• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಬ್ಬರಿ ಖರೀದಿಗೆ ನೋಂದಣಿ ಪ್ರಕ್ರಿಯೆ ಆರಂಭ
ಬೆಂಬಲ ಬೆಲೆಯ ಕೊಬ್ಬರಿ ನೋಂದಣಿ ಪ್ರಿಕ್ರಿಯೆ ಹೊಸದುರ್ಗ ಮಾರುಕಟ್ಟೆ ಆವರಣದಲ್ಲಿ ಸೋಮವಾರ ನಡೆಯಿತು. ನೋಂದಣಿ ಕೇಂದ್ರದ ಬಳಿ ನೆರಳಿಲ್ಲದ ಕಾರಣ ವಯಸ್ಸಾದ ಮಹಿಳೆಯರು ಸೇರಿದಂತೆ ವೃದ್ಧರು ಬಿಸಿಲಿನ ತಾಪಕ್ಕೆ ಬಸವಳಿದರು.
ಚಿಕ್ಕೇನಹಳ್ಳಿಯಲ್ಲಿ ಸಂಭ್ರಮದ ಕಾಳುಹಬ್ಬ: ೧೧೦೦ ಬಾಳೆಎಲೆ ಎಡೆ ತಿಂದ ದಾಸಯ್ಯರು
ಸಿರಿಗೆರೆ ಸಮೀಪದ ಚಿಕ್ಕೇನಹಳ್ಳಿ ಗ್ರಾಮದಲ್ಲಿ ಕಾಳುಹಬ್ಬದ ಅಂಗವಾಗಿ ೧,೧೦೦ ಬಾಳೆಹಣ್ಣಿನ ಎಡೆಗಳನ್ನು ದಾಸಯ್ಯಗಳು ಸ್ವೀಕರಿಸಿದರು.
ನಾಳೆ ದುರ್ಗದಲ್ಲಿ ಮಹಾ ಪಂಚಾಯಿತಿ ಸಮಾವೇಶ
ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆ ಖಂಡಿಸಿ ಮಾ.6 ರಂದು ಮಹಾ ಪಂಚಾಯಿತಿ ಸಮಾವೇಶ ನಡೆಸಲಾಗುವುದೆಂದು ಯಾದವರೆಡ್ಡಿ ತಿಳಿಸಿದರು.
ವಿದ್ಯಾರ್ಥಿಗಳ ಭವಿಷ್ಯ ಸುಭದ್ರ ಶಕ್ತಿ ಶಿಕ್ಷಕರಿಗಿದೆ: ಶಾಸಕ ಟಿ.ರಘುಮೂರ್ತಿ
ಚಳ್ಳಕೆರೆ ನಗರದ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಶಿಕ್ಷಣ ಇಲಾಖೆ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಪ್ರೌಢಶಾಲಾ ಶಿಕ್ಷಕರ ತರಬೇತಿ ಕಾರ್ಯಗಾರಕ್ಕೆ ಶಾಸಕ ಟಿ.ರಘುಮೂರ್ತಿ ಚಾಲನೆ ನೀಡಿದರು.
ಚಳ್ಳಕೆರೆ ಮಾರುಕಟ್ಟೆ ಅಭಿವೃದ್ಧಿಗೆ ಸರ್ಕಾರ ಸಂಕಲ್ಪ: ಶಾಸಕ ರಘುಮೂರ್ತಿ
ಚಳ್ಳಕೆರೆ ನಗರದ ಮಾರುಕಟ್ಟೆ ಆವರಣದಲ್ಲಿ ಕೃಷಿ ಉತ್ಪನ್ನ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಸುಮಾರು ೨.೫೦ ಕೋಟಿ ರು. ವೆಚ್ಚದ ವಾಣಿಜ್ಯ ಮಳಿಗೆ ನಿರ್ಮಾಣ ಕಾಮಗಾರಿಗೆ ಶಾಸಕ ಟಿ.ರಘುಮೂರ್ತಿ ಭೂಮಿಪೂಜೆ ನೆರವೇರಿಸಿದರು.
ಹೊಳಲ್ಕೆರೆ ಬಂದ್ ಗೆ ಅಭೂತಪೂರ್ವ ಬೆಂಬಲ
ಭದ್ರಾ ಮೇಲ್ದಂಡೆ ಕಾಮಗಾರಿ ಪೂರ್ಣಗೊಳಿಸಲು ಆಗ್ರಹಿಸಿ ರೈತ ಸಂಘ, ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಸೇರಿ ವಿವಿಧ ಜನಪರ ಸಂಘಟನೆಗಳು ಕರೆ ನೀಡಿದ್ದ ಹೊಳಲ್ಕೆರೆ ಬಂದ್‌ಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಯಿತು.
ಆಂಧ್ರದ ಕರ್ನೂಲ್ ಬಳಿ ಕಾರು ಅಪಘಾತ: ಸ್ಥಳದಲ್ಲೇ 5 ಸಾವು
ಬಳ್ಳಾರಿಯಿಂದ ಕುಟುಂಬ ಸಹಿತ ಕಾರಿನಲ್ಲಿ ಕರ್ನೂಲ್ ಬಳಿ ಗ್ರಾಮವೊಂದಕ್ಕೆ ಮದುವೆ ನಿಶ್ಚಯ ಕಾರ್ಯಕ್ಕೆ ಹೋಗುತ್ತಿರುವಾಗ ದುರ್ಘ ಟನೆ ಸಂಭವಿಸಿ, ಮೊಳಕಾಲ್ಮುರು ತಾಲೂಕಿನ ಬಿಜಿಕೆರೆಯ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ದೇಗುಲ ಕಟ್ಟುವುದಲ್ಲ, ಪಾವಿತ್ರತೆ ಕಾಯ್ದುಕೊಳ್ಳಬೇಕು: ಮಾದಾರ ಚನ್ನಯ್ಯ ಸ್ವಾಮೀಜಿ
ತಾಲೂಕಿನ ಹುಲ್ಲೂರು ಗ್ರಾಮದಲ್ಲಿ ದುರ್ಗಾಂಬಿಕಾ ದೇವಿಯ ಉತ್ಸವ ಮೂರ್ತಿ ಹಾಗೂ ದೇವಸ್ಥಾನದ ಕಳಸ ಪ್ರತಿಷ್ಠಾಪನಾ ಸಮಾರಂಭ ನಡೆಯಿತು. ಮಾದಾರ ಚನ್ನಯ್ಯ ಗುರು ಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ಭಾರತಕ್ಕೆ ಕೃತಕ ಬುದ್ಧಿವಂತಿಕೆ ಬೇಕು: ಡಾ.ಸತ್ಯನಾರಾಯಣ
ಮಾರುಕಟ್ಟೆಯಲ್ಲಿ ಗ್ರಾಹಕರ ಅಭಿರುಚಿ, ವರ್ತನೆ, ಹವ್ಯಾಸಗಳನ್ನು ನಿರ್ಧರಿಸಲು ಮತ್ತು ಸಂಸ್ಥೆಯ ಉತ್ಪನ್ನಗಳನ್ನು ತಯಾರು ಮಾಡಲು ಕೃತಕ ಬುದ್ಧಿವಂತಿಕೆ ಹೆಚ್ಚು ಪರಿಣಾಮಕಾರಿ ಎಂದು ಡಾ.ಸತ್ಯನಾರಾಯಣ ಪ್ರತಿಪಾದಿಸಿದರು.
ಸಿದ್ಧಾಂತ, ಬರವಣಿಗೆ ಆದಾಗ ಮಾತ್ರ ಎಲ್ಲದಕ್ಕೂ ಉತ್ತರ: ಡಾ.ಲೋಕೇಶ ಅಗಸನಕಟ್ಟೆ
ಚಿತ್ರದುರ್ಗ ಪತ್ರಕರ್ತರ ಭವನದಲ್ಲಿ ಭಾನುವಾರ ಲುಂಬಿನಿ ಪ್ರಕಾಶನ, ಅಂಬೇಡ್ಕರ್‌ ವಿಚಾರ ವೇದಿಕೆಯಿಂದ ಆಯೋಜಿಸಿದ್ದ ಜನಾರ್ಪಣೆ ಸಮಾರಂಭದಲ್ಲಿ ಅಶೋಕ ಅಗಿಲ್‌ ಅವರ ‘ನದಿಯ ಹುಡುಕಾಟ’ ಹಾಗೂ ಎಸ್‌.ಕೆ.ಮಂಜುನಾಥ್‌ ಅವರ ‘ಗಾಳಿಯ ಎದೆ ಸೀಳಿ ಹೊರಟ ಹಕ್ಕಿ’ ಕೃತಿಗಳನ್ನು ವಿಮರ್ಶಕ ಡಾ.ಲೋಕೇಶ ಅಗಸನಕಟ್ಟೆ ಬಿಡುಗಡೆಗೊಳಿಸಿದರು.
  • < previous
  • 1
  • ...
  • 356
  • 357
  • 358
  • 359
  • 360
  • 361
  • 362
  • 363
  • 364
  • ...
  • 421
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved