• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವ ತತ್ವ ಸಾಕಾರಗೊಳಿಸಲು ಗ್ಯಾರಂಟಿ ಯೋಜನೆಗಳ ಜಾರಿ
ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಬಸವಣ್ಣನವರ ತತ್ವ ಸಾಕಾರಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪಂಚ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಿದೆ.
ಮೆಡಿಕಲ್ ಕಾಲೇಜಿಗೆ 500 ಕೋಟಿ ರು. ಕೊಟ್ಟಿದ್ದು ಬೊಮ್ಮಾಯಿ ಸರ್ಕಾರ
ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾಲದಲ್ಲಿಯೇ ಮೆಡಿಕಲ್ ಕಾಲೇಜಿಗೆ 500 ಕೋಟಿ ರು. ಘೋಷಣೆಯಾಗಿ ಕಟ್ಟಡ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿತ್ತು. 150 ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆ ಮುಗಿದಿತ್ತು. ಇನ್ನೊಂದು 3-4 ತಿಂಗಳು ಕಳೆದರೆ ವಿದ್ಯಾರ್ಥಿಗಳು ಮೊದಲ ವರ್ಷ ಮುಗಿಸುತ್ತಾರೆ. ವಾಸ್ತವಾಂಶ ಹೀಗಿರುವಾಗಿ ನಾವೇ ಅನುದಾನ ಕೊಟ್ಟೆವು, ಅಭಿವೃದ್ಧಿಗಾಗಿ ಗಮನ ನೀಡಲಾಗುವುದು ಎಂದು ಹೇಳಿಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.
ಇಂದಿನಿಂದಲೇ ವಿವಿ ಸಾಗರ ಅಚ್ಚುಕಟ್ಟು ಪ್ರದೇಶಕ್ಕೆ ನೀರು
ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ವಾಣಿ ವಿಲಾಸ ಸಾಗರ ಜಲಾಶಯದ ಮೇಲ್ಮಟ್ಟ, ಬಲನಾಲ, ಎಡನಾಲ ಅಚ್ಚುಕಟ್ಟು ಪ್ರದೇಶದ ಗ್ರಾಮಗಳ ಸುಮಾರು 12 ಸಾವಿರ ಹೆಕ್ಟೇರ್ ಕೃಷಿಭೂಮಿಗೆ ಒಂದು ತಿಂಗಳ ಕಾಲ ನೀರು ಹರಿಸಲಾಗುತ್ತದೆ.
ಶಿವಾಜಿ ಧೈರ್ಯ, ಪರಾಕ್ರಮದ ಪ್ರತೀಕ: ಧರಣೇಂದ್ರಯ್ಯ
ಶಿವಾಜಿಯು ತನ್ನ 16ನೇ ವಯಸ್ಸಿಗೆ ಸೈನ್ಯ ಕಟ್ಟುವಂತಹ ಧೈರ್ಯ, ಪರಾಕ್ರಮ ತೋರಿದ್ದರು. ಆ ದಿಟ್ಟ ಮನಸ್ಥಿತಿಗೆ ಅವರು ಬೆಳೆದು ಬಂದ ರೀತಿ ಕಾರಣವಾಗಿತ್ತು. ಶಿವಾಜಿಯ ತಾಯಿ ಜೀಜಾಬಾಯಿಯವರು ತಮ್ಮೆಲ್ಲ ಆದರ್ಶ ಗುಣಗಳನ್ನು ಶಿವಾಜಿಗೆ ತುಂಬಿ ಬೆಳೆಸಿದರು.
ಸಿದ್ದರಾಮಯ್ಯ ಆರ್‌ಎಸ್‌ಎಸ್ ಟ್ರೈನಿಂಗ್‌ಗೆ ಬರಲಿ
ಹೊಡಿ, ಬಡಿ, ಕಡಿ ಎಂದು ಹೇಳುವ ಈಶ್ವರಪ್ಪಗೆ ಆರ್‌ಎಸ್ಎಸ್‌ನಲ್ಲಿ ಟ್ರೈನಿಂಗ್‌ಗೆ ಆಗಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಈಶ್ವರಪ್ಪ ಮುಖ್ಯಮಂತ್ರಿ ಆರ್‌ಎಸ್ಎಸ್ ಟ್ರೈನಿಂಗ್‌ಗೆ ಬರಲಿ ಎಂದು ಆಹ್ವಾನ ಮಾಡಿದ್ದಾರೆ.
ಕಾಂಗ್ರೆಸ್‌ನಿಂದ ಮಾತ್ರ ಪ್ರಜಾಪ್ರತ್ವದ ಉಳಿವು
ಪ್ರಜಾಪ್ರಭುತ್ವ ಮತ್ತು ಸಂವಿಧಾನ ಉಳಿಯಬೇಕಾದರೆ ಕಾಂಗ್ರೆಸ್‍ನಿಂದ ಮಾತ್ರ ಸಾಧ್ಯ .
ಜಾತ್ಯತೀತ ಸಮಾಜಕ್ಕಾಗಿ ಕ್ರಾಂತಿಗೈದ ಬಸವಣ್ಣನವರು: ಶ್ರೀ
ಕಾಯಕ ಯೋಗಿ ಮ.ನಿ.ಪ್ರ. ಬಸವಲಿಂಗ ಸ್ವಾಮೀಜಿ ಪಟ್ಟಾಧಿಕಾರ ರಜತ ಮಹೋತ್ಸವದಲ್ಲಿ ಬಸವ ತತ್ವ ಸಮಾವೇಶ
ಒಂದು ವರ್ಷದಲ್ಲಿ ತಾಲೂಕಿನ ಎಲ್ಲಾ ಹಳ್ಳಿಗೆ ಶುದ್ಧ ಕುಡಿವ ನೀರು: ಸಚಿವ ಡಿ. ಸುಧಾಕರ್‌
ಹಿರಿಯೂರು ತಾಲೂಕಿನ ಕೂನಿಕೆರೆ ಗ್ರಾಮದಲ್ಲಿ ಬಹುಗ್ರಾಮ ಕುಡಿವ ನೀರಿನ 2ನೇ ಹಂತದ ಕಾಮಗಾರಿಗೆ ಸಚಿವ ಡಿ.ಸುಧಾಕರ್ ಶಂಕುಸ್ಥಾಪನೆ ನೆರವೇರಿಸಿ ಕಾರ್ಯಕ್ರಮ ಉದ್ಘಾಟನೆ ಮಾಡಿದರು.
ಸಂವಿಧಾನ ಜೀವಂತವಾಗಿದ್ದರೆ ಸರ್ವರು ಸಮಾನವಾಗಿ ಬದುಕಲು ಸಾಧ್ಯ: ಶಾಸಕ ಬಿ.ಜಿ. ಗೋವಿಂದಪ್ಪ
ಲಕ್ಕಿಹಳ್ಳಿ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಶಾಸಕ ಬಿಜಿ ಗೋವಿಂದಪ್ಪ ಉದ್ಘಾಟಿಸಿದರು.
ಚಿತ್ರದುರ್ಗ: ಡಿವೈಡರ್ ತೆರವುಗೊಳಿಸುವಲ್ಲಿಯೂ ಅವೈಜ್ಞಾನಿಕ ಮಾದರಿಯಾ?
ಚಿತ್ರದುರ್ಗದ ವಾಸುದೇವರೆಡ್ಡಿ ಪೆಟ್ರೋಲ್ ಬಂಕ್ ಬಳಿ ಡಿವೈಡರ್ ತೆರವುಗೊಳಿಸಿದರೂ ಯೂಟರ್ನ್ ಮಾಡಲು ಸಾಧ್ಯವಾಗದಷ್ಟು ರಸ್ತೆ ಕಿರಿದಾಗಿದೆ.
  • < previous
  • 1
  • ...
  • 340
  • 341
  • 342
  • 343
  • 344
  • 345
  • 346
  • 347
  • 348
  • ...
  • 394
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved