ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗಣಿಬಾಧಿತ ಪ್ರದೇಶಗಳ ಸಮಸ್ಯೆ ನಿವಾರಣೆಗೆ ಉಪ ಸಮಿತಿ: ಡಿಸಿ ವೆಂಕಟೇಶ್
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಗಣಿ ಸಮಸ್ಯೆ ನಿವಾರಣೆ ಸಂಬಂಧ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನೇತೃತ್ವದಲ್ಲಿ ಸಭೆ ನಡೆಯಿತು.
ಸಾಮಾಜಿಕ ಬದ್ಧತೆಯುಳ್ಳ ಸಂಘಟನೆಗಳಿಗೆ ನೈತಿಕ ಬೆಂಬಲ: ಮಾದಾರಶ್ರೀ
ಚಿತ್ರದುರ್ಗದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ವಿಜಯಸೇನೆ ಸಂಘಟನೆ ವತಿಯಿಂದ ಕನ್ನಡದ ಹಬ್ಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಅನೇಕ ಸಾಧಕರನ್ನು ಸನ್ಮಾನಿಸಲಾಯಿತು.
ಗ್ರಾಮದೇವತೆ ಚಳ್ಳಕೆರೆಯಮ್ಮ ವಿಶೇಷ ಜಾತ್ರೆ
ಚಳ್ಳಕೆರೆಯಮ್ಮನಿಗೆ ಮಂಗಳವಾರ ಉಡಿ ತುಂಬುವ ಕಾರ್ಯ, ಮಾಂಗಲ್ಯಧಾರಣೆ ಮಂಗಳ ಕಾರ್ಯ ನಡೆದವು. ಈ ವೇಳೆ ಶಾಸಕ ಟಿ.ರಘುಮೂರ್ತಿ ಕುಟುಂಬ ಸಮೇತ ಆಗಮಿಸಿ ಅಮ್ಮನ ದರ್ಶನ ಪಡೆದು, ಪೂಜೆ ಸಲ್ಲಿಸಿದರು.
ಅಗತ್ಯ ಸೇವೆಯಲ್ಲಿರುವರಿಂದ ಪೋಸ್ಟಲ್ ಮತದಾನ: ಬಿ.ಟಿ.ಕುಮಾರಸ್ವಾಮಿ
ಲೋಕಸಭೆ ಚುನಾವಣೆಯ ಹಿನ್ನೆಲೆ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಅಪರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಪೂರ್ವ ಸಿದ್ಧತಾ ಸಭೆ ನಡೆಯಿತು.
ಹೊಳಲ್ಕೆರೆಯಲ್ಲಿ ಆಂಗ್ಲ ನಾಮಫಲಕಗಳಿಗೆ ಕಪ್ಪುಮಸಿ, ತೆರವು ಕಾರ್ಯಾಚರಣೆ
ಈಚೆಗೆ ಅಂಗಡಿ ಮುಂಗಟ್ಟುಗಳ ನಾಮಫಲಕಗಳನ್ನು ಆಂಗ್ಲ ಭಾಷೆಯಲ್ಲಿ ಹಾಕುತ್ತಿದ್ದು, ಇದರಿಂದ ಕನ್ನಡನಾಡಿನಲ್ಲಿಯೇ ಕನ್ನಡ ಭಾಷೆ ನಶಿಸುವ ಹಂತಕ್ಕೆ ತಲುಪುತ್ತಿದೆ ಎಂದು ಹೊಳಲ್ಕೆರೆ ಪುರಸಭೆ ಮುಖ್ಯಾಧಿಕಾರಿ ಕೃಷ್ಣಾ ಡಿ ಕಟ್ಟಿಮನಿ ಆತಂಕ ವ್ಯಕ್ತಪಡಿಸಿದರು.
ರೈತರಿಗೆ ಶಾಸಕ ಬಿ.ಜಿ.ಗೋವಿಂದಪ್ಪರಿಂದ ವಿದ್ಯುತ್ ಪರಿವರ್ತಕ ವಿತರಣೆ
ಶ್ರೀರಾಂಪುರ ಉಪ ವಿಭಾಗದ ಬೆಲಗೂರಿನಲ್ಲಿ ಅಕ್ರಮ ಸಕ್ರಮ ಯೋಜನೆಯಡಿ ಹಣ ಕಟ್ಟಿದ ರೈತರಿಗೆ ವಿದ್ಯುತ್ ಪರಿವರ್ತಕಗಳನ್ನು ಶಾಸಕ ಬಿ.ಜಿ.ಗೋವಿಂದಪ್ಪ ವಿತರಣೆ ಮಾಡುವ ಮೂಲಕ ಅಕ್ರಮ ಸಕ್ರಮ ಯೋಜನೆಗೆ ಚಾಲನೆ ನೀಡಿದರು.
ಹುಳಿಯಾರು ರಸ್ತೆ ಅಗಲೀಕರಣಕ್ಕೆ ಸಂಘಟನೆಗಳ ಪಟ್ಟು
ಹುಳಿಯಾರು ರಸ್ತೆಯನ್ನು ಸಮರ್ಪಕವಾಗಿ ಅಗಲೀಕರಣ ಮಾಡಬೇಕೆಂದು ನಗರಸಭೆ ಮುಂಭಾಗ ವಿವಿಧ ಸಂಘಟನೆಗಳು 2ನೇ ದಿನವೂ ಧರಣಿ ನಡೆಸಿದವು.
ಕೇಂದ್ರದಿಂದ ಕಡಿಮೆ ದರದಲ್ಲಿ ಆಹಾರ ಸಾಮಗ್ರಿಗಳು: ತಿಪ್ಪಾರೆಡ್ಡಿ
ಮಾರುಕಟ್ಟೆಯಲ್ಲಿ ದಿನ ಬಳಕೆ ವಸ್ತುಗಳ ಬೆಲೆಗಳು ಹೆಚ್ಚಾದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡುವುದರ ಮೂಲಕ ಕಡಿಮೆ ದರದಲ್ಲಿ ಜನರಿಗೆ ಆಹಾರ ವಸ್ತುಗಳನ್ನು ನೀಡುತ್ತಿದೆ.
ಪ್ರಧಾನಿ ಮೋದಿ ನಿಂದನೆ: ಮಂಜುನಾಥ ಮೇಲೆ ಕ್ರಮಕ್ಕೆ ಆಗ್ರಹ
ಅವಾಚ್ಯ ಶಬ್ದಗಳಿಂದ ನಿಂದಿಸಿ ದೇಶದ ಪ್ರ ನರೇಂದ್ರ ಮೋದಿಯನ್ನು ಅವಮಾನಿಸಿರುವ ಕಾಂಗ್ರೆಸ್ ಕರ್ನಾಟಕ ಕಾರ್ಮಿಕ ಮಂಡಳಿ ಉಪಾಧ್ಯಕ್ಷ ಹಾಗೂ ರಾಜ್ಯ ಪೌರಸೇವಾ ಕಾರ್ಮಿಕರ ಸಂಘದ ಅಧ್ಯಕ್ಷ ಜಿ.ಎಸ್.ಮಂಜುನಾಥ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಪೋಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಮೋದಿ ಬಗ್ಗೆ ಅವಾಚ್ಯ ಶಬ್ದ ಬಳಸಿ ನಿಂದನೆ ಆರೋಪ
ಪ್ರಧಾನ ನರೇಂದ್ರ ಮೋದಿ ಬಗ್ಗೆ ಅವಾಚ್ಯ ಶಬ್ದ ಬಳಸಿ ನಿಂದನೆ ಆರೋಪದ ಮೇರೆಗೆ ಕಾಂಗ್ರೆಸ್ ಮುಖಂಡ, ಪೌರ ಸೇವಾ ನೌಕರರ ಸಂಘದ ಮಾಜಿ ಅಧ್ಯಕ್ಷ ಹಾಗೂ ಕಾರ್ಮಿಕ ಕಲ್ಯಾಣ ಮಂಡಳಿ ಉಪಾಧ್ಯಕ್ಷ ಜಿ.ಎಸ್.ಮಂಜುನಾಥ್ ಮೇಲೆ ಇಲ್ಲಿನ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
< previous
1
...
349
350
351
352
353
354
355
356
357
...
421
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ