ಚಿತ್ರದುರ್ಗದಲ್ಲಿ ಗುಲಾಬಿ ಆಂದೋಲನ ಜಾಗೃತಿ ಜಾಥಾವಿದ್ಯಾರ್ಥಿಗಳು ಸಾರ್ವಜನಿಕರಿಗೆ ಮತ್ತು ತಂಬಾಕು ಮಾರಾಟಗಾರರಿಗೆ ಗುಲಾಬಿ ನೀಡುವ ಮೂಲಕ ತಂಬಾಕನ್ನು ತ್ಯಜಿಸುವಂತೆ ಮತ್ತು ವಿದ್ಯಾರ್ಥಿಗಳಿಗೆ ತಮ್ಮ-ತಮ್ಮ ಮನೆಗಳಲ್ಲಿ ಯಾರಾದರೂ ತಂಬಾಕು ಉತ್ಪನ್ನಗಳನ್ನು ಸೇವನೆ ಮಾಡುತ್ತಿದ್ದರೆ ಅದನ್ನು ತ್ಯಜಿಸುವಂತೆ ಜಾಗೃತಿ ಮೂಡಿಸಿ ಮನವೊಲಿಸಲು ತಿಳಿಸಿದರು