ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೌಖಿಕ ಆರೋಗ್ಯ ಕಾಪಾಡಿಕೊಳ್ಳುವುದು ಉತ್ತಮ: ಅಭಿನವ್
ಬಾಯಿ ಆರೋಗ್ಯದ ಮಹತ್ವ ಮತ್ತು ಸಾಮಾನ್ಯ ಯೋಗಕ್ಷೇಮಕ್ಕೆ ಹೇಗೆ ಸಂಬಂಧಿಸಿದೆ ಎಂಬುದರ ಕುರಿತು ಸಾರ್ವಜನಿಕ ಜಾಗೃತಿ ಹೆಚ್ಚಿಸಬೇಕಾಗಿದೆ.
ಲೋಕಸಭೆ ಚುನಾವಣೆ: ಇವಿಎಂಗಳ ಪರಿಶೀಲನೆ ಪೂರ್ಣ
ಬರುವ ಲೋಕಸಭಾ ಚುನಾವಣೆಯಲ್ಲಿ ಬಳಸುವ ವಿದ್ಯುನ್ಮಾನ ಮತಯಂತ್ರ, ನಿಯಂತ್ರಣ ಘಟಕ ಹಾಗೂ ಮತ ಖಾತ್ರಿ ಯಂತ್ರಗಳ ತಂತ್ರಾಂಶ ಆಧಾರಿತ ಪರಿಶೀಲನಾ ಕೆಲಸವನ್ನು ಪೂರ್ಣಗೊಳಿಸಲಾಗಿದೆ.
ಮತದಾನದಿಂದ ಯಾರು ಹೊರಗುಳಿಯಬಾರದು: ಉಮೇಶ್
ಈ ಬಾರಿಯ ಲೋಕಸಭಾ ಸಾರ್ವತ್ರಿಕ ಚುನಾವಣೆಯಿಂದ ಯಾರೊಬ್ಬರು ದೂರ ಉಳಿಯಬಾರದು. 100 ವರ್ಷ ಮೇಲ್ಪಟ್ಟವರೂ ಸೇರಿದಂತೆ ಯುವಕರು ಮತದಾನ ಮಾಡಬೇಕು.
ಸಮಾಜಕ್ಕೆ ಆದರ್ಶ ಶಿಕ್ಷಕರ ಅವಶ್ಯಕ: ಮಂಜುನಾಥ್
ದೇಶದ ಭವಿಷ್ಯ ಶಿಕ್ಷಕರ ಕೈಯಲ್ಲಿರುತ್ತದೆ. ಆದರ್ಶ ಶಿಕ್ಷಕರು ಮಕ್ಕಳನ್ನು ಸರಿದಾರಿಗೆ ತರುವ ಪ್ರಯತ್ನ ಮಾಡಬೇಕು.
ದುರ್ಗಕ್ಕೆ ಕಾರಜೋಳ ಬೇಡ: ಕರುನಾಡ ವಿಜಯಸೇನೆ
ಚಿತ್ರದುರ್ಗದಿಂದ ಸ್ಪರ್ಧಿಸುವರೆಂಬ ಸುದ್ದಿ ಹರಡಿದ್ದೇ ತಡ, ಕಾರಜೋಳ ಅವರಿಗೆ ಯಾವುದೇ ಕಾರಣದಿಂದಲೂ ಚಿತ್ರದುರ್ಗ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡಬಾರದೆಂದು ಕರುನಾಡ ವಿಜಯಸೇನೆ ಕಾರ್ಯಕರ್ತರು ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಅದ್ಧೂರಿ ದಶರಥ ರಾಮೇಶ್ವರ ಬ್ರಹ್ಮರಥೋತ್ಸವ
ತಾಲೂಕಿನ ಇತಿಹಾಸ ಪ್ರಸಿದ್ಧ ದೊಡ್ಡ ವಜ್ರ ಪುಣ್ಯ ಕ್ಷೇತ್ರದಲ್ಲಿ ನೆಲೆಸಿರುವ ದಶರಥ ರಾಮೇಶ್ವರ ಸ್ವಾಮಿಯ ರಥೋತ್ಸವ ಬುಧವಾರ ಬೆಳಗಿನ ಜಾವ ಬ್ರಾಹ್ಮೀ ಮುಹೂರ್ತದಲ್ಲಿ ವಿಜೃಂಭಣೆಯಿಂದ ಸಾವಿರಾರು ಭಕ್ತರ ಸಮ್ಮುಖದಲ್ಲಿ ಜರುಗಿತು.
ಬೆಟ್ಟಿಂಗ್ ದಂಧೆ; ಸಾಲಬಾಧೆಗೆ ಬೇಸತ್ತು ಗೃಹಿಣಿ ಆತ್ಮಹತ್ಯೆ
ಹೊಳಲ್ಕೆರೆ ನಗರದ ನಿವಾಸಿ ಇಂಜಿನಿಯರ್ ದರ್ಶನ್ ಐಪಿಎಲ್ ಬೆಟ್ಟಿಂಗ್ ವ್ಯಸನದಿಂದಾಗಿ ತೀವ್ರ ಸಾಲಬಾಧೆಗೆ ಒಳಗಾಗಿದ್ದ. ಸಾಲಗಾರರು ಆತನ ಪತ್ನಿಗೆ ಸಾಲ ತೀರಿಸುವಂತೆ ಕಿರುಕುಳ ನೀಡಿದ್ದನ್ನು ಸಹಿಸಲಾರದೆ ದರ್ಶನ್ ಪತ್ನಿ ರಂಜಿತಾ ಆತ್ಮಹತ್ಯಗೆ ಶರಣಾಗಿದ್ದಾರೆ.
ಬೇಸಿಗೆಯಲ್ಲಿ ಆದಷ್ಟು ಕುರುಕಲು ತಿಂಡಿಯಿಂದ ದೂರವಿರಿ
ಕಡು ಬೇಸಿಗೆಯಲ್ಲಿ ಕುರುಕಲು ತಿಂಡಿಗಳನ್ನು (ಜಂಕ್ ಫುಡ್) ತಿಂದು ಅನಾರೋಗ್ಯಕ್ಕೆ ಒಳಗಾಗುವ ಬದಲು ಪೌಷ್ಟಿಕಾಂಶವಿರುವ ಹಣ್ಣು, ತರಕಾರಿ ಸೇವಿಸಿ.
ಜಿಲ್ಲೆಯಲ್ಲಿ 30 ಸಖಿ, ಆರು ಥೀಮ್ ಬೂತ್ ಸ್ಥಾಪನೆ
ಚುನಾವಣಾ ಮುಖ್ಯವಾಹಿನಿಗೆ ಮಹಿಳೆಯರನ್ನು ಸೆಳೆಯುವ ಉದ್ದೇಶದಿಂದ ಜಿಲ್ಲೆಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 5ರಂತೆ ಒಟ್ಟು 30 ಸಖಿ (ಪಿಂಕ್) ಮತಗಟ್ಟೆ ಸ್ಥಾಪಿಸಲಾಗುತ್ತಿದೆ.
ಶಿಕ್ಷಣಕ್ಕೆ ಸ್ವಾವಲಂಬಿತನದ ತಳಹದಿ ಬೇಕು: ಸೋಮಶೇಖರ್
ಕೃತಕ ಬುದ್ಧಿಮತ್ತೆ, ಇಂಟರ್ನೆಟ್ನ ಸ್ಪರ್ಧಾತ್ಮಕ ಯುಗದಲ್ಲಿ ಸ್ವಾವಲಂಬಿಯಾಗಿ ಜೀವಿಸುವಂತ ಶಿಕ್ಷಣ ಬೇಕಾಗಿದೆ.
< previous
1
...
343
344
345
346
347
348
349
350
351
...
421
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ