• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ಭದ್ರತೆ, ಸಮಗ್ರತೆಗೆ ಲೋಕಸಭೆ ಪ್ರಧಾನ: ರಘುಚಂದನ್
ಚಿತ್ರದುರ್ಗದ ತೇರುಮಲ್ಲೇಶ್ವರಸ್ವಾಮಿ ದೇವಸ್ಥಾನದಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ರಘುಚಂದನ್ ಅವರು ಬೆಂಬಲಿಗರೊಂದಿಗೆ ಪೂಜೆ ಸಲ್ಲಿಸಿದರು. ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ಡಿ.ಯಶೋಧರ್ ರವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ರಘುಚಂದನ್ ಚರ್ಚೆ ನಡೆಸಿದರು.
ಶೋಷಿತರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ಸಿಕ್ಕರೆ ಸಮಾನತೆ: ಸಿಎಂ
ಬ್ರಹ್ಮವಿದ್ಯಾನಗರದಲ್ಲಿ ನಡೆದ ಭಗಿರಥ ಜಯಂತೋತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭಗೀರಥ ಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಅವೈಜ್ಞಾನಿಕ ಡಿವೈಡರ್ ತೆರವು ಕಾರ್ಯಾಚರಣೆ ಶುರು
ಚಿತ್ರದುರ್ಗ ಪ್ರಾದೇಶಿಕ ಕಚೇರಿ ಮುಂಭಾಗ ಶುಕ್ರವಾರ ರಾತ್ರಿ ಡಿವೈಡರ್ ತೆರವುಗೊಳಿಸುವ ಕಾರ್ಯಾಚರಣೆ ನಡೆಸಲಾಯಿತು.
ಭದ್ರಾ ಮೇಲ್ದಂಡೆಗೆ ಕೇಂದ್ರ ಹಣ ನೀಡದಿರುವ ಕ್ರಮಕ್ಕೆ ಆಕ್ರೋಶ
ಭದ್ರಾಮೇಲ್ದಂಡೆ ಯೋಜನೆಗಾಗಿ ಕೇಂದ್ರ ಸರ್ಕಾರ ಕಾಯ್ದಿರಿಸಿರುವ ಐದು ಸಾವಿರದ ಮುನ್ನೂರು ಕೋಟಿ ರು. ಬಿಡುಗಡೆಗೊಳಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಜಾನುವಾರುಗಳ ಕುಶಲೋಪರಿಗೆ ಸದಾ ಸಿದ್ಧ: ತಿಪ್ಪೇಶ್
ಚಳ್ಳಕೆರೆ ನಗರದ ಬೊಮ್ಮದೇವರ ಹಟ್ಟಿಯ ದೇವರ ಎತ್ತುಗಳಿಗೆ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ರಾಜ್ಯಾಧ್ಯಕ್ಷ ಸಿರಿಗೆರೆ ತಿಪ್ಪೇಶ್ ಮೇವು, ಬೂಸಾ, ಹಿಂಡಿ ವಿತರಿಸಿದರು.
ಭದ್ರಾ ಮೇಲ್ದಂಡೆಗೆ ಕೇಂದ್ರ ದುಡ್ಡು ಕೊಟ್ಟಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ , ಜಲಸಂಪನ್ಮೂಲ ಸಚಿವಶೆಕಾವತ್ ಅವರನ್ನು ಭೇಟಿಯಾಗಿ ಹಣ ಬಿಡುಗಡೆಗೆ ಮನವಿ ಮಾಡಿದ್ದಾರೆ. ನಾನೂ ಕೂಡ ಮನವಿ ಮಾಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮಕ್ಕಳ ಪ್ರತಿಭೆ ವಿಕಾಸಕ್ಕೆ ಪಠ್ಯಪೂರಕ ಚಟುವಟಿಕೆ ಅವಶ್ಯ​: ಮಹೇಶ್ವರಪ್ಪ
ಹೊಳಲ್ಕೆರೆ ತಾಲೂಕಿನ ತುಪ್ಪದಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ವಾರ್ಷಿಕೋತ್ಸವ ಕಲಾ ಸೌರಭವನ್ನು ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ತುಪ್ಪದಹಳ್ಳಿ ಮಹೇಶ್ವರಪ್ಪ ಉದ್ಘಾಟಿಸಿದರು.
ಜಾನುವಾರು ರಕ್ಷಣೆಗೆ ಸರ್ಕಾರದ ಹಿಂದೇಟು ಸರಿಯಲ್ಲ: ಜಪಾನಂದ ಶ್ರೀ
ಚಳ್ಳಕೆರೆ ನಗರದ ಹೊರವಲಯದ ಅಜ್ಜಯ್ಯಗುಡಿ ಬಳಿ ಇರುವ ದೇವರ ಎತ್ತುಗಳಿಗೆ ಜಪಾನಂದ ಸ್ವಾಮೀಜಿ ಮೇವು ವಿತರಣೆ ಮಾಡಿದರು.
ಮೂರನೇ ಬಾರಿಗೆ ಮೋದಿ, ನಮ್ಮ ಗುರಿಯಾಗಿರಲಿ: ಶಾಸಕ ಜಿ.ಎಚ್.ತಿಪ್ಪಾರೆಡ್ಡಿ
ಚಿತ್ರದುರ್ಗದ ತಿರುಮಲ ಕಲ್ಯಾಣ ಮಂಟಪದಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಉದ್ಘಾಟಿಸಿದರು.
ಚಿತ್ರದುರ್ಗ ಜಿಲ್ಲಾ ಬಿಜೆಪಿಯಲ್ಲಿ ಬಂಡಾಯದ ಗಾಳಿ
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಪಕ್ಷ ನೆಲಕಚ್ಚಿದ್ದು, ಇದಕ್ಕೆ ಕಾರಣವಾಗಿರುವವರನ್ನು ಮುಂದುವರಿಸಲಾಗಿದೆ. ಕಾರ್ಯಕಾರಿಣಿ ಹೆಸರಲ್ಲಿ ಸೋತವರೆಲ್ಲ ಒಂದೆಡೆ ಸೇರಿ ತಮ್ಮ ಪ್ರಲಾಪಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇಂತಹವರ ಮುಂದಿಟ್ಟುಕೊಂಡು ಹೋದರೆ ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡಿದಂತೆಯೇ ಎಂದು ಬಂಡುಕೋರರು ಅಸಮಧಾನ ಹೊರ ಹಾಕಿದರು.
  • < previous
  • 1
  • ...
  • 348
  • 349
  • 350
  • 351
  • 352
  • 353
  • 354
  • 355
  • 356
  • ...
  • 394
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved