• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮದುವೆಯಲ್ಲಿ ಪ್ರಚಾರ ನಡೆಸಿದ್ರೆ ಅಭ್ಯರ್ಥಿ ಲೆಕ್ಕಕ್ಕೆ ಖರ್ಚು: ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ
ಮದುವೆ, ಖಾಸಗಿ ಸಮಾರಂಭ ಹಾಗೂ ಮುಂತಾದ ಸಭೆಗಳಲ್ಲಿ ರಾಜಕೀಯ ಮುಖಂಡರು, ಅಭ್ಯರ್ಥಿ ಪಾಲ್ಗೊಳ್ಳಲು ಯಾವುದೇ ನಿರ್ಬಂಧವಿಲ್ಲ. ಆದರೆ ಈ ಸ್ಥಳಗಳಲ್ಲಿ ಚುನಾವಣೆ ಪ್ರಚಾರ ಮಾಡುವಂತಿಲ್ಲ. ಒಂದು ಪ್ರಚಾರ ನಡೆಸಿರುವುದು ಕಂಡುಬಂದರೆ ಇಡೀ ಮದುವೆ ಖರ್ಚು-ವೆಚ್ಚಗಳು ಅಭ್ಯರ್ಥಿಯ ಚುನಾವಣೆ ವೆಚ್ಚಕ್ಕೆ ಸೇರಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಸಿದ್ದಾರೆ.
ಮಹಿಳೆ ಮೇಲಿನ ದೌರ್ಜನ್ಯ ತಡೆಗೆ ಕಾನೂನುಗಳೇ ಅಸ್ತ್ರ: ರಹಮತ್‌ವುಲ್ಲಾ
ಮಹಿಳೆ ತನ್ನ ಮೇಲಿನ ದೌರ್ಜನ್ಯ ನಿಯಂತ್ರಿಸಲು ಕಾನೂನನ್ನು ಅಸ್ತ್ರವನ್ನಾಗಿ ಬಳಸಿಕೊಳ್ಳುವ ಅಗತ್ಯವಿದೆ ಎಂದು ಚಿನ್ಮುಲಾದ್ರಿ ಸಾಹಿತ್ಯ ವೇದಿಕೆ ಗೌರವಾಧ್ಯಕ್ಷ, ಹಿರಿಯ ನ್ಯಾಯವಾದಿ ಬಿ.ಕೆ.ರಹಮತ್‍ವುಲ್ಲಾ ಹೇಳಿದರು.
‘ಗ್ಯಾರೆಂಟಿ’ ಅನುಷ್ಠಾನದ ಜಿಲ್ಲಾ ಪ್ರಾಧಿಕಾರಕ್ಕೆ ಶಿವಣ್ಣ ಅಧ್ಯಕ್ಷ
ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಲಾಭ ಅರ್ಹ ಫಲಾನುಭವಿಗಳಿಗೆ ದೊರೆಯಬೇಕು ಉದ್ದೇಶದಿಂದಲೇ ರಚನೆಯಾದ ಗ್ಯಾರೆಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರಕ್ಕ ಜಿಲ್ಲಾಧ್ಯಕ್ಷರಾದ ಆರ್.ಶಿವಣ್ಣ ಶನಿವಾರ ಮೊದಲ ಸಭೆ ನಡೆಸಿದರು. ಇದೇ ವೇಳೆ ಪದಾಧಿಕಾರಿಗಳನ್ನು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಭಿನಂದಿಸಿದರು.
ಚಿತ್ರದುರ್ಗ ಲೋಕಸಭೆಗೆ ಏಪ್ರಿಲ್ 26 ರಂದು ಮತದಾನ
ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದು ಚಿತ್ರದುರ್ಗ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.
ಚಿತ್ರದುರ್ಗ: ಮತದಾನ ಕೇಂದ್ರಗಳ ಕರಡುಪಟ್ಟಿ ಸಿದ್ಧ
ಹಲವು ರಾಜಕೀಯ ಪಕ್ಷಗಳ ಮುಖಂಡರ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ವೆಂಕಟೇಶ್ ಕರಡು ಮತದಾನ ಕೇಂದ್ರಗಳ ಪಟ್ಟಿ ಬಿಡುಗಡೆ ಮಾಡಿದರು.
ದೆಹಲಿಯಲ್ಲಿ ಎಚ್ಡಿಕೆ ಭೇಟಿಯಾದ ರಘುಚಂದನ್
ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ರಘು ಚಂದನ್ ಶನಿವಾರ ನವದೆಹಲಿಯಲ್ಲಿ ಜೆಡಿಎಸ್ ಮುಖಂಡ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಕಠಿಣ ಪರಿಶ್ರಮವೇ ಸಾಧನೆ ಕೀಲಿಕೈ: ಟಿ.ಸುಮಾ
ಸಿವಿಲ್‌ ನ್ಯಾಯಧೀಶರಾಗಿ ಆಯ್ಕೆಯಾದ ಸುಮಾ ಅವರನ್ನು ಕಡ್ಲೆಗುದ್ದು ಗ್ರಾಮದ ಶ್ರೀ ಆಂಜನೇಯಸ್ವಾಮಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಅಭಿನಂದಿಸಲಾಯಿತು.
ಎಸ್ಎಸ್‌ಎಲ್ಸಿ ಪರೀಕ್ಷಾ ಕಾರ್ಯ ಮುತುವರ್ಜಿಯಿಂದ ನಿರ್ವಹಿಸಿ: ಎಡಿಸಿ
ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಎಸ್ಎಸ್ಎಲ್‌ಸಿ ಪರೀಕ್ಷಾ ಕಾರ್ಯಗಳಲ್ಲಿ ಎಲ್ಲೂ ಲೋಪವಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಎಸ್‌ಟಿ ಪಟ್ಟಿಗೆ ಸೇರಲು ಕಾಡುಗೊಲ್ಲರು ಅರ್ಹರು: ಸಚಿವ ಡಿ.ಸುಧಾಕರ್
ಹಿರಿಯೂರು ತಾಲೂಕು ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ವತಿಯಿಂದ ಶನಿವಾರ ನಡೆದ ಸಮಾರಂಭದಲ್ಲಿ ಸಚಿವ ಡಿ ಸುಧಾಕರ್ ಕಾಡುಗೊಲ್ಲ ಜನಾಂಗದವರಿಗೆ ಕಾಡುಗೊಲ್ಲ ಜಾತಿ ಪ್ರಮಾಣ ಪತ್ರ ವಿತರಣೆ ಮಾಡಿದರು.
ಭಾಷಣ, ಆದೇಶಗಳಿಂದ ಸಮಾಜ ಸುಧಾರಣೆ ಅಸಾಧ್ಯ: ಪಿಜಿಆರ್ ಸಿಂಧ್ಯಾ
ಚಿತ್ರದುರ್ಗ ಜಿಲ್ಲಾ ಭಾರತ್ ಸ್ಕೌಟ್ ಅಂಡ್ ಗೈಡ್ಸ್ ನೂತನ ಕಚೇರಿ ಉದ್ಘಾಟನಾ ಸಮಾರಂಭಕ್ಕೆ ಸಂಸ್ಥೆಯ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಶುಕ್ರವಾರ ನೆರವೇರಿಸಿದರು.
  • < previous
  • 1
  • ...
  • 346
  • 347
  • 348
  • 349
  • 350
  • 351
  • 352
  • 353
  • 354
  • ...
  • 421
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved