ನಾಳೆಯಿಂದ 2 ದಿನ ಗುತ್ತಿಗೆದಾರರ ಸಮ್ಮೇಳನ: ಕೋಟೆ ಮಂಜುನಾಥ್1948 ರಿಂದ ಪ್ರಾರಂಭವಾದ ಸಂಘವನ್ನು ಹಲವಾರು ಅಧ್ಯಕ್ಷರು ಮುನ್ನಡೆಸುತ್ತಾ ಬಂದಿದ್ದಾರೆ, ಈಗ ಕೆಂಪಯ್ಯನವರು ಅಧ್ಯಕ್ಷರಾಗಿದ್ದು, ಗುತ್ತಿಗೆದಾರರ ಸಮಸೈಗಳಿಗೆ ಸ್ಪಂದಿಸುತ್ತಿದ್ದಾರೆ. ಗುತ್ತಿಗೆದಾರರ ಸಮಸ್ಯೆಗಳಾದ ಜಿಎಸ್ಟಿ , ಪ್ಯಾಕೇಜ್ ಗುತ್ತಿಗೆಯ ಬಗ್ಗೆ ಚರ್ಚೆ ನಡೆಯಲಿದೆ. ಜಿಎಸ್ಟಿಯಿಂದ ಗುತ್ತಿಗೆದಾರರಿಗೆ ವಿವಿಧ ರೀತಿಯ ಸಮಸ್ಯೆ ಉಂಟಾಗಿದೆ.