• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂವಿಧಾನ ರಕ್ಷಣೆ ಕಾಳಜಿಗಳು ವ್ಯಾಪಕಗೊಳ್ಳಲಿ: ಎಂ.ಗುರುಮೂರ್ತಿ
ಕರ್ನಾಟಕದ ದಲಿತ ಚಳವಳಿಗೆ ಐವತ್ತು ವರ್ಷಗಳ ಸಂಭ್ರಮದ ಹಿನ್ನೆಲೆಯಲ್ಲಿ ಶನಿವಾರ ಚಿತ್ರದುರ್ಗದ ತರಾಸು ರಂಗಮಂದಿರದಲ್ಲಿ ಆಯೋಜಿಸಲಾಗಿತ್ತು.
ವಿದ್ಯಾರ್ಥಿಗಳಿಗೆ ಪುನರ್ ಮನನಕ್ಕೆ ಮಾರ್ಗದರ್ಶನ ನೀಡಿ​: ಬಸವರಾಜು
ಎಸ್.ಎಸ್.ಎಲ್.ಸಿ ಫಲಿತಾಂಶ ಉತ್ತಮಪಡಿಸುವ ಸಂಬಂಧ ಹೊಳಲ್ಕೆರೆ ಪಟ್ಟಣದ ಎಂ.ಎಂ.ಪ್ರೌಢಶಾಲೆಗೆ ಡಯಟ್ ಉಪನ್ಯಾಸಕ ಎಸ್.ಬಸವರಾಜು ಭೇಟಿ ನೀಡಿ 2023ರ ಫಲಿತಾಂಶ ವಿಶ್ಲೇಷಣೆ ಹಾಗೂ ಶಿಕ್ಷಕರ ಕ್ರಿಯಾಯೋಜನೆಯನ್ನು ಪರಿಶೀಲಿಸಿದರು.
ಶರಣರ ಸಂರಕ್ಷಿಸಿದರೆ ಸಾರ್ಥಕ ಫಲ ಉಣಬಹುದು: ಸಾಣೇಹಳ್ಳಿ ಶ್ರೀ
ಮೊಳಕಾಲ್ಮೂರು ತಾಲೂಕಿನ ಸಿದ್ದಯ್ಯನಕೋಟೆಯಲ್ಲಿ ಚಿತ್ತರಗಿ ವಿಜಯ ಮಹಂತೇಶ್ವರ ಶಾಖಾಮಠದಲ್ಲಿ ಕಾಯಕಯೋಗಿ ಮ.ನಿ.ಪ್ರ. ಬಸವಲಿಂಗ ಸ್ವಾಮೀಜಿ ಪಟ್ಟಾಧಿಕಾರ ರಜತ ಮಹೋತ್ಸವ ನಡೆಯಿತು.
ಬಸವಣ್ಣ ಕೇವಲ ಪೂಜೆಯ ವಸ್ತುವಲ್ಲ: ಪಂಡಿತಾರಾಧ್ಯಶ್ರೀ
ಸಾಣೇಹಳ್ಳಿಯಶ್ರೀಮಠದಲ್ಲಿ ‘ವಿಶ್ವಗುರು ಬಸವಣ್ಣ `ಸಾಂಸ್ಕೃತಿಕ ನಾಯಕ’ ಭಾವಚಿತ್ರ ಬಿಡುಗಡೆ ಸಮಾರಂಭ ಹಾಗೂ ‘ಮಾನವೀಯ ಸಮಾಜ ನಿರ್ಮಾಣದಲ್ಲಿ ವಚನ ಸಾಹಿತ್ಯ’ಕುರಿತ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕೇಂದ್ರದ ಜನ ವಿರೋಧಿ ನೀತಿ ಕಾರ್ಮಿಕ ಸಂಘಟನೆಗಳ ಖಂಡನೆ
ರೈತರಿಗೆ ಬೆಂಬಲ ಬೆಲೆ ನೀಡಲು ಪ್ರತಿ ವರ್ಷ ಎರಡು ಲಕ್ಷ ಕೋಟಿ ರು. ಸಾಕು. ರೈತ ಸಂತಾನ ಉಳಿಯಬೇಕಾಗಿರುವುದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಬೇಡಿಕೆಗಳನ್ನು ಈಡೇರಿಸಬೇಕು. ಪ್ರಧಾನಿ ನರೇಂದ್ರಮೋದಿ ಸಂವಿಧಾನ, ಪ್ರಜಾಪ್ರಭುತ್ವವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಚಿಂತಕ ಜೆ.ಯಾದವರೆಡ್ಡಿ ಹೇಳಿದರು.
ರೈತ, ಕಾರ್ಮಿಕರ ಸಮಸ್ಯೆಗೆ ಸ್ಪಂದಿಸದ ಕೇಂದ್ರ ಸರ್ಕಾರ: ಸಿಐಟಿಯು ಪ್ರತಿಭಟನೆ
ಚಳ್ಳಕೆರೆ ನಗರದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಶುಕ್ರವಾರ ಸಿಐಟಿಯು ಕಾರ್ಮಿಕ ಸಂಘಟನೆ ಕಾರ್ಯಕರ್ತರು ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಯುವಕರು ಬಸವಣ್ಣನ ಆದರ್ಶಗಳನ್ನು ಅಳವಡಿಸಿಕೊಳ್ಳಿ: ಎಚ್.ಆಂಜನೇಯ
ಮೊಳಕಾಲ್ಮೂರು ತಾಲೂಕಿನ ಸಿದ್ದಯ್ಯನಕೋಟೆಯಲ್ಲಿ ಚಿತ್ತರಗಿ ವಿಜಯ ಮಹಂತೇಶ್ವರ ಶಾಖಾಮಠದಲ್ಲಿ ಕಾಯಕಯೋಗಿ ಮ.ನಿ.ಪ್ರ.ಬಸವಲಿಂಗ ಸ್ವಾಮೀಜಿ ಪಟ್ಟಾಧಿಕಾರ ರಜತ ಮಹೋತ್ಸವ ನಡೆಯಿತು.
ಭದ್ರೆಗೆ ಇಲ್ಲ ಪೂರ್ಣ ಭರವಸೆ; ನೀರಾವರಿಗೆ ಮನ್ನಣೆ
ಚಿತ್ರದುರ್ಗದ ಶೋಷಿತರ ದನಿಯಾಗಿ ಬಜೆಟ್ ಬಿಂಬಿತಗೊಳ್ಳಬೇಕಿತ್ತು. ಜಿಲ್ಲೆಯ ಮಟ್ಟಿಗೆ ಅದು ಸಾಧ್ಯವಾಗದೇ ಹೋಗಿದೆ. ಹಳೇ ಯೋಜನೆಗಳನ್ನೇ ತೋರಿಸಿ ಸದ್ಯಕ್ಕೆ ಗಂಜಿ ಕುಡ್ಕಂಡು ಇರಿ, ಮುಂದೆ ನೋಡುವಾ ಎಂಬಂತಿದೆ ಸಿದ್ದರಾಮಯ್ಯನವರ ಬಜೆಟ್.
ಸಮಾಜ ಸನ್ಮಾರ್ಗದಲ್ಲಿ ನಡೆಸಲು ಶ್ರಮಿಸಿದ ಮಲ್ಲಿಕಾರ್ಜುನ ಶ್ರೀ
ಸಾಣೇಹಳ್ಳಿಯಲ್ಲಿ ನಡೆದ ತರಳಬಾಳು ಜಗದ್ಗುರು ಬೃಹನ್ಮಠದ ಚರಪಟ್ಟಾಧ್ಯಕ್ಷರಾದ ಮಲ್ಲಿಕಾರ್ಜುನ ಶ್ರೀಗಳ 16ನೆಯ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಂಡಿತಾರಾಧ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿದರು.
ಶಾಸಕ ಚಂದ್ರಪ್ಪ ಪುತ್ರ ರಘು ಚಂದನ್‌ಗೆ ಬಿಜೆಪಿ ಟಿಕೆಟ್ ನೀಡಲು ಒತ್ತಾಯ
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಥಳಿಯರಾದ ಶಾಸಕ ಎಂ. ಚಂದ್ರಪ್ಪ ಅವರ ಪುತ್ರ ರಘುಚಂದನ್‍ಗೆ ಟಿಕೆಟ್‍ ನೀಡುವಂತೆ ಪಕ್ಷದ ಮುಖಂಡರನ್ನು ರಾಷ್ಟ್ರೀಯ ಈಡಿಗ ಮಹಾ ಮಂಡಳಿ ಜಿಲ್ಲಾಧ್ಯಕ್ಷ ತಿಪ್ಪೇಸ್ವಾಮಿ ಒತ್ತಾಯ
  • < previous
  • 1
  • ...
  • 342
  • 343
  • 344
  • 345
  • 346
  • 347
  • 348
  • 349
  • 350
  • ...
  • 394
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved