• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿತ್ರದುರ್ಗದ ಮೂರು ಖಾದಿ ಹಂಜಿ ಘಟಕಗಳ ಆಧುನೀಕರಣ
ಚಿತ್ರದುರ್ಗ ಜಿಲ್ಲೆಯ ಮೂರು ಹಂಜಿ ಘಟಕಗಳನ್ನು ಶೀಘ್ರವಾಗಿ ಆಧುನೀಕರಣಗೊಳಿಸಲಾಗುವುದು.
ಸಾಧನೆ ಕನಸು ಹೊತ್ತವರಿಗೆ ಅಕ್ಷರ ಜ್ಞಾನ ಆಧಾರ: ವಿಶ್ವನಾಥ್‌
ಎಷ್ಟೇ ಕಷ್ಟ, ಬಡತನ ಇದ್ದರೂ ಅವುಗಳಿಗೆ ಎದೆಗುಂದದೆ ನಿರಂತರವಾಗಿ ಅಕ್ಷರ ಜ್ಞಾನ ಪಡೆಯುತ್ತ ಸಾಗಿದರೆ ಯಶಸ್ಸು ನಮ್ಮನ್ನು ಹಿಂಬಾಲಿಸುತ್ತದೆ.
ಭದ್ರಾ ಮೇಲ್ದಂಡೆಗೆ ಹಣಕಾಸು ತೊಂದರೆಯಾದ್ರೆ ಬಾಂಡ್ ಮೂಲಕ ಸಂಗ್ರಹಿಸಿ
ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ರಾಜ್ಯ ಸರ್ಕಾರ ಸಂಪನ್ಮೂಲಗಳ ಕೊರತೆ ಎದುರಿಸುತ್ತಿದ್ದರೆ ಕೃಷ್ಣ ಜಲಭಾಗ್ಯ ಮಾದರಿಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯಡಿ ಬಾಂಡ್‌ಗಳ ಬಿಡುಗಡೆ ಮಾಡಿ ಸಾರ್ವಜನಿಕ ವಲಯದಿಂದ ಸಂಪನ್ಮೂಲ ಕ್ರೋಢೀಕರಣ ಮಾಡಿಕೊಂಡು ಯೋಜನೆ ಪೂರ್ಣಗೊಳಿಸುವಂತೆ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಸಲಹೆ ಮಾಡಿದೆ.
ಎಲೆಕ್ಷನ್‌ಗೂ ಮುಂಚೆ ಟೆಲಿಕಾಂ ನೆಟ್‌ವರ್ಕ್‌ಗಳ ನೋಡಿಕೊಳ್ಳಿ: ಡೀಸಿ
ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಶೀಘ್ರದಲ್ಲೇ ವೇಳಾಪಟ್ಟಿ ಪ್ರಕಟಗೊಳ್ಳಲಿದ್ದು, ಘೋಷಣೆಯಾದ ತಕ್ಷಣದಿಂದಲೇ ನೀತಿಸಂಹಿತೆ ಜಾರಿಗೆ ಬರುತ್ತದೆ. ಹೀಗಾಗಿ ಚುನಾವಣೆಗಾಗಿ ಕೈಗೊಳ್ಳಲಾಗುವ ಎಲ್ಲ ಕಾರ್ಯಗಳ ಸಿದ್ಧತೆಗಳ ಬಗ್ಗೆ ಉದಾಸೀನ ಬೇಡ. ಎಲ್ಲರೂ ಖುದ್ದಾಗಿ ಪರಿಶೀಲಿಸಬೇಕು.
ರಾಜಬೀದಿಯಲ್ಲಿ ಕಬೀರಾನಂದ ಶ್ರೀಗಳ ಪಲ್ಲಕ್ಕಿ ಮಹೋತ್ಸವ
ನಗರದ ಸದ್ಗುರು ಕಬೀರಾನಂದಾಶ್ರಮದಲ್ಲಿ ನಡೆಯುತ್ತಿರುವ ಶಿವನಾಮ ಸಪ್ತಾಹದ 94ನೇ ಶಿವರಾತ್ರಿ ಮಹೋತ್ಸವದ ಅಂಗವಾಗಿ ಶುಕ್ರವಾರ ರಾಜಬೀದಿಯಲ್ಲಿ ಶಿವಲಿಂಗಾನಂದ ಶ್ರೀಗಳ ಪಲ್ಲಕ್ಕಿ ಹಾಗೂ ಜನಪದ ಉತ್ಸವ ಸಂಭ್ರಮದಿಂದ ನೆರವೇರಿತು.
ತಾಲೂಕಿನೆಲ್ಲೆಡೆ ಭಕ್ತಿಯಿಂದ ನೆರವೇರಿದ ಶಿವನ ಪೂಜೆಗಳು
ಪಟ್ಟಣ ಸೇರಿದಂತೆ ತಾಲೂಕಿನ ನಾನಾ ಗ್ರಾಮಗಳಲ್ಲಿನ ದೇವಸ್ಥಾನಗಳಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಭಕ್ತರು ಶಿವನ ಆರಾಧನೆ ಮೂಲಕ ಶಿವರಾತ್ರಿ ಹಬ್ಬವನ್ನು ಆಚರಿಸಿದರು.
ಸದೃಢ ಯುವ ಪೀಳಿಗೆ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅಪಾರ
ಸದೃಢ ಯುವ ಪೀಳಿಗೆ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅಪಾರವಾಗಿದೆ. ಯಾವುದೇ ಕೈಗಾರಿಕೆ, ನೀರಾವರಿ ಸೌಲಭ್ಯಗಳಿಲ್ಲದ ಬರದ ನಾಡು ಚಿತ್ರದುರ್ಗ ಜಿಲ್ಲೆ ಅಭಿವೃದ್ಧಿಯಾಗಬೇಕಾದರೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು.
ಗುಣಮಟ್ಟದ ಶಿಕ್ಷಣಕ್ಕಾಗಿ ಶಿಕ್ಷಕರ ಶ್ರಮ ಅಗತ್ಯ
ವೈಯುಕ್ತಿಕ ಸಮಸ್ಯೆಗಳ ಬದಿಗೆ ಸರಿಸಿ ಗುಣಮಟ್ಟದ ಶಿಕ್ಷಣಕ್ಕಾಗಿ ಎಲ್ಲಾ ಶಿಕ್ಷಕರು ಶ್ರಮಿಸಬೇಕು ವೈಯುಕ್ತಿಕ ಸಮಸ್ಯೆಗಳ ಬದಿಗೆ ಸರಿಸಿ ಗುಣಮಟ್ಟದ ಶಿಕ್ಷಣಕ್ಕಾಗಿ ಎಲ್ಲಾ ಶಿಕ್ಷಕರು ಶ್ರಮಿಸಬೇಕು
ಕೋಟೆನಾಡಲ್ಲಿ ಮಹಾಶಿವರಾತ್ರಿಯ ಭಕ್ತಿ ಭಾವಗಳ ಸಂಗಮ
ಮಹಾಶಿವರಾತ್ರಿ ಮಹೋತ್ಸವದ ಅಂಗವಾಗಿ ಕೋಟೆ ನಾಡು ಚಿತ್ರದುರ್ಗದಲ್ಲಿ ಶುಕ್ರವಾರ ದೇವಸ್ಥಾನಗಳು ಮುಂಭಾಗ ಭಕ್ತಿ ಭಾವಗಳ ಸಂಗಮವಾಗಿ ಗೋಚರಿಸಿದವು.
ಗಾಂಧಿ ಜಯಂತಿಗೆ ಎಲ್ಲಾ ಕೆರೆಗಳಿಗೆ ನೀರು: ಶಾಸಕ ಚಂದ್ರಪ್ಪ ಭರವಸೆ
ಚಿಕ್ಕಜಾಜೂರು, ತಾಳ್ಯ, ರಾಮಗಿರಿ, ಮಲ್ಲಾಡಿಹಳ್ಳಿ, ಹೊಳಲ್ಕೆರೆ ಕಸಬಾ ಭಾಗದಲ್ಲಿ ಸಮಸ್ಯೆಯಿರುವುದರಿಂದ ಒಂದು ಮುಕ್ಕಾಲು ಕಿ.ಮೀ. ಪೈಪ್‍ಲೈನ್ ತೆಗೆಯಲು ಬಿಟ್ಟಿರಲಿಲ್ಲ. ಬರುವ ಗಾಂಧಿ ಜಯಂತಿಯ ಒಳಗೆ ಎಲ್ಲಾ ಕೆರೆಗಳಿಗೆ ನೀರು ತುಂಬಿಸಲಾಗುವುದು.
  • < previous
  • 1
  • ...
  • 352
  • 353
  • 354
  • 355
  • 356
  • 357
  • 358
  • 359
  • 360
  • ...
  • 421
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved