• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉರಿ ಬಿಸಿಲಲ್ಲಿ ಒಳ ಮೀಸಲಾತಿ ಜಾತಿ ಗಣತಿ
ಪರಿಶಿಷ್ಟರ ಒಳ ಮೀಸಲು ಜಾರಿ ಸಂಬಂಧ ಗಣತಿ ಕಾರ್ಯಕ್ಕೆ ಸೋಮವಾರ ಚಿತ್ರದುರ್ಗದ ಗಾಂಧಿ ನಗರದಲ್ಲಿ ಚಾಲನೆ ನೀಡಲಾಯಿತು. ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಮಾಜಿ ಸಚಿವ ಎಚ್‌.ಆಂಜನೇಯ ಇದ್ದರು.
ಮಕ್ಕಳಿಗೆ ಮನೆಯೇ ಮೊದಲ ಪಾಠಶಾಲೆಯಾಗಲಿ
ಸಾಣೇಹಳ್ಳಿಯಲ್ಲಿ ಆರಂಭಗೊಂಡ 3 ದಿನಗಳ ಕಾಲ ನಡೆಯುವ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ ಸಂಸ್ಕೃತಿ ಕಮ್ಮಟವನ್ನು ಸಿ.ಎನ್.ಅಶೋಕ ಉದ್ಘಾಟಿಸಿದರು.
ಹೊಸಪೇಟೆಯಲ್ಲಿ ಎರಡು ವರ್ಷಗಳ ಸಾಧನಾ ಸಮಾವೇಶ
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಾಗೂ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಭಾನುವಾರ ಹಕ್ಕು ಪತ್ರ ತಯಾರಿಸುವ ಕಾರ್ಯ ಪರಿಶೀಲಿಸಿದರು.
ಪ್ರಯತ್ನ ಹಾಗೂ ಸಾಧನೆಗೆ ಭಗೀರಥರು ದ್ಯೋತಕ
ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಇಂದಿನಿಂದ ಪರಿಶಿಷ್ಟ ಜಾತಿ ಮೀಸಲು ವರ್ಗೀಕರಣ ಸಮೀಕ್ಷೆ
ಸಮೀಕ್ಷೆ ಹಿನ್ನಲೆ ಮಾಜಿ ಸಚಿವ ಎಚ್.ಆಂಜನೇಯ ತಮ್ಮ ನಿವಾಸದ ಮುಂಭಾಗ ಇದು ಮಾದಿಗರ ಮನೆ ಎಂಬ ಸ್ಟಿಕ್ಕರ್ ಅಂಟಿಸಿಕೊಂಡರು.
ಕೇಕ್ ಕತ್ತರಿಸಿ ಕುರಿ ಹುಟ್ಟುಹಬ್ಬ ಆಚರಣೆ
ಹಿರಿಯೂರು ತಾಲೂಕಿನ ಮಸ್ಕಲ್ ಟಿಬಿ ಗೊಲ್ಲರಹಟ್ಟಿಯಲ್ಲಿ ಬೆಳ್ಳಿ ಕಡಗ ತೊಡಿಸಿ ಕುರಿಯೊಂದರ ಹುಟ್ಟುಹಬ್ಬ ಆಚರಿಸಲಾಯಿತು.
ಶಿಕ್ಷಣದ ಜೊತೆಗೆ ಕೃಷಿಗೂ ಮಹತ್ವ ನೀಡಿ
ಹೊಳಲ್ಕೆರೆ: ಶಿಕ್ಷಣದ ಜೊತೆಗೆ ಕೃಷಿಗೂ ಹೆಚ್ಚಿನ ಮಹತ್ವ ಕೊಡಬೇಕಿದೆ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.
ಉಚ್ಚಂಗಿ ಯಲ್ಲಮ್ಮ ದೇವಿಯವರ ಜಾತ್ರೆಗೆ ಚಾಲನೆ
ಚಿತ್ರದುರ್ಗ: ಕೋಟೆನಾಡಿನ ಪ್ರಮುಖ ಶಕ್ತಿ ದೇವತೆ ದೊಡ್ಡಪೇಟೆಯ ರಾಜ ಉತ್ಸವಾಂಬ ಉಚ್ಚಂಗಿ ಯಲ್ಲಮ್ಮ ದೇವಿಯವರ ಜಾತ್ರಾ ಮಹೋತ್ಸವಕ್ಕೆ ದೇವಿಗೆ ಕಂಕಣಧಾರಣೆಯೊಂದಿಗೆ ಶನಿವಾರ ಚಾಲನೆ ನೀಡಲಾಯಿತು.
10ಕ್ಕೆ ಸರಳವಾಗಿ ಹೇಮರೆಡ್ಡಿಮಲ್ಲಮ್ಮ ಜಯಂತಿ ಆಚರಣೆ
ಚಿತ್ರದುರ್ಗ: ಸರ್ಕಾರದ ನಿರ್ದೇಶನದಂತೆ ಮೇ 10 ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಶಿವಶರಣೆ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಆಚರಿಸುವುದಾಗಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ಯುವಶಕ್ತಿಯೇ ದೇಶದ ಶಕ್ತಿ
ಹೊಳಲ್ಕೆರೆ: ಯುವಶಕ್ತಿಯೇ ದೇಶದ ಶಕ್ತಿ ಎಂದು ಹೊಳಲ್ಕೆರೆಯ ಸಹಾಯಕ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಮಂಜುಳಾ ಹೇಳಿದರು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 394
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved