• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ನಿಂದ ರಘು, ಸವಿತಾರ ಉಚ್ಚಾಟನೆಗೆ ಆಗ್ರಹ
ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ರಘು ಮತ್ತು ಸವಿತಾರವರನ್ನು ಕಾಂಗ್ರೆಸ್‌ನಿಂದ ಉಚ್ಚಾಟನೆ ಮಾಡುವಂತೆ ಎನ್ಎಸ್‌ಯುಐನ ಮಾಜಿ ಅಧ್ಯಕ್ಷ ವಿನಯ ಗೋಡೆಮನೆ ಪಕ್ಷದ ವರಿಷ್ಟರನ್ನು ಆಗ್ರಹಿಸಿದ್ದಾರೆ.
ಗ್ಯಾರಂಟಿ ಯೋಜನೆ ಬಗ್ಗೆ ಚರ್ಚೆಗೆ ಸಭೆ: ರೇಹಾನ್‌ ಪಾಷ
ರಾಜ್ಯ ಸರ್ಕಾರ ಐದು ಪ್ರಮುಖ ಗ್ಯಾರಂಟಿಗಳನ್ನು ಜಾರಿಮಾಡಿದ್ದು ಅವುಗಳ ಅನುಷ್ಠಾನದ ಲೋಪದೋಷ ಕುರಿತು ಸಾರ್ವಜನಿಕರೊಂದಿಗೆ ಚರ್ಚಿಸಲು ಸಭೆ ಏರ್ಪಡಿಸಲಾಗಿದೆ.
ಖಂಡೇನಹಳ್ಳಿ ಗ್ರಾಮದಲ್ಲಿ ಗುರುನಮನ ಕಾರ್ಯಕ್ರಮ
ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಅತ್ಯುನ್ನತವಾದ ಸ್ಥಾನವಿದ್ದು, ಮಾನವ ಜೀವನ ಸಾರ್ಥಕವಾಗಬೇಕಾದರೆ ಗುರುವಿನ ಸಾಕ್ಷಾತ್ಕಾರವಾಗಬೇಕಾಗುತ್ತದೆ.
ಅರ್ಜಿ ಸ್ವೀಕೃತ ಶಾಶ್ವತ ಕೇಂದ್ರ
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು, ಅರ್ಜಿಗಳನ್ನು ಸ್ವೀಕರಿಸಲು ಶಾಶ್ವತ ಅರ್ಜಿ ಸ್ವೀಕೃತಿ ಕೇಂದ್ರ ಸ್ಥಾಪಿಸಲಾಗಿದ್ದು, ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಲಾಗುವುದು.
ಮೋದಿ ಅವರ ಕಾರ್ಯಕ್ರಮಗಳ ಬೂತ್ ಮಟ್ಟದಲ್ಲಿ ತಲುಪಿಸಿ
ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 10 ವರ್ಷಗಳಲ್ಲಿ ನೀಡಿರುವ ಮಹತ್ವಾಕಾಂಕ್ಷಿ ಯೋಜನೆಗಳನ್ನು ಬೂತ್ ಮಟ್ಟದಲ್ಲಿ ಪ್ರತಿ ಮನೆ ಮನೆಗೆ ತಿಳಿಸುವ ಜವಾಬ್ದಾರಿ ಪಕ್ಷದ ಕಾರ್ಯಕರ್ತರ ಮೇಲಿದೆ.
ಅಸಮಾನತೆ ವಿರುದ್ಧ ಹೋರಾಟ ಮಾಡಿದ್ದ ಮಡಿವಾಳ ಮಾಚಿದೇವರು
12ನೇ ಶತಮಾನದಲ್ಲಿ ತಾಂಡವಾಡುತ್ತಿದ್ದ ಅನಿಷ್ಟ ಪದ್ಧತಿಗಳ ವಿರುದ್ಧ ಹೋರಾಟ ಮಾಡಿದ್ದ ಬಸವಾದಿ ಶಿವರಣರಲ್ಲಿ ಮಡಿವಾಳ ಮಾಚಿದೇವರು ಒಬ್ಬರು. ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.
ಮಾಚಿದೇವರ ನೇರವಂತಿಕೆಯನ್ನು ಅಳವಡಿಸಿಕೊಳ್ಳಿ: ಸಿದ್ದೇಶ್
ಶರಣರಲ್ಲಿ ಅಗ್ರಗಣ್ಯರೆನಿಸಿಕೊಂಡಿದ್ದ ಮಾಚಿದೇವರು ಉನ್ನತ ವ್ಯಕ್ತಿತ್ವದಿಂದ ಎಲ್ಲರಿಂದಲೂ ಗೌರವ ಪಡೆದಿದ್ದರು.
ವಚನ ಸಾಹಿತ್ಯ ಸಂರಕ್ಷಣೆ ಮಾಡಿದ ಮಹಾನುಭಾವ ಮಾಚಿದೇವ
12ನೇ ಶತಮಾನದ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡಿ, ನಾಡಿಗೆ ನೀಡಿದ ದೊಡ್ಡ ಕೀರ್ತಿ ಮಡಿವಾಳ ಮಾಚಿದೇವ ಅವರಿಗೆ ಸಲ್ಲುತ್ತದೆ.
ಕೇಂದ್ರ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಉದಾಸೀನ
ಭದ್ರಾ ಮೇಲ್ದಂಡೆಗೆ ಅನುದಾನ ಒದಗಿಸುವ ವಿಚಾರದಲ್ಲಿ ಕೇಂದ್ರ ಬಜೆಟ್ ನಲ್ಲಿ ಯಾವುದೇ ವಿಷಯ ಪ್ರಸ್ತಾಪವಾಗದಿರುವುದಕ್ಕೆ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ತೀವ್ರ ಅಸಮಧಾನ ವ್ಯಕ್ತಪಡಿಸಿದೆ.
ಅಂತರ್‌ ಜಿಲ್ಲಾ ಪ್ರಥಮ ಸಾಹಿತ್ಯ ಸಮ್ಮೇಳನಕ್ಕೆ ಸಾಣೇಹಳ್ಳಿ ಸಜ್ಜು
ಚಿಕ್ಕಮಗಳೂರು-ಚಿತ್ರದುರ್ಗ ಜಿಲ್ಲೆಗಳ ಪ್ರಥಮ ಅಂತರ್‌ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಾಣೇಹಳ್ಳಿ ಶ್ರೀಮಠ ನವ ವಧುವಿನಂತೆ ಶೃಂಗಾರಗೊಂಡಿದೆ.
  • < previous
  • 1
  • ...
  • 355
  • 356
  • 357
  • 358
  • 359
  • 360
  • 361
  • 362
  • 363
  • ...
  • 394
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಟಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved