• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿಕ್ಕಪ್ಪನಹಳ್ಳಿ ಶಾಲೆಯಲ್ಲಿ ಪಠ್ಯ ವಸ್ತು ಪ್ರದರ್ಶನ ಕಲರವ
ಚಿತ್ರದುರ್ಗ ತಾಲೂಕಿನ ಚಿಕ್ಕಪ್ಪನಹಳ್ಳಿ ಗ್ರಾಮದ ಶಾಲೆಯಲ್ಲಿ ಆಯೋಜಿಸಲಾದ ಪಠ್ಯ ಆಧಾರಿತ ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿಗಳು 38 ವಿವಿಧ ಮಾದರಿಗಳ ಪ್ರದರ್ಶಿಸಿದರು.
ಕೆಲವೇ ರೈತರಿಂದಾಗಿ ಭದ್ರಾ ಮೇಲ್ದಂಡೆ ಇಡೀ ಯೋಜನೆ ನನೆಗುದಿಗೆ: ಡಿಸಿಎಂ ಡಿ.ಕೆ.‌ಶಿವಕುಮಾರ್
ಭದ್ರಾ ಮೇಲ್ದಂಡೆ ಯೋಜನಾ ಸ್ಥಳಕ್ಕೆ ಭೇಟಿ ನೀಡಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ರೈತರೊಂದಿಗೆ ಚರ್ಚೆ ನಡೆಸಿ ಯೋಜನೆಯ ಯಶಸ್ವಿಗೆ ಸಹಕರಿಸಲು ಉಪ ಮುಖ್ಯಮಂತ್ರಿ ಡಿ.ಕೆ.‌ಶಿವಕುಮಾರ್ ಮನವಿ ಮಾಡಿದರು.
ಆರೋಗ್ಯವಂತ ಸಮಾಜ ನಿರ್ಮಾಣ ಎಲ್ಲರ ಹೊಣೆ: ಬಿ.ಜಿ.ಗೋವಿಂದಪ್ಪ
ಹೊಸದುರ್ಗ ತಾಲೂಕಿನ ಬೆಲಗೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶಾಸಕ ಬಿ.ಜಿ.ಗೋವಿಂದಪ್ಪ ಪೋಲಿಯೋ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾಟನಾಯಕನಹಳ್ಳಿಯಲ್ಲಿ ಕಾಳುಹಬ್ಬ ಮಹೋತ್ಸವ
ತಾಲೂಕಿನ ಕಾಟನಾಯಕನಹಳ್ಳಿ ಗ್ರಾಮದ ಕಾಡುಗೊಲ್ಲರ ಆರಾಧ್ಯ ದೈವ ಶ್ರೀ ಪಾರ್ಥಲಿಂಗೇಶ್ವರ ಸ್ವಾಮಿ ಕಾಳಹಬ್ಬ ಮಹೋತ್ಸವ ಒಂದು ವಾರಗಳ ಕಾಲ ಅದ್ಧೂರಿಯಾಗಿ ನಡೆಯಿತು.
ಸದೃಢ ಆರೋಗ್ಯಕ್ಕೆ ಕ್ರೀಡೆಯೂ ಮುಖ್ಯ: ಪಿಡಿಓ
ಆಲಘಟ್ಟ ಗ್ರಾಮದಲ್ಲಿ ನೆಹರು ಯುವ ಇಲಾಖೆ ಚಿತ್ರದುರ್ಗ ಹಾಗೂ ಮಡಿಲು ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆ ವತಿಯಿಂದ ಚಿತ್ರದುರ್ಗ ತಾಲೂಕು ಮಟ್ಟದ ಕ್ರೀಡಾಕೂಟ ಆಯೋಜಿಸಲಾಗಿತ್ತು.
ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ವೀರೇಂದ್ರ ಪಪ್ಪಿ ಚಾಲನೆ
ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ವೀರೇಂದ್ರ ಪಪ್ಪಿ ಚಾಲನೆ ನೀಡಿ ನಂತರ ಆಶಾ ಕಾರ್ಯಕರ್ತೆಯರಿಗೆ ಬಿಳಿ ಕೊಡೆ ವಿತರಣೆ ಮಾಡಿದರು.
ಬಿಜೆಪಿಯವರದ್ದು ಪ್ರಚಾರವಷ್ಟೇ, ಅಭಿವೃದ್ಧಿ ಇಲ್ಲ: ಡಿ.ಸುಧಾಕರ್
2008ರಲ್ಲಿ ನಾನು ಈ ಭಾಗದಲ್ಲಿ ಓಡಾಡುವಾಗ ಇಲ್ಲಿನ ಮಹಿಳೆಯರು ನಮಗೆ ಬೇರೇನೂ ಬೇಡ ಶುದ್ಧ ಕುಡಿಯುವ ನೀರು ಒದಗಿಸಿ ಎಂದು ಕೇಳುತ್ತಿದ್ದರು. ನಾನು ಅಂದೇ ಈ ಭಾಗಕ್ಕೆ ನೀರು ಒದಗಿಸುವ ಸಂಕಲ್ಪ ಮಾಡಿ ಸಂಬಂಧಪಟ್ಟವರ ಭೇಟಿಯಾಗಿ ಈ ಯೋಜನೆಗೆ ಚಾಲನೆ ನೀಡಿದ್ದೆ. ಯಾವುದೇ ರಾಜಕಾರಣಿಯಾಗಲಿ ಕುಡಿಯುವ ನೀರು, ವಸತಿ ಮತ್ತು ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು.
ರಾಜ್ಯ ಬಜೆಟ್ ನಲ್ಲಿ ಮಧ್ಯ ಕರ್ನಾಟಕಕ್ಕೆ ದ್ರೋಹ: ವಿಧಾನ ಪರಿಷತ್‌ ಸದಸ್ಯ ಕೆ.ಎಸ್.ನವೀನ್
ಭದ್ರಾ ಮೇಲ್ದಂಡೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿ ಮಾತಿನಲ್ಲೂ ಕೇಂದ್ರ ಸರ್ಕಾರ 5,300 ಕೋಟಿ ರುಪಾಯಿ ಕೊಟ್ಟಿಲ್ಲವೆಂದು ಆಪಾದನೆ ಮಾಡಿದರು. ಆದರೆ ರಾಜ್ಯ ಸರ್ಕಾರದ ಪಾತ್ರದ ಬಗ್ಗೆ ಸ್ಪಷ್ಟತೆ ಇಲ್ಲ. ಬಜೆಟ್‍ಲ್ಲಿ ರಾಜ್ಯ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಗೆ ಯಾವುದೇ ಹಣ ಕಾಯ್ದಿರಿಸಿಲ್ಲ. ಕಾಂಗ್ರೆಸ್ ಸರ್ಕಾರ ಚಿತ್ರದುರ್ಗ ಜಿಲ್ಲೆಗೆ ಶಾಪವಾಗಿ ಪರಿಣಮಿಸಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಂತ್ರಿಗಳು ಗಮನ ಹರಿಸುತ್ತಿಲ್ಲ.
ನಾಳೆಯಿಂದ 2 ದಿನ ಗುತ್ತಿಗೆದಾರರ ಸಮ್ಮೇಳನ: ಕೋಟೆ ಮಂಜುನಾಥ್
1948 ರಿಂದ ಪ್ರಾರಂಭವಾದ ಸಂಘವನ್ನು ಹಲವಾರು ಅಧ್ಯಕ್ಷರು ಮುನ್ನಡೆಸುತ್ತಾ ಬಂದಿದ್ದಾರೆ, ಈಗ ಕೆಂಪಯ್ಯನವರು ಅಧ್ಯಕ್ಷರಾಗಿದ್ದು, ಗುತ್ತಿಗೆದಾರರ ಸಮಸೈಗಳಿಗೆ ಸ್ಪಂದಿಸುತ್ತಿದ್ದಾರೆ. ಗುತ್ತಿಗೆದಾರರ ಸಮಸ್ಯೆಗಳಾದ ಜಿಎಸ್ಟಿ , ಪ್ಯಾಕೇಜ್ ಗುತ್ತಿಗೆಯ ಬಗ್ಗೆ ಚರ್ಚೆ ನಡೆಯಲಿದೆ. ಜಿಎಸ್ಟಿಯಿಂದ ಗುತ್ತಿಗೆದಾರರಿಗೆ ವಿವಿಧ ರೀತಿಯ ಸಮಸ್ಯೆ ಉಂಟಾಗಿದೆ.
ಒಂದೇ ದಿನ ಮೂರು ಕಡೆಗಳಲ್ಲಿ ಅಗ್ನಿ ಆಕಸ್ಮಿಕ
ಏಕಕಾಲಕ್ಕೆ ಮೂರು ಘಟನೆಗಳು ನಡೆದಿದ್ದರಿಂದ ಅಗ್ನಿಶಾಮಕ ವಾಹನವೂ ಒಂದು ಇರುವುದರಿಂದ ಇನ್ನೆರೆಡು ಕಡೆ ಸಾರ್ವಜನಿಕರು ನಂದಿಸಿದ್ದಾರೆ.ಕಳೆದ ಫೆಬ್ರವರಿ ತಿಂಗಳಲ್ಲಿ 40 ಅಗ್ನಿ ಅವಘಡಗಳು ವರದಿಯಾಗಿದ್ದು ಕೇವಲ 20 ಅವಘಡಗಳ ಸ್ಥಳಗಳಿಗೆ ಹೋಗಲು ಸಾಧ್ಯವಾಗಿದೆ.
  • < previous
  • 1
  • ...
  • 357
  • 358
  • 359
  • 360
  • 361
  • 362
  • 363
  • 364
  • 365
  • ...
  • 421
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved