ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
10ರಂದು ಚಿತ್ರದುರ್ಗದಲ್ಲಿ ಕನ್ನಡದ ಹಬ್ಬ
ಕರುನಾಡ ವಿಜಯಸೇನೆಯಿಂದ ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಮಾ.10ರಂದು ಸಂಜೆ 5.40ಕ್ಕೆ ಕನ್ನಡ ಹಬ್ಬ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ
ಕಾಂಗ್ರೆಸ್ಗೆ ಸಿದ್ದರಾಮಯ್ಯ ಸರ್ಕಾರ ಎಟಿಎಂ ಇದ್ದಂತೆ
ರಾಷ್ಟ್ರಮಟ್ಟದ ಕಾಂಗ್ರೆಸ್ ನಾಯಕರಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎಟಿಎಂ ಇದ್ದಂತೆ. ಭ್ರಷ್ಟಾಚಾರದ ಮೂಲಕಗಳಿಸಲಾದ ಹಣ ನಾಯಕರಾದ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿಗೆ ಕಳಿಸುತ್ತಿದ್ದಾರೆ.
ಕುಡಿಯುವ ನೀರಿನ ಕಾಮಗಾರಿಗಳ ತ್ವರಿತ ಪೂರ್ಣಗೊಳಿಸಿ
ಬೇಸಿಗೆ ಕಾಲವಿರುವುದರಿಂದ, ಚಿತ್ರದುರ್ಗ ನಗರಸಭೆ ವ್ಯಾಪ್ತಿಯಲ್ಲಿ 15ನೇ ಹಣಕಾಸು ಯೋಜನೆಯಡಿ ಕುಡಿಯುವ ನೀರಿಗಾಗಿ ಮೀಸಲಿಟ್ಟ ಅನುದಾನದ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸುವಂತೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಸೂಚನೆ ನೀಡಿದರು.
ಮಕ್ಕಳ ಜೀವನ ಗುಣಮಟ್ಟ ಸುಧಾರಣೆಗೆ ಬಾಲ ಸ್ವಾಸ್ಥ್ಯ ಯೋಜನೆ: ಮಂಜುನಾಥ್
ಮಕ್ಕಳ ಜೀವನದ ಗುಣಮಟ್ಟವನ್ನು ಸುಧಾರಿಸುವ ಸಲುವಾರಿ ರಾಷ್ಟ್ರೀಯ ಸ್ಥಾಸ್ಥ್ಯ ಯೋಜನೆಯನ್ನು ಸರ್ಕಾರವು ಜಾರಿಗೆ ತಂದಿದೆ.
ಭದ್ರಾ ಮೇಲ್ದಂಡೆ ಅಬ್ಬಿನಹೊಳಲು ಭೂಸ್ವಾಧೀನ ತಲೆನೋವು ನಿವಾರಣೆ
ಭದ್ರಾ ಮೇಲ್ದಂಡೆ ಯೋಜನೆ ಕಾಲುವೆ ನಿರ್ಮಾಣಕ್ಕೆ ತೊಡರಾಗಿದ್ದ ಅಬ್ಬಿನಹೊಳಲು ಭೂಸ್ವಾಧೀನದ ತಲೆನೋವು ಗುರುವಾರ ನಿವಾರಣೆಯಾಗಿದ್ದು, ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳು ಬಿಗಿ ಪೊಲೀಸ್ ಬಂದೋ ಬಸ್ತ್ ನಡುವೆ ಕಾಮಗಾರಿ ಆರಂಭಿಸಿದ್ದಾರೆ. ಇದರಿಂದಾಗಿ ಕಳೆದ 8 ವರ್ಷಗಳಿಂದ ನೆನೆಗುದ್ದಿಗೆ ಬಿದ್ದಿದ್ದ ಭೂಮಿ ವಶದ ಕಾರ್ಯ ಕಾನೂನಾತ್ಮಕ ಹೆಜ್ಜೆ ಮೂಲಕ ಈಡೇರಿದಂತಾಗಿದೆ.
ನೀರಿನ ಸಮಸ್ಯೆ ಕುರಿತು ಮುಂಜಾಗ್ರತಾ ಕ್ರಮವಹಿಸಿ: ಶಾಸಕ ಎನ್ನೈಜಿ
ಬೇಸಿಗೆ ಈ ಬಾರಿ ಪ್ರಖರವಾಗಿದ್ದು, ಎಲ್ಲೆಡೆ ನೀರಿನ ಸಮಸ್ಯೆ ಉಲ್ಬಣಿಸಿದೆ. ಸಮಸ್ಯೆ ಬಗ್ಗೆ ಮುಂಜಾಗ್ರತೆವಹಿಸಬೇಕು.
ಚಿತ್ರದುರ್ಗದಲ್ಲಿ ಇನ್ನೊಂದು ಸುತ್ತಿನ ಡಿವೈಡರ್ ತೆರವು
ಚಿತ್ರದುರ್ಗ ನಗರದಲ್ಲಿ ಕೋಟ್ಯಂತರ ರು. ವೆಚ್ಚ ಮಾಡಿ ನಿರ್ಮಿಸಲಾದ ಅವೈಜ್ಞಾನಿಕ ಡಿವೈಡರ್ಗಳ ತೆರವುಗೊಳಿಸುವ ಮತ್ತೊಂದು ಸುತ್ತಿನ ಕಾರ್ಯಾಚರಣೆ ನಡೆಯಲಿದೆಯೇ ?ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ಇಂತಹದ್ದೊಂದು ಸುಳಿವು ನೀಡಿದೆ.
ಸಾರ್ವಜನಿಕರ ಸಹಾಯಕ್ಕೆ ಚಿರಋುಣಿ : ಸುರೇಶ್
ತಾಲೂಕಿನ ಗಡಿಭಾಗದಲ್ಲಿರುವ ಸರ್ಕಾರಿ ಪ್ರೌಢಶಾಲೆಗಳಿಗೆ ಸರ್ಕಾರ ಅವಶ್ಯಕತೆಗೆ ತಕ್ಕಂತೆ ಅನುದಾನ ನೀಡಲು ಸಾಧ್ಯವಾಗುವುದಿಲ್ಲ. ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ನೀಡುವ ದೇಣಿಗೆಯೊಂದಿಗೆ ಕೆಲವೊಂದು ಅಗತ್ಯ ಸೌಲಭ್ಯಗಳನ್ನು ಶಾಲೆಗೆ ಒದಗಿಸಬೇಕಾಗುತ್ತದೆ.
ಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ: ನವೀನ್
ಲೋಕಸಭಾ ಚುನಾವಣೆಯಲ್ಲಿ ದೇಶದ ಮತದಾರನ ಅಭಿಲಾಷೆಯಂತೆ ಬಿಜೆಪಿ ಅಭೂತಪೂರ್ವ ಗೆಲುವಿನೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ವಿಶ್ವಾಸ ವ್ಯಕ್ತಪಡಿಸಿದರು.
ಮಕ್ಕಳ ರಕ್ಷಣೆ ಮೊದಲ ಆದ್ಯತೆಯಾಗಲಿ: ಡಾ.ಮಹೇಶ್
ನಮ್ಮ ಮಕ್ಕಳೇ ಮನೆಯ ಮಾಣಿಕ್ಯ, ಮಕ್ಕಳೇ ದೇಶದ ಸಂಪತ್ತು, ಮಕ್ಕಳೇ ಆಸ್ತಿ ಎಂಬ ಮಾತುಗಳನ್ನು ಬಿಟ್ಟು ಮಕ್ಕಳನ್ನು ದೇಶದ ಆಸ್ತಿಯನ್ನಾಗಿ ಬೆಳೆಸುವ ಜವಾಬ್ದಾರಿ ತಂದೆ, ತಾಯಿ, ಶಿಕ್ಷಕ ಮತ್ತು ನಾಗರೀಕ ಸಮಾಜ ತೆಗೆದುಕೊಳ್ಳಬೇಕು.
< previous
1
...
353
354
355
356
357
358
359
360
361
...
421
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ