ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭದ್ರೆಗಾಗಿ 13 ರಂದು ನಾಯಕನಹಟ್ಟಿ ಬಂದ್!
ಭದ್ರಾ ಮೇಲ್ದಂಡೆ ಯೋಜನೆ ಮಂದಗತಿ ಕಾಮಗಾರಿ ಖಂಡಿಸಿ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಸಭೆ ನಡೆಸಿತು. ಈ ವೇಳೆ ಫೆಬ್ರವರಿ 13ರ ಮಂಗಳವಾರ ನಾಯಕನಹನಟ್ಟಿ ಬಂದ್ಗೆ ನಿರ್ಣಯ ಕೈಗೊಂಡು ಕರೆ ನೀಡಲಾಯಿತು.
ವಿದ್ಯಾರ್ಥಿಗಳ ಕಲಿಕೆಯಲ್ಲಿ ಅಬಾಕಸ್ನ ಪಾತ್ರ ಪ್ರಶಂಸನೀಯ: ಜಿ.ವಿ.ರಾಜಣ್ಣ
ಚಿಗುರು ಅಬಾಕಸ್ ಅಕಾಡೆಮಿಯಿಂದ ಚಳ್ಳಕೆರೆಯ ಗಾಯಿತ್ರಿ ಕಲ್ಯಾಣಮಂಟಪದಲ್ಲಿ ರಾಜ್ಯಮಟ್ಟದ ಅಬಾಕಸ್ ಪದವಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಇದೇ ವೇಳೆ ರಾಜ್ಯಮಟ್ಟದ ವೇದ ಗಣಿತ ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಸುಂದರ ಬದುಕಿಗೆ ಶಿಕ್ಷಣ ದಾರಿದೀಪ: ಪ್ರಾಚಾರ್ಯ ಎಂ.ನಾಸಿರುದ್ದೀನ್
ಚಿತ್ರದುರ್ಗ ಡಯಟ್ನಲ್ಲಿ ಸರ್ಕಾರಿ ಶಾಲೆಗಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯಿತಿ ಪಾತ್ರ ಕುರಿತು ಜಿಲ್ಲೆಯ ಪಿಡಿಓಗಳಿಗೆ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ವಿವಿ ಸಾಗರದಿಂದ ನಾಲೆಗಳಿಗೆ ನೀರು ಹರಿಸಲು ರೈತ ಸಂಘ ಆಗ್ರಹ
ಅಚ್ಚುಕಟ್ಟು ಪ್ರದೇಶಕ್ಕೆ ವಿವಿ ಸಾಗರ ನಾಲೆಗಳಲ್ಲಿ ತುರ್ತಾಗಿ ನೀರು ಹರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದ ತಾಲೂಕು ಘಟಕವು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು.
ಸಮನ್ವಯ ಕೊರತೆಯಾದರೆ ಹಾಸ್ಟೆಲ್ಗಳು ನರಕ: ಎಡಿಸಿ ಕುಮಾರಸ್ವಾಮಿ
ಚಿತ್ರದುರ್ಗದ ತರಾಸು ರಂಗಮಂದಿರದಲ್ಲಿ ಮಂಗಳವಾರ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ನಿಲಯಗಳು ಹಾಗೂ ವಸತಿ ಶಾಲೆಗಳ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಎಸ್ಸಿಎಸ್ಪಿ, ಟಿಎಸ್ಪಿ ಅನುದಾನ ದುರ್ಬಳಕೆ: ಮರು ಮಂಜೂರಾತಿಗೆ ಆಗ್ರಹ
ವಿವಿಧ ಬೇಡಿಕೆಗಳ ಹಕ್ಕೊತ್ತಾಯದ ಮನವಿಯನ್ನು ದಲಿತ ಸಂಘರ್ಷ ಸಮಿತಿ (ಪರಿವರ್ತನಾ ವಾದ) ವತಿಯಿಂದ ಮಂಗಳವಾರ ತಹಶೀಲ್ದಾರ್ ರವರಿಗೆ ಮನವಿ ಸಲ್ಲಿಸಲಾಯಿತು
ಪಂಚಾಕ್ಷರ ಗವಾಯಿಗಳು ಅಂಧತ್ವ ಮೆಟ್ಟಿ ನಿಂತ ಸಾಧಕರು: ಜಿ.ಟಿ.ನಂದೀಶ್
ಗವಾಯಿಗಳ ನಡೆಯಿಂದಾಗಿಯೇ ಕರ್ನಾಟಕದಲ್ಲಿ ಗದುಗಿಗೆ ವಿಶೇಷ ಮನ್ನಣೆ ದೊರೆತು, ಸಂಗೀತದ ತವರು ಎನಿಸಿತು. ಅಂಥ ಗವಾಯಿಗಳ ಹೆಸರಿನಲ್ಲಿ ಸರ್ಕಾರ ಪ್ರಶಸ್ತಿ ಸ್ಥಾಪಿಸಿರುವುದು ಅವರ ಅನುಪಮ ಸೇವೆಗೆ ಸಂದ ಗೌರವ ಎಂದೇ ಹೇಳಬೇಕು ಎಂದು ನಂದೀಶ್ ಬಣ್ಣಿಸಿದರು.
ಸಂವಿಧಾನ ಬದಲಾವಣೆ ಬಯಸುವವರ ದೂರವಿಡಿ: ಡಿ.ಮಂಜುನಾಥ
ಸಂವಿಧಾನವಿಲ್ಲದಿದ್ದರೆ, ನಮ್ಮೆಲ್ಲರ ಬದುಕು ಅಸ್ಥಿರತೆಯ ಗೂಡಾಗುತ್ತಿತ್ತು. ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗ ಕಾರ್ಯನಿರ್ವಹಿಸುವುದೇ ಸಂವಿಧಾನದ ಆಧಾರದ ಮೇಲೆ ಎಂದು ಚಳ್ಳಕೆರೆ ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಡಿ.ಮಂಜುನಾಥ ಅಭಿಪ್ರಾಯಪಟ್ಟರು.
ದಾಂಪತ್ಯದಲ್ಲಿ ಪ್ರೀತಿ ಮೈದಳೆದರೆ ಬದುಕೇ ಸ್ವರ್ಗ: ಬಸವಪ್ರಭುಶ್ರೀ
ಸಂಸಾರದಲ್ಲಿ ಎಷ್ಟೇ ಕಲಹ ಬಂದರೂ ಸತಿ ಪತಿಗಳು ಕೊನೆವರೆಗೂ ಹೊಂದಿಕೊಂಡು ಹೋಗಬೇಕು. ಸಮಸ್ಯೆಗಳು ಸಾಂಸಾರಿಕರಿಗೆ ಬರುತ್ತವೆ, ಇನ್ನೊಬ್ಬರಿಗೆ ತೊಂದರೆ ಕೊಡದೆ ಇರುವುದೇ ನಿಜವಾದ ತಪಸ್ಸು ಎಂದು ಶ್ರೀ ಬಸವಪ್ರಭು ಸ್ವಾಮೀಜಿ ಸಾಮೂಹಿಕ ಕಲ್ಯಾಣ ಮಹೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕ್ಯಾನ್ಸರ್ನಿಂದಾಗಿ ವಿಶ್ವದಲ್ಲಿ ಅತಿ ಹೆಚ್ಚು ಸಾವುಗಳು: ಡಾ.ಜಯಶ್ರೀ
ಸಿರಿಗೆರೆ ಸಮೀಪದ ವಿಜಾಪುರ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಕ್ಯಾನ್ಸರ್ ಜಾಗೃತಿ ಶಿಕ್ಷಣ ಸಮಾವೇಶ ನಡೆಯಿತು.
< previous
1
...
351
352
353
354
355
356
357
358
359
...
394
next >
Top Stories
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
ಕೆಎಸ್ಸಿಎ ಚುನಾವಣೆ: ವೆಂಕಟೇಶ್ ಪ್ರಸಾದ್ ಟೀಮ್ಗೆ ಕುಂಬ್ಳೆ, ದ್ರಾವಿಡ್, ಶ್ರೀನಾಥ್ ಬೆಂಬಲ