್ಟಿಕಾಂಶಗಳು ದೊರೆಯುವಂತೆ ನೋಡಿಕೊಳ್ಳುವುದರ ಮೂಲಕ ಕ್ಷಯಮುಕ್ತ ಹೊಸದುರ್ಗವನ್ನಾಗಿಸೋಣ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ರಾಘವೇಂದ್ರ ಪ್ರಸಾದ್‌ ಹೇಳಿದರು.
ಚಂದ್ರಪ್ಪಗೆ ಕಾರ್ಯಕರ್ತರಿಂದ ಭವ್ಯಸ್ವಾಗತ
ತಾಲೂಕಿನ ಸಿದ್ದಾಪುರ ಗ್ರಾಮಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರನ್ನು ಪಕ್ಷದ ಕಾರ್ಯರ್ತರು ಹಾಗೂ ನಿವಾಸಿಗಳು ಸ್ವಾಗತಿಸಿ, ಅಭಿನಂದಿಸಿದರು.
ಸಿ.ಟಿ.ರವಿ ಭೇಷರತ್ ಕ್ಷಮೆಯಾಚನೆಗೆ ಒತ್ತಾಯ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿಯವರ ತಾಯಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿ ಮುಖಂಡ ಸಿ.ಟಿ ರವಿ ಭೇಷರತ್ ಕ್ಷಮೆ ಯಾಚಿಸಬೇಕೆಂದು ಜಿಲ್ಲಾ ಭೋವಿ ಸಂಘ ಆಗ್ರಹಿಸಿದೆ.
ನೀರನ್ನು ಹಿತಮಿತ ಬಳಸಿ: ದಿನೇಶ್ ಪೂಜಾರಿ ಸಲಹೆ
ಚಿತ್ರದುರ್ಗದ ಕಾಮನಬಾವಿ ಬಡಾವಣೆ ಕಾರ್ಯಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾದ ವಿಶ್ವಜಲ ದಿನ ಕಾರ್ಯಕ್ರಮವನ್ನು ದಿನೇಶ್ ಪೂಜಾರಿ ಉದ್ಘಾಟಿಸಿ, ಅಂತರ್ಜಲ ಮಟ್ಟ ಹೆಚ್ಚಿಸುವ ಕುರಿತು ಸಲಹೆ ನೀಡಿದರು.
ನೀತಿ ಸಂಹಿತೆ ಹಿನ್ನೆಲೆ ನಗದು ವ್ಯವಹಾರಕ್ಕಿರಲಿ ಕಡಿವಾಣ:
ಹೊಸದುರ್ಗ ಪಟ್ಟಣದ ತಾಲೂಕು ಕಛೇರಿ ಸಭಾಂಗಣದಲ್ಲಿ ಬ್ಯಾಂಕರ್ಸ್‌, ಆಭರಣ ತಯಾರಕರು, ಮಾರಾಟ ಗಾರರು, ಹೋಟೆಲ್‌, ಸಮುದಾಯ ಭವನ, ಪೆಟ್ರೋಲ್‌ ಬಂಕ್‌ ಹಾಗೂ ಗಿರವಿ ದಲ್ಲಾಳಿಗಳ ಸಭೆಯು ಸಹಾಯಕ ಚುನಾವಣಾಧಿಕಾರಿ ಮಹೇಂದ್ರಕುಮಾರ್‌ ಅಧ್ಯಕ್ಷತೆಯಲ್ಲಿ ನಡೆಯಿತು.
  • < previous
  • 1
  • ...
  • 338
  • 339
  • 340
  • 341
  • 342
  • 343
  • 344
  • 345
  • 346
  • ...
  • 421
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved