ಸಾರ್ವಜನಿಕ ಅಹವಾಲು ಇತ್ಯರ್ಥಕ್ಕೆ 1 ತಿಂಗಳ ಗಡುವುಜನತಾ ದರ್ಶನದಲ್ಲಿ ಸಾರ್ವಜನಿಕರು ನೀಡುವ ಅಹವಾಲುಗಳನ್ನು ತಿಂಗಳೊಳಗೆ ಪರಿಹರಿಸಿ, ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.ಹೊಳಲ್ಕೆರೆಯ ಸಂವಿಧಾನ ಸೌಧದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು