ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಠಗಳಿಂದ ಸಾಮಾಜಿಕ ಬದಲಾವಣೆಗೆ ಪ್ರೇರಣೆ: ರಾಜಯೋಗೇಂದ್ರ ಮಹಾಸ್ವಾಮೀಜಿ
ಸಿದ್ದಯ್ಯನಕೋಟೆಯಲ್ಲಿ ಕಾಯಕ ಯೋಗಿ ಬಸವಲಿಂಗ ಸ್ವಾಮೀಜಿ ಪಟ್ಟಾಧಿಕಾರ ರಜತ ಮಹೋತ್ಸವದಲ್ಲಿ ಹುಬ್ಬಳ್ಳಿ ಮೂರುಸಾವಿರ ಮಠದ ನಿರಂಜನ ಜಗದ್ಗುರು ಗುರುಸಿದ್ದ ರಾಜಯೋಗೇಂದ್ರ ಮಹಾಸ್ವಾಮೀಜಿ ಮಾತನಾಡಿದರು.
ಆರ್ಥಿಕ ಇಲಾಖೆ ನೆಪ ಬಿಟ್ಟು ಚಳ್ಳಕೆರೆ ಯುಜಿಡಿಗೆ ಒಪ್ಪಿಗೆ ನೀಡಿ: ಶಾಸಕ ಟಿ. ರಘುಮೂರ್ತಿ
ಚಳ್ಳಕೆರೆ ತಾಲೂಕು ವಿಶ್ವಮಟ್ಟದಲ್ಲಿ ಖ್ಯಾತಿಯಾಗುತ್ತಿದೆ, ಕೇವಲ ಭಾರತವಷ್ಟೇಯಲ್ಲ ಹೊರ ರಾಷ್ಟ್ರಗಳೂ ಚಳ್ಳಕೆರೆ ತಾಲೂಕಿನ ಬೆಳವಣಿಗೆಯ ಬಗ್ಗೆ ಗಮನಹರಿಸುತ್ತಿವೆ.
18ರಂದು ವಸತಿ ಶಾಲೆ, ಸ್ಪರ್ಧಾತ್ಮಕ ತರಬೇತಿಗೆ ಅಭ್ಯರ್ಥಿಗಳ ಆಯ್ಕೆ ಪ್ರವೇಶ ಪರೀಕ್ಷೆ
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ವಸತಿ ಶಾಲೆ ಹಾಗೂ ಸ್ಪರ್ಧಾತ್ಮಕ ತರಬೇತಿಗೆ ಅಭ್ಯರ್ಥಿಗಳ ಆಯ್ಕೆಗೆ ಪ್ರವೇಶ ಪರೀಕ್ಷೆಯ ಪೂರ್ವಸಿದ್ದತಾ ಸಭೆಯಲ್ಲಿ ಉಪವಿಭಾಗಾಧಿಕಾರಿ ಕಾರ್ತೀಕ್ ಮಾತನಾಡಿದರು.
ನಂಜಪ್ಪ ಆಸ್ಪತ್ರೆ ಆಂಕಾಲಜಿ ವಿಭಾಗದಿಂದ ಸೈಟೋರೆಡಕ್ಟಿವ್ ಶಸ್ತ್ರಚಿಕಿತ್ಸೆ ಯಶಸ್ವಿ
ಮುಂಬೈನ ಟಾಟಾ ಮೆಮೋರಿಯಲ್ ಆಸ್ಪತ್ರೆಯ ಕ್ಯಾನ್ಸರ್ ಶಸ್ತ್ರಚಿಕಿತ್ಸಾ ತಜ್ಞ ಡಾ. ಎನ್.ನಿಶ್ಚಲ್ ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ದೇಶದ ಅಡಕೆ ಉತ್ಪಾದನೆಯಲ್ಲಿ ರಾಜ್ಯದ ಪಾಲು ಶೇ. 79: ಡಾ.ನಾಗರಾಜ್ ಅಡಿವಪ್ಪರ್
ಹಿರಿಯೂರು ತಾಲೂಕಿನ ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ನಡೆದ ಜಿಲ್ಲೆಯ ರೈತರಿಗೆ ಅಡಕೆ ಬೆಳೆಯ ಸುಧಾರಿತ ಬೇಸಾಯ ತಾಂತ್ರಿಕತೆ ಹಾಗೂ ಅಡಿಕೆ ಸಿಪ್ಪೆಯಿಂದ ಗೊಬ್ಬರ ತಯಾರಿಸುವ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಚಿತ್ರದುರ್ಗದಲ್ಲಿ ಶೀಘ್ರ ಸಾಲ ಮೇಳ ಆಯೋಜನೆ: ಡಾ. ವಿಜಯಕುಮಾರ್
ಚಿತ್ರದುರ್ಗ ಜಿಲ್ಲೆಯಲ್ಲಿ ಸಾಲ ಮೇಳವನ್ನು ಆಯೋಜಿಸುವುದಕ್ಕೆ ಸಂಬಂಧಿಸಿದಂತೆ ಸಿದ್ಧತೆಗಳನ್ನು ಕೈಗೊಳ್ಳುವ ಸಲುವಾಗಿ ಗುರುವಾರ ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ರಾಷ್ಟ್ರಿಯ ಪರಿಶಿಷ್ಟ ಜಾತಿಗಳ ಆರ್ಥಿಕ ಮತ್ತು ಅಭಿವೃದ್ಧಿ ನಿಗಮದ ಮುಖ್ಯ ಪ್ರಧಾನ ವ್ಯವಸ್ಥಾಪಕ ಡಾ. ವಿಜಯಕುಮಾರ್ ಸಾಲಕೋಟಿ ಮಾತನಾಡಿದರು.
ಕೇಂದ್ರ - ರಾಜ್ಯ ಸರ್ಕಾರಗಳು ರೈತರ ಪರವಾಗಿಲ್ಲ: ಸಿದ್ದನಗೌಡ ಪಾಟೀಲ್
ಚಿತ್ರದುರ್ಗ ನಗರದ ಎಪಿಎಂಸಿ ರೈತ ಭವನದಲ್ಲಿ ನಡೆದ ಅಖಂಡ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳ ಸಭೆಯನ್ನುದ್ದೇಶಿಸಿ ರಾಜ್ಯಾಧ್ಯಕ್ಷ ಸಿದ್ದನಗೌಡ ಪಾಟೀಲ್ ಮಾತನಾಡಿದರು.
ಸಂತ ಸೇವಾಲಾಲ್ ತತ್ವಾದರ್ಶ ಪಾಲಿಸೋಣ
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಂತ ಶ್ರೀ ಸೇವಾಲಾಲ್ ಜಯಂತಿ ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಎಂ. ಕಾರ್ತೀಕ್ ಸಂತ ಶ್ರೀ ಸೇವಾಲಾಲ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಯೋಗಿ ನಾರೇಯಣರು ಜಾತಿ, ಧರ್ಮ ಮೀರಿದ ಮಹರ್ಷಿ
ಹದಿನೆಂಟನೇ ಶತಮಾನದಲ್ಲಿದ್ದ ಯೋಗಿ ನಾರಯಣ ಯತಿಗಳು ಎಲ್ಲಾ ಜಾತಿ, ವರ್ಗ, ಧರ್ಮ ಮೀರಿದ ಮಹರ್ಷಿ ಎಂದು ಚಿತ್ರದುರ್ಗ ಮಾದಾರ ಚೆನ್ನಯ್ಯ ಸ್ವಾಮೀಜಿ ಹೇಳಿದರು.
ಪೌರಕಾರ್ಮಿಕರ ಮುಷ್ಕರ ಅಂತ್ಯ; ಸೇವೆ ಶುರು
ಇಲ್ಲಿನ ನಗರಸಭೆ ಮುಂಭಾಗದಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಮುಷ್ಕರ ನಡೆಸುತ್ತಿದ್ದ ಹೊರಗುತ್ತಿಗೆ ಪೌರಕಾರ್ಮಿಕರು ಹೋರಾಟ ಪಾವಾಸ್ ಪಡೆದು ಫೆ.೧೫ರಂದಲೇ ಎಂದಿನಂತೆ ಕೆಲಸಕ್ಕೆ ಹಾಜರಾಗುವರು ಎಂದು ಹೊರಗುತ್ತಿಗೆ ಪೌರಕಾರ್ಮಿಕರ ಸಂಘದ ಅಧ್ಯಕ್ಷ ಎಸ್. ಶ್ರೀನಿವಾಸ್ ತಿಳಿಸಿದ್ಧಾರೆ.
< previous
1
...
343
344
345
346
347
348
349
350
351
...
394
next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ