• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೋದೀಜಿ, ನೀವು ಚಿತ್ರದುರ್ಗದಲ್ಲಿ ನಿಂತು ಕೊಟ್ಟ ಮಾತು ಉಳಿಸಿಕೊಳ್ಳಿ: ರೈತರ ಆಕ್ರೋಶ
ಕೋಟೆನಾಡು ಚಿತ್ರದುರ್ಗದಲ್ಲಿ ರೈತ ಸಂಘದ ನೇತೃತ್ವದಲ್ಲಿ ಸಂಘಟಿತರಾಗಿ ಜಿಲ್ಲೆಯ ವಿವಿಧ ಭಾಗಗಳಿಂದಆಗಮಿಸಿದ್ದ ಐದುನೂರಕ್ಕೂ ಹೆಚ್ಚು ಮಂದಿ ಐತಿಹಾಸಿಕ ನೆಲದಲ್ಲಿ ಘರ್ಜಿಸಿದರು. ಶಾಲುಗಳನ್ನು ಗಾಳಿಯಲ್ಲಿ ತಿರುಗಿಸಿ ಒಗ್ಗಟ್ಟು ಪ್ರದರ್ಶಿಸಿದರು. ಇದೇ ವೇಳೆ ವಾಕ್ಯ ಪರಿಪಾಲನೆ ಮಾಡುವಂತೆ ಪ್ರಧಾನಿ ಮೋದಿಗೆ ಸಲಹೆ ಮಾಡಿದರು.
ವೈಜ್ಞಾನಿಕ ವಿವಿ ಸ್ಥಾಪನೆಗೆ ಸಂಶೋಧನಾ ಪರಿಷತ್‍ ಆಗ್ರಹ
ವಿಜ್ಞಾನ-ಸಾಹಿತ್ಯ-ಸಂಸ್ಕೃತಿ ಸಮಾಗಮಗೊಳಿಸಿ ಮಕ್ಕಳಲ್ಲಿ ಮಾನವೀಯತೆ, ಸೌಹಾರ್ದತೆ, ಪ್ರಯೋಗ ಶೀಲತೆ ಬೆಳೆಸುವುದು ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಧ್ಯೇಯ ಎಂದು ಚಿತ್ರದುರ್ಗ ಶಾಖೆ ಸಲ್ಲಿಸಿದ ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ದುರ್ಗದ ಯಾವುದಾದರೂ ರಸ್ತೆಗೆ ಶ್ರೀಶೈಲ ಆರಾಧ್ಯರ ಹೆಸರಿಡಿ: ಶಿವಲಿಂಗಾನಂದ ಶ್ರೀ
ನಗರದ ಬಾಪೂಜಿ ವಿದ್ಯಾಸಂಸ್ಥೆ ಆವರಣದಲ್ಲಿ ಸೋಮವಾರ ಅಗಲಿದ ಶ್ರೀಶೈಲ ಆರಾಧ್ಯ ಹಾಗೂ ಕೆ.ಎಂ.ತಿಪ್ಪೇಸ್ವಾಮಿ ಅವರ ಸ್ಮರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
‘ಗ್ಯಾರಂಟಿ’ ಯಶಸ್ಸು ವಿಪಕ್ಷಗಳಿಗೆ ಸಹಿಸಲಾಗುತ್ತಿಲ್ಲ: ಡಿ.ಸುಧಾಕರ್‌
ಹಿರಿಯೂರು ತಾಲೂಕಿನ ಜೆಜೆ ಹಳ್ಳಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಕುರಿತ ಸಮಾವೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಚಾಲನೆ ನೀಡಿ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಸದುಪಯೋಗಕ್ಕೆ ಕರೆ ನೀಡಿದರು.
ಮಕ್ಕಳ ಸರ್ವತೋಮುಖ ಏಳ್ಗೆಗೆ ಶಿಕ್ಷಣ ಅವಶ್ಯ: ಶಾಸಕ ಡಾ.ಎಂ.ಚಂದ್ರಪ್ಪ
ಹೊಳಲ್ಕೆರೆ ಸಂವಿಧಾನ ಸೌಧದಲ್ಲಿ ನಡೆದ ಸರ್ಕಾರಿ ಎಂ.ಎಂ.ಪ್ರೌಢಶಾಲೆ ಹಾಗೂ ಎನ್‌ಇಎಸ್‌ ಶಾಲೆಗಳ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮಕ್ಕೆ ಶಾಸಕ ಡಾ.ಎಂಚಂದ್ರಪ್ಪ ಚಾಲನೆ ನೀಡಿ, ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕ ವ್ಯವಸ್ಥೆ ಕಲ್ಪಿಸುವ ಭರವಸೆಯಿತ್ತರು.
ನೂತನ ವಸತಿ ಗೃಹಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಶಂಕುಸ್ಥಾಪನೆ
ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಬಸಾಪುರ ಗ್ರಾಮದಲ್ಲಿರುವ ಚಾಲಕರ ತರಬೇತಿ ಕೇಂದ್ರದ ಆವರಣದಲ್ಲಿ ನಾಲ್ಕು ಕೋಟಿ ರು. ವೆಚ್ಚದ ನೂತನ ವಸತಿ ಗೃಹಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಶಂಕುಸ್ಥಾಪನೆ ನೆರವೇರಿಸಿದರು.
ಸಂವಿಧಾನ ಪ್ರತಿಯೊಬ್ಬರಿಗೂ ನ್ಯಾಯ ಒದಗಿಸಿದೆ: ಶಾಸಕ ಎನ್ನವೈಜಿ
ಡಾ.ಬಿ.ಆರ್‌.ಅಂಬೇಡ್ಕರ್ ನೀಡಿರುವ ಸಂವಿಧಾನದ ಫಲವನ್ನೂ ಕೇವಲ ಒಂದು ವರ್ಗಕ್ಕೆ ಸೀಮಿತವಾಗದೆ ದೇಶದ ಪ್ರತಿಯೊಬ್ಬ ಜಾತಿ, ಧರ್ಮದವರು ಈಗಾಗಲೇ ಪಡೆದು ಪ್ರಸನ್ನರಾಗಿದ್ದೇವೆ.
ಕಾಡುಗೊಲ್ಲರ ಎಸ್‌ಟಿ ಸೇರಿಸದಿದ್ದರೆ ಚುನಾವಣೆಯಲ್ಲಿ ತಕ್ಕ ಪಾಠ
ಕೇಂದ್ರ ಸರ್ಕಾರ ಈ ಬಾರಿ ಅಧಿವೇಶನದಲ್ಲಿ ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡದಿದ್ದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಡುಗೊಲ್ಲರು ತಮ್ಮ ಶಕ್ತಿಯನ್ನು ಬಿಜೆಪಿ ವಿರುದ್ಧ ಪ್ರದರ್ಶನ ಮಾಡಬೇಕಾಗುತ್ತದೆ.
ಇಂದಿನಿಂದ ಭದ್ರಾ ನೀರಿಗಾಗಿ ಅನಿರ್ದಿಷ್ಟ ಮುಷ್ಕರ
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದ 5300 ಕೋಟಿ ಹಣ ರು. ಬಿಡುಗಡೆ ಮಾಡದಿರುವುದು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಜಿಲ್ಲೆಯ ಎಲ್ಲಾ ಜನಪರ, ಪ್ರಗತಿಪರ, ಕನ್ನಡ ಪರ, ದಲಿತಪರ ಸಂಘಟನೆಗಳು ಸೇರಿ ಚಿತ್ರದುರ್ಗ ಜಿಲ್ಲೆಯ ಸಂಸದರ ಕಛೇರಿಯ ಮುಂದೆ ಫೆ.5ರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ ಹಮ್ಮಿಕೊಂಡೊವೆ.
ಚಳ್ಳಕೆರೆಯಮ್ಮ, ದೇವಸ್ಥಾನ ಹಣ ದುರುಪಯೋಗ ಆರೋಪ: ಮಂಡಳಿ ಸ್ಪಷ್ಟನೆ
ಪ್ರಸ್ತುತ ಚಳ್ಳಕೆರೆಯಮ್ಮ ದೇವಸ್ಥಾನದ ಉಳಿತಾಯ ಖಾತೆಯಲ್ಲಿ 32 ಲಕ್ಷ ರು. ವೀರಭದ್ರಸ್ವಾಮಿ ದೇವಸ್ಥಾನದ ಉಳಿತಾಯ ಖಾತೆಯಲ್ಲಿ 21 ಲಕ್ಷ ರು. ಹಣವಿದೆ. ಪ್ರತಿ ಜಾತ್ರೆ ಸಂದರ್ಭದಲ್ಲಿ ಭಕ್ತರಿಗೆ ದೇವಸ್ಥಾನದ ಆದಾಯ ಮತ್ತು ಖರ್ಚು ವೆಚ್ಚಗಳ ಬಗ್ಗೆ ಲಿಖಿತ ಮೂಲಕ ಕರಪತ್ರವನ್ನು ಹಂಚಲಾಗುತ್ತದೆ. ಆದರೂ ದೇವಸ್ಥಾನದ ಆಡಳಿತ ಮಂಡಳಿತ ವಿರುದ್ಧ ಹಣ ದುರುಪಯೋಗ ಮಾಡಿರುವುದು ದೈವದ ವಿರುದ್ಧ ಮಾಡಿದ ಆರೋಪವಾಗಿದೆ.
  • < previous
  • 1
  • ...
  • 352
  • 353
  • 354
  • 355
  • 356
  • 357
  • 358
  • 359
  • 360
  • ...
  • 394
  • next >
Top Stories
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಟಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved