• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
16ರಂದು ಎಡ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಕಾರ್ಮಿಕರು, ದುಡಿಯುವ ವರ್ಗದವರಿಗೆ ಶೋಷಣೆಯಾಗುತ್ತಿರುವುದನ್ನು ವಿರೋಧಿಸಿ ಎಐಟಿಯುಸಿ, ಸಿಐಟಿಯು, ಐಎನ್‌ಟಿಯುಸಿ, ಎಐಸಿಸಿಟಿಯು ಸಂಘಟನೆಗಳು ಫೆ.16ರಂದು ಜಿಲ್ಲೆಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿವೆ ಎಂದು ಸಿಐಟಿಯು ಜಿಲ್ಲಾ ಸಹ ಸಂಚಾಲಕ ಸಿ.ಕೆ. ಗೌಸ್‍ಪೀರ್ ತಿಳಿಸಿದರು.
ಸಿದ್ದಯ್ಯನ ಕೋಟೆಯಲ್ಲಿ 15ರಿಂದ ಶ್ರೀ ಮಠದ ರಜತ ಮಹೋತ್ಸವ ಸಂಭ್ರಮ
ಸಿದ್ದಯ್ಯನ ಕೋಟೆ ಶ್ರೀ ಮಠದಲ್ಲಿ ಫೆ. 15 ರಿಂದ 5 ದಿನಗಳ ಕಾಲ ನಡೆಯುವ ರಜತ ಮಹೋತ್ಸವ ಕಾರ್ಯಕ್ರಮದ ಯಶಸ್ವಿಗೆ ತಾಲೂಕಿನ ಪ್ರತಿಯೊಬ್ಬರು ಸಹಕರಿಸುವಂತೆ ಸಿದ್ದಯ್ಯನ ಕೋಟೆ ಶ್ರೀ ಬಸವಲಿಂಗ ಸ್ವಾಮೀಜಿ ಮನವಿ ಮಾಡಿದ್ದಾರೆ.
ಓಬಳನರಸಿಂಹಸ್ವಾಮಿ ವಿಗ್ರಹ ಪ್ರತಿಷ್ಠಾಪನೆ ಯಶಸ್ವಿ
ಚಳ್ಳಕೆರೆ ತಾಲೂಕಿನ ಬೊಮ್ಮನಕುಂಟೆ ಗ್ರಾಮದ ಓಬಳನರಸಿಂಹಸ್ವಾಮಿ ದೇವಸ್ಥಾನದ ವಿಗ್ರಹ ಪ್ರತಿಷ್ಠಾಪನಾ ಕಾರ್ಯಕ್ಕೂ ಮುನ್ನ ಮಹಿಳೆಯರು ಪೂರ್ಣಕುಂಭ ಮೇಳದೊಂದಿಗೆ ಗಂಗಾಪೂಜೆಗೆ ತೆರಳಿದರು.
ತೊಡಕು ನಿವಾರಿಸಿ ಗಾಣಿಗ ಸಮಾಜಕ್ಕೆ ಮೀಸಲು ಸೌಲಭ್ಯ ಕಲ್ಪಿಸಿ: ಶ್ರೀ
ಚಿತ್ರದುರ್ಗದ ನೀಲಕಂಠೇಶ್ವರ ಸ್ವಾಮಿ ಸಮುದಾಯ ಭವನದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಗಾಣಿಗ ಸಮಾಜದ ಸಾಧಕರ ಸನ್ಮಾನಿಸಲಾಯಿತು.
ಗ್ರಾಪಂ ಸದಸ್ಯರಿಗೆ ದೂರದೃಷ್ಟಿ, ಗುರಿ ತರಬೇತಿ ಶಿಬಿರ
ಚಳ್ಳಕೆರೆ ತಾಲೂಕಿನ ಸಿದ್ದಾಪುರದ ಅಂಬೇಡ್ಕರ್ ಭವನದಲ್ಲಿ ದೂರದೃಷ್ಠಿ ಮತ್ತು ಗುರಿ ತರಬೇತಿ ಕಾರ್ಯಕ್ರಮ ನಡೆಸಲಾಯಿತು.
ಹುಣಸೆಹಣ್ಣಿಗೆ ನಮೂದಾದ ಕಡಿಮೆ ಬೆಲೆ: ರೊಚ್ಚಿಗೆದ್ದ ರೈತರಿಂದ ಗೇಟ್‌ಗೆ ಬೀಗ ಹಾಕಿ ಪ್ರತಿಭಟನೆ
ಚಳ್ಳಕೆರೆ ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ತೂಕ ಮತ್ತು ದರದಲ್ಲಿ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಮಾರುಕಟ್ಟೆ ಗೇಟ್‌ಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ ರೈತರು.
ಪರೀಕ್ಷಾ ಫಲಿತಾಂಶದ ಉತ್ತಮಕ್ಕೆ ಶಿಕ್ಷಕರು ಶ್ರಮಿಸಿ: ಸಚಿವ ಡಿ.ಸುಧಾಕರ್
ಚಿತ್ರದುರ್ಗದ ರೋಟರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರೌಢಶಾಲಾ ಮುಖ್ಯ ಶಿಕ್ಷಕರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಭಾಗವಹಿಸಿ ಮಾತನಾಡಿದರು.
ಕಲೆ, ಸಾಹಿತ್ಯಕ್ಕೆ ಮನುಷ್ಯರನ್ನು ಸುಸಂಸ್ಕೃತ ಮಾಡುವ ಶಕ್ತಿ ಇದೆ: ಪಂಡಿತಾರಾಧ್ಯ ಶ್ರೀ
ಗವಿರಂಗಾಪುರ ಬೆಟ್ಟದಲ್ಲಿ ನಡೆದ ತ್ಯಾಗರಾಜರ ಆರಾಧನಾ ಕಾರ್ಯಕ್ರಮವನ್ನು ಸಾಣೆಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ ಉದ್ಘಾಟಿಸಿದರು
ಭದ್ರಾಗೆ ಕೇಂದ್ರ ಅನುದಾನದ ಬಗ್ಗೆ ಅನುಮಾನ ಬೇಡ: ಸಚಿವ ಎ.ನಾರಾಯಣಸ್ವಾಮಿ
ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ವಿಪ ಸದಸ್ಯ ಕೆ.ಎಸ್.ನವೀನ್ ಧರಣಿ ನಿರತ ರೈತರೊಂದಿಗೆ ಮಾತನಾಡಿದರು.
ಅಯೋಧ್ಯೆ, ಕಾಶಿ, ಮಥುರಾ ದೇಶದ ಬಹುಸಂಖ್ಯಾತರ ಅಸ್ಮಿತೆ: ಕೇಂದ್ರ ಸಚಿವ ಎ.ನಾರಾಯಣಸ್ವಾಮಿ
ಅಯೋಧ್ಯೆ ಪ್ರವಾಸಿಗರಿಗೆ ಚಿತ್ರದುರ್ಗದ ರೇಲ್ವೆ ನಿಲ್ದಾಣದಲ್ಲಿ ಬೀಳ್ಕೊಟ್ಟು ಸಚಿವ ನಾರಾಯಣಸ್ವಾಮಿ ಮಾತನಾಡಿ, ನರೇಂದ್ರ ಮೋದಿಯವರ ಅಪೇಕ್ಷೆಯಂತೆ ಅಯೋಧ್ಯೆ ರಾಮ ಮಂದಿರದಲ್ಲಿ ರಾಮನ ದರ್ಶನ ಭಾಗ್ಯವನ್ನು ಕರುಣಿಸಲಾಗಿದೆ. ಕರ್ನಾಟಕದಿಂದಿ 35 ಸಾವಿರ ಮಂದಿಯನ್ನು ರಾಮನ ದರ್ಶನಕ್ಕೆ ಕಳುಹಿಸಲಾಗುತ್ತಿದೆ ಎಂದರು.
  • < previous
  • 1
  • ...
  • 346
  • 347
  • 348
  • 349
  • 350
  • 351
  • 352
  • 353
  • 354
  • ...
  • 394
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved