ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಒತ್ತಡಕ್ಕೆ ಮಣಿದು ಬಾಲ್ಯವಿವಾಹಕ್ಕೆ ಆಸ್ಪದ ಕೊಡಬೇಡಿ: ವೈದ್ಯಾಧಿಕಾರಿ ತಿಮ್ಮೇಗೌಡ
ಒತ್ತಡಗಳಿಗೆ ಸಿಲುಕಿ ಬಾಲ್ಯ ವಿವಾಹಕ್ಕೆ ಆಸ್ಪದ ಕೊಡಬೇಡಿ. ಬಾಲ್ಯ ವಿವಾಹವು ನಿಮ್ಮನ್ನು ಶಿಕ್ಷೆಗೆ ಗುರಿಪಡಿಸುತ್ತದೆ ಎಂದು ಸಿರಿಗೆರೆ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ತಿಮ್ಮೇಗೌಡ ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದ್ದಾರೆ.
ಆಧುನಿಕತೆ ಭರಾಟೆಯಲ್ಲಿ ಕಣ್ಮರೆಯಾಗುತ್ತಿರುವ ಕಬಡ್ಡಿ ಉತ್ತೇಜಿಸಿ: ಬಸವಲಿಂಗ ಸ್ವಾಮೀಜಿ
ಆಧುನಿಕತೆ ಭರಾಟೆಯಲ್ಲಿ ಅಳುವಿನಂಚಿನಲ್ಲಿರುವ ಗ್ರಾಮೀಣ ಸೊಗಡಿನ ದೇಸಿ ಕ್ರೀಡೆ ಕಬಡ್ಡಿ ಆಟದ ಉತ್ತೇಜನಕ್ಕೆ ಎಲ್ಲರೂ ಪ್ರೋತ್ಸಾಹ ನೀಡುವುದು ಅಗತ್ಯ ಎಂದು ಸಿದ್ದಯ್ಯನ ಕೋಟೆ ಶ್ರೀ ಬಸವಲಿಂಗ ಸ್ವಾಮೀಜಿ ಹೇಳಿದರು.
ಚಳ್ಳಕೆರೆ ಹೊರಗುತ್ತಿಗೆ ಪೌರಕಾರ್ಮಿಕರಿಂದ ಬೆಂಗಳೂರು ಚಲೋ
ವೇತನ ನೇರಪಾವತಿ ಸೇರಿದಂತೆ ತಮ್ಮ ನಾಲ್ಕು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರಸಭೆ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಫೆ.೧೫ರ ಗುರುವಾರ ಮುಖ್ಯಮಂತ್ರಿ ಭೇಟಿ ಮಾಡುವುದಾಗಿ ನೌಕರರ ಸಂಘದ ಅಧ್ಯಕ್ಷ ಶ್ರೀನಿವಾಸ್ ತಿಳಿಸಿದ್ದಾರೆ.
ಸಂಘಟನೆ, ಬದ್ಧತೆ ಬಲವಾಗಿದ್ದರೆ ವಿಜಯ ನಿಶ್ಚಿತ
ಸಂಘಟನೆ ಮತ್ತು ಬದ್ಧತೆ ಎಲ್ಲಿ ಬಲಗೊಂಡಿರುತ್ತದೆಯೋ, ಅಲ್ಲಿ ವಿಜಯ ನಿಶ್ಚಿತವಾಗಿರುತ್ತದೆ ಎಂದು ಬಿಜೆಪಿ ಯುವ ಮುಖಂಡ, ಚಿತ್ರದುರ್ಗ ಲೋಕಸಭಾ ಚುನಾವಣಾ ಸ್ಪರ್ಧಾಕಾಂಕ್ಷಿ ರಘು ಚಂದನ್ ಹೇಳಿದರು.
ಚಿತ್ರದುರ್ಗ ಲೋಕಸಭೆ ಕ್ಷೇತ್ರಕ್ಕೆ ನಾನೂ ಆಕಾಂಕ್ಷಿ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೀಸಲು ಕ್ಷೇತ್ರ ಚಿತ್ರದುರ್ಗದಿಂದ ಸ್ಪರ್ಧಿಸಲು ತಾವು ಉತ್ಸುಕರಾಗಿದ್ದು ಟಿಕೆಟ್ ಗಾಗಿ ಹೈಕಮಾಂಡ್ ಮುಂದೆ ಮನವಿ ಮಾಡಿಕೊಳ್ಳುವುದಾಗಿ ಕೆಪಿಸಿಸಿ ವಕ್ತಾರ, ದಾವಣಗೆರೆಯ ಡಿ.ಬಸವರಾಜ್ ಹೇಳಿದರು.
ರೈತರಿಗೆ ಉಚಿತ ವಿದ್ಯುತ್ ಸಂಪರ್ಕ ಕಲ್ಪಿಸಲು ಬೆಸ್ಕಾಂಗೆ ಅನುದಾನ ನೀಡಿ
ಬಯಲು ಸೀಮೆಯ ರೈತರ ನೆರವಿಗಾಗಿ ಉಚಿತ ವಿದ್ಯುತ್ ಕಲ್ಪಿಸಲಾಗಿತ್ತು. ಆದರೆ ಸರ್ಕಾರ ಈಗ ಈ ಯೋಜನೆ ರದ್ದುಗೊಳಿಸಿರುವುದರಿಂದ ಸಮಸ್ಯೆ ಎದುರಾಗಿದೆ
ಅಕ್ರಮಮರಳು ಸಾಗಣೆ ಮಾಡುವವರನ್ನು ಬಂಧಿಸಿ
ಯಾವುದೇ ಕಾರಣಕ್ಕೂ ಆಕ್ರಮವಾಗಿ ಮರಳು, ಮಣ್ಣು, ಕಲ್ಲು ಸಾಗಾಟ ಮಾಡದಂತೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಎಚ್ಚರಿಕೆ ವಹಿಸಬೇಕು. ಅಕ್ರಮ ಮರಳು ಸಾಗಾಣಿಕೆ ತಡೆಗಟ್ಟುವ ಜವಾಬ್ದಾರಿ ಎಲ್ಲಾ ಅಧಿಕಾರಿಗಳು ಹೊರಬೇಕೆಂದು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ತಿಳಿಸಿದರು.
ರಾಜ್ಯ ಕೈಗಾರಿಕಾ ಮಂಡಳಿ ನೂತನ ಅಧ್ಯಕ್ಷರಾಗಿ ರಘುಮೂರ್ತಿ ಅಧಿಕಾರ ಸ್ವೀಕಾರ
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ. ರಘುಮೂರ್ತಿ ಕರ್ನಾಟಕ ರಾಜ್ಯ ಕೈಗಾರಿಕಾ ಮಂಡಳಿ ನೂತನ ಅಧ್ಯಕ್ಷರಾಗಿ ಸೋಮವಾರ ಬೆಂಗಳೂರಿನ ಮಂಡಳಿ ಕೇಂದ್ರ ಕಚೇರಿಯಲ್ಲಿ ಕ್ಷೇತ್ರದ ನೂರಾರು ಕಾರ್ಯಕರ್ತರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದರು
ಅನುದಾನ ಹಂಚಿಕೆ ತಾರತಮ್ಯಕ್ಕೆ ಆಕ್ರೋಶ
ಅನುದಾನ, ತೆರಿಗೆ ಹಣ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯವೆಸಗುತ್ತಿದೆ ಎಂದು ಆರೋಪಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಕಚೇರಿ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಲಾಯಿತು
ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳಿಗೆ ನೆರವು ಕಲ್ಪಿಸಿ
ಜಿಲ್ಲೆಯ ಹಲವು ಸ್ವ-ಸಹಾಯ ಗುಂಪುಗಳು ಹಾಗೂ ಆಸಕ್ತಿ ಇರುವ ವ್ಯಕ್ತಿಗಳು ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳನ್ನು ಸ್ಥಾಪಿಸಲು ಉತ್ಸಕರಾಗಿದ್ದು ಇಂತಹವರಿಗೆ ರಾಷ್ಟ್ರೀಯ ಬ್ಯಾಂಕುಗಳು ಹಣಕಾಸು ನೆರವು ನೀಡಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಹೇಳಿದರು.
< previous
1
...
345
346
347
348
349
350
351
352
353
...
394
next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ