ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾನವರಿಗೆ ಮಾರ್ಗದರ್ಶನ ನೀಡಿದ ಸರ್ವಜ್ಞನ ತ್ರಿಪದಿಗಳು
ಸಾಮಾನ್ಯ ಜನರಿಗೆ ಅರ್ಥವಾಗುವ ರೀತಿಯಲ್ಲಿ ಅತ್ಯಂತ ಸುಲಭ ಹಾಗೂ ಸರಳ ಭಾಷೆಯಲ್ಲಿ ಕವಿ ಸರ್ವಜ್ಞರು ತ್ರಿಪದಿ ರಚನೆ ಮಾಡುವುದರ ಮೂಲಕ ಮಾನವ ಕುಲಕ್ಕೆ ಮಾರ್ಗದರ್ಶನ ಹಾಗೂ ಸಂದೇಶ ನೀಡಿದ್ದಾರೆ.
26, 27ರಂದು ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ
ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಫೆ.26 ಹಾಗೂ 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. 500ಕ್ಕೂ ಅಧಿಕ ಖಾಸಗಿ ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲಿವೆ.
ಜೆಇಇ ಪರೀಕ್ಷೆಯಲ್ಲಿ ಶೇ.94 ಅಂಕ ಪಡೆದ ರೋಹಿಣಿ
ತಾಲೂಕಿನ ದುಗ್ಗಾವರ ಗ್ರಾಮದ ಮುಖ್ಯ ಶಿಕ್ಷಕ ಜಯಣ್ಣನವರ ಪುತ್ರಿ ಜೆ.ರೋಹಿಣಿ ಇತ್ತೀಚೆಗೆ ನಡೆದ ಜೆಇಇ ಪರೀಕ್ಷೆಯಲ್ಲಿ ಶೇ.94.60 ಅಂಕಗಳಿಸಿದ್ದಾರೆ.
ಕುವೆಂಪು ವಾಕ್ಯ ಬದಲಾವಣೆ ಎಬಿವಿಪಿ ಆಕ್ರೋಶ
ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ ಎನ್ನುವ ಕುವೆಂಪು ಅವರ ಅರ್ಥಪೂರ್ಣ ವಾಕ್ಯವನ್ನು ಬದಲಾಯಿಸಲು ಹೊರಟಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಎಬಿವಿಪಿ ಕಾರ್ಯಕರ್ತರು ಮಂಗಳವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಸವಿತಾ ಸಮಾಜ ಶೀಲವಂತ ಸಮಾಜ: ಶಾಸಕ
ಶೀಲವಂತ ಸಮಾಜ ಎನ್ನುವ ಹೆಸರಿದ್ದರೆ ಅದು ಸವಿತಾ ಸಮಾಜಕ್ಕೆ ಮಾತ್ರ. ಹಾಗಾಗಿ ನೀವುಗಳು ನಿಮ್ಮ ಜಾತಿಯನ್ನು ಹೇಳಿಕೊಳ್ಳಲು ಹಿಂಜರಿಯುವುದು ಬೇಡ. ಬಿಹಾರದಂತ ದೊಡ್ಡ ರಾಜ್ಯದ ನಿಮ್ಮ ಸಮಾಜಕ್ಕೆ ಸೇರಿದ ಕರ್ಪೂರಿ ಠಾಕೂರ್ರವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಾಗಿತ್ತು. ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ನಿಮ್ಮ ಸಮಾಜವನ್ನು ಎತ್ತರಕ್ಕೆ ಕೊಂಡೊಯ್ಯಬೇಕೆಂಬ ದೃಷ್ಟಿಯಿಂದ ಕರ್ಪೂರಿ ಠಾಕೂರ್ಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಮದ್ಯಪಾನ ನಿಷೇಧ ಮಾಡಿದ ಹೆಗ್ಗಳಿಕೆ ಕರ್ಪೂರಿ ಠಾಕೂರ್ಗೆ ಸಲ್ಲುತ್ತದೆ.
ಮಹನೀಯರನ್ನು ಕೇವಲ ಜಯಂತಿಗಳಲ್ಲಿ ನೆನಪಿಸಿಕೊಳ್ಳುವುದು ದುರಂತ
ಮಹನೀಯರನ್ನು ಕೇವಲ ಜಯಂತಿಗಳಲ್ಲಿ ಮಾತ್ರ ನೆನಪಿಸಿಕೊಳ್ಳುವುದು, ಒಂದು ವರ್ಗಕ್ಕೆ ಮಾತ್ರ ಸೀಮಿತಗೊಳಿಸುವುದು ದುರಂತ
ರಾಹುಲ್ ಗಾಂಧಿ, ಸಿದ್ದರಾಮಯ್ಯಗೆ ನೊಬೆಲ್ ಪ್ರಶಸ್ತಿ ನೀಡಲಿ: ಕೆ.ಎಸ್.ಈಶ್ವರಪ್ಪ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಹುಲ್ ಗಾಂಧಿಗೆ ನೊಬೆಲ್ ಪ್ರಶಸ್ತಿ ಕೊಡಬೇಕೆಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು.
ಉತ್ತಮ ಸಂಸ್ಕಾರದ ಕಾರಣಕ್ಕೆ ಶಿವಾಜಿಯಿಂದ ದಕ್ಷ ಆಡಳಿತ
ತಾಯಿ ಜೀಜಾಬಾಯಿ ಚಿಕ್ಕಂದಿನಲ್ಲಿಯೇ ಶಿವಾಜಿಗೆ ಉತ್ತಮ ಸಂಸ್ಕಾರಗಳನ್ನು ನೀಡಿದ್ದರ ಫಲವಾಗಿ, ಛತ್ರಪತಿಯಾಗಿ ಶಿವಾಜಿ ದಕ್ಷ ಹಾಗೂ ಸಾಮರಸ್ಯದ ಆಡಳಿತ ನಡೆಸಲು ಸಾಧ್ಯವಾಯಿತು.
ಸೌರ ವಿದ್ಯುತ್ ಸ್ಥಾವರ ಉದ್ಘಾಟಿಸಿದ ತರಳಬಾಳು ಶ್ರೀ
ಪ್ರತಿನಿತ್ಯ ೧೪,೮೫೦ ಯುನಿಟ್ ಸೌರ ವಿದ್ಯುತ್ ಉತ್ಪಾದಿಸುವ ಗುರಿ, ವಾರ್ಷಿಕ 54 ಲಕ್ಷ ಯೂನಿಟ್ ವಿದ್ಯುತ್ ಉತ್ಪಾದಿಸುವ ಸೌರ ವಿದ್ಯುತ್ ಸ್ಥಾವರ ಉದ್ಘಾಟನೆ
ಇಮ್ಮಡಿ ಶ್ರೀ ನೇತೃತ್ವದಲ್ಲಿ ಸಮಾಜ ಸಂಘಟನೆ
ಕರ್ನಾಟಕ ರಾಜ್ಯದಲ್ಲಿ ಭೋವಿ ಸಮಾಜ ಒಗ್ಗಟಾಗಿ ಇದೆ. ಇಮ್ಮಡಿ ಸಿದ್ದರಾಮಶ್ವರ ಶ್ರೀಗಳ ಆದೇಶವನ್ನು ಪಾಲಿಸುವುದರ ಮೂಲಕ ಸಮಾಜ ಅವರ ಒಟ್ಟಿಗೆ ಇದೆ
< previous
1
...
339
340
341
342
343
344
345
346
347
...
394
next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ