ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಡಿವ ನೀರು ತುರ್ತು ಸ್ಪಂದನೆಗೆ ಸಹಾಯವಾಣಿ
ಜಿಲ್ಲೆಯಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ತಲೆದೋರಿರುವ ಗ್ರಾಮಗಳಿಗೆ, ತಕ್ಷಣವೇ ಸ್ಪಂದಿಸಿ, ಗ್ರಾಮಗಳ ಜನರಿಗೆ ಕುಡಿಯುವ ನೀರು ಒದಗಿಸುವುದು ಆಯಾ ಗ್ರಾಮ ಪಂಚಾಯತಿ ಪಿಡಿಓಗಳ ಮೊದಲ ಆದ್ಯತೆ ಆಗಬೇಕು.
ಕೀಳರಿಮೆ ತೊರೆದು ಸರ್ಕಾರದ ಸವಲತ್ತುಗಳ ಪಡೆಯಿರಿ
ವಿಕಲಚೇತನರು ಕೀಳರಿಮೆ, ಸಂಕೋಚ ಬಿಟ್ಟು ಯುಡಿಐಡಿ ಕಾರ್ಡ್ ಮಾಡಿಸಿಕೊಂಡು ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಪಡೆದುಕೊಳ್ಳಬಹುದು.
ಛಲವಾದಿ ಜನಾಂಗಕ್ಕೆ ರಾಜಕೀಯ ಪ್ರಾತಿನಿಧ್ಯ ಸಿಕ್ಕಿಲ್ಲ
ಮಧ್ಯ ಕರ್ನಾಟಕದಲ್ಲಿ ಛಲವಾದಿ ಸಮಾಜಕ್ಕೆ ರಾಜಕೀಯವಾಗಿ ಪ್ರಾಧಾನ್ಯತೆ ಸಿಕ್ಕಿಲ್ಲ. ನಮ್ಮ ಜನಾಂಗದಲ್ಲಿಯೇ ಕೆಲವರು ಗುರುಪೀಠಕ್ಕೆ ವಿರೋಧವಾಗಿದ್ದಾರೆ.
ಬಡವರ ದರ್ಶನ ಅಧಿಕಾರಿಗಳ ಮೊದಲ ಆದ್ಯತೆಯಾಗಲಿ
ಬಡವರ ದರ್ಶನ ಅಧಿಕಾರಿಗಳಿಗೆ ಪ್ರಥಮಾಧ್ಯತೆಯಾಗಬೇಕು. ಆಗ ಮಾತ್ರ ದೇಶದಲ್ಲಿ ಪರಿವರ್ತನೆ ಕಾಣಲು ಸಾಧ್ಯವಾಗುತ್ತದೆ.
ಮಾದಾರ ಶ್ರೀಗಾಗಿ ಟಿಕೆಟ್ ಘೋಷಣೆ ತಡವಾಗ್ತಿದೆಯಾ?
ಮಾದಾರ ಚೆನ್ನಯ್ಯ ಸ್ವಾಮೀಜಿ ಅವರ ಹೆಸರು ಅಂತಿಮಗೊಳಿಸಲು ಬಿಜೆಪಿ ಏನಾದರೂ ಕಸರತ್ತು ನಡೆಸುತ್ತಿದೆಯೇ ಎಂಬ ಅನುಮಾನಗಳು ಮೂಡಿವೆ.
ಜನರ ಜೀವ ಉಳಿಸಲು ನಮಗೆ ಜೀವ ಜಲ ಕೊಡಿ: ಶಾಸಕ
ಇತ್ತೀಚಿನ ಬೇಸಿಗೆ ಜನರ ಜೀವನಕ್ಕೆ ಹಾನಿ ಮಾಡುತ್ತಿದೆ. ಎಲ್ಲೆಡೆ ನೀರಿನ ಮಿತವ್ಯಯವಾಗಿದೆ.
ದೌರ್ಜನ್ಯ ಪ್ರಕರಣಗಳು ಖುಲಾಸೆಯಾಗದಂತೆ ಎಚ್ಚರವಹಿಸಿ
ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿರುವ ದೌರ್ಜನ್ಯ ಪ್ರಕರಣಗಳಲ್ಲಿ, ಸರಿಯಾದ ಹಾಗೂ ಸಮರ್ಪಕವಾದ ಸಾಕ್ಷಿ, ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವುದರೊಂದಿಗೆ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಪೊಲೀಸ್ ಹಾಗೂ ಸರ್ಕಾರಿ ಅಭಿಯೋಜನಕರು ಪ್ರಯತ್ನಿಸಬೇಕು
ಬಳಿಗಟ್ಟೆ ಸುತ್ತ ರಾತ್ರಿ ಬಂದೂಕುಧಾರಿಗಳಿಂದ ಓಡಾಟ: ಆತಂಕ
ಸಮೀಪದ ಲಕ್ಷ್ಮೀಸಾಗರ (ರಾಷ್ಟ್ರೀಯ ಹೆದ್ದಾರಿ 48) ಸಮೀಪದ ಬಳ್ಳಿಗಟ್ಟೆ ಗ್ರಾಮದ ತೋಟದ ಆಸುಪಾಸುಗಳಲ್ಲಿ ರಾತ್ರಿ ವೇಳೆ ಬಂದೂಕುಧಾರಿಗಳು ಓಡಾಡುತ್ತಿರುವುದು ಅಲ್ಲಿನ ಜನರಲ್ಲಿ ಆತಂಕ ಸೃಷ್ಟಿಸಿದೆ.
ಗ್ರಾಹಕರ ಸೋಗಿನಲ್ಲಿ ಚಿನ್ನ ಕದಿಯುತ್ತಿದ್ದ ಸಂಬಂಧಿಗಳ ಸೆರೆ
ಗ್ರಾಹಕರ ಸೋಗಿನಲ್ಲಿ ಜಾತ್ರೆಗಳಲ್ಲಿ, ಚಿನ್ನಾಭರಣ ಮಳಿಗೆಗಳಲ್ಲಿ ಜನರ ಗಮನ ಬೇರೆಡೆ ಸೆಳೆದು ಆಭರಣ ಕಳವು ಮಾಡುವುದನ್ನೇ ವೃತ್ತಿಯಾಗಿಸಿಕೊಂಡಿದ್ದ ಸೋದರ ಸಂಬಂಧಿಗಳು ಇದೀಗ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅತಿಥಿಯಾಗಿದ್ದಾರೆ.
ಜಿ.ಎಸ್.ಮಂಜುನಾಥ್ ಬಂಧನಕ್ಕೆ ಬಿಜೆಪಿ ಆಗ್ರಹ
ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿರುವ ಕಾಂಗ್ರೆಸ್ನ ಜಿ.ಎಸ್.ಮಂಜುನಾಥ ಬಂಧನಕ್ಕೆ ಆಗ್ರಹಿಸಿ ಮಂಗಳವಾರ ಬಿಜೆಪಿ ಕಾರ್ಯಕರ್ತರು ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದರು.
< previous
1
...
348
349
350
351
352
353
354
355
356
...
421
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ