• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇತೆ ದೇವರ ಜಾತ್ರೆಗೆ ಅದ್ಧೂರಿ ತೆರೆ
ಮಧ್ಯ ಕರ್ನಾಟಕ ಚಿತ್ರದುರ್ಗ ಜಿಲ್ಲೆಯ ಬಯಲು ಸೀಮೆ ಬುಡಕಟ್ಟು ಯಾದವ ಸಮುದಾಯದ ಆರಾಧ್ಯದೈವ ಕೇತೆ ದೇವರ ಜಾತ್ರೆ ಸಂಭ್ರಮ ಸಡಗರಗಳಿಂದ ಸೋಮವಾರ ನಡೆಯಿತು. ಸಾವಿರಾರು ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡು ಕೇತೆದೇವರ ಕೃಪೆಗೆ ಪಾತ್ರರಾದರು. ತಾಲೂಕಿನ ಪರಶುರಾಮಪುರ ಹೋಬಳಿ ಪರ‍್ಲಹಳ್ಳಿ ಗ್ರಾಮದಲ್ಲಿ ಪರ‍್ಲಹಳ್ಳಿ ಗ್ರಾಮದ ವಸಲುದಿನ್ನೆಯಲ್ಲಿ ಕಳೆದ 12 ದಿನಗಳಿಂದ ಈ ಜಾತ್ರೆ ನಡೆಯುತ್ತಿದ್ದು, ಮುಳ್ಳಿನಿಂದ ನಿರ್ಮಿಸಲಾದ ಗುಡಿಯ ಮೇಲೆ ಸ್ಥಾಪಿಸಿದ ಕಳಸವನ್ನು ಇಳಿಸುವ ಮೂಲಕ ಜಾತ್ರೆಗೆ ತೆರೆಬಿದ್ದಿತು.
ಸ್ಪೂರ್ತಿ ತುಂಬಿದ ಪರೀಕ್ಷಾ ಪೇ ಚರ್ಚೆ
ಪರೀಕ್ಷಾ ಭಯ ನಿವಾರಿಸಿ ಒತ್ತಡ ರಹಿತವಾಗಿ ಸಂತಸದಿಂದ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಿಕೊಟ್ಟ ಪರೀಕ್ಷಾ ಪೇ ಚರ್ಚಾ ಸಂವಾದ ಕಾರ್ಯಕ್ರಮ ಶೈಕ್ಷಣಿಕ ಭಾಗೀದಾರರಲ್ಲಿ ಸ್ಫೂರ್ತಿ ನೀಡಿತು. ಜಿಲ್ಲೆಯ 111600ಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷಾ ಪೇ ಚರ್ಚಾ ವೀಕ್ಷಣೆ ಮಾಡಿದ್ದಾರೆ.
ಗಾಂಧೀಜಿ ವಿಚಾರಗಳ ಓದದೆ ಟೀಕೆ ಮಾಡುವುದು ಸಲ್ಲ
ಇಂದು ಗಾಂಧಿಯ ವ್ಯಕ್ತಿ ದರ್ಶನ ಸಾಧ್ಯವಿಲ್ಲ. ಆದರೆ ಅವರ ವಿಚಾರ ದರ್ಶನ ಇಂದಿಗೂ ಸಾಧ್ಯವಾಗುತ್ತಿದೆ. ಹಾಗಾಗಿ ವಿದ್ಯಾರ್ಥಿಗಳು ವಿಚಾರಕ್ಕಾಗಿ ಬದುಕಬೇಕು, ಆಲೋಚನೆ ಮಾಡಬೇಕು. ಮಹಾತ್ಮಾ ಗಾಂಧಿಯ ವಿಚಾರಗಳನ್ನು ಓದದೇ ಅವರನ್ನು ಟೀಕೆ ಮಾಡುವುದು ಸಲ್ಲವೆಂದು.
ದಾರ್ಶನಿಕ ಮಡಿವಾಳ ಮಾಚಿದೇವ ಜಯಂತಿ ಫೆ.1ಕ್ಕೆ
ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿವತಿಯಿಂದ ಫೆ.1 ಗುರುವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ಮಡಿವಾಳ ಮಾಚಿದೇವರ ಜಯಂತಿ ಆಚರಿಸಲು ನಿರ್ಧರಿಸಲಾಗಿದೆ.
ಸಂವಿಧಾನಕ್ಕೂ ಬಸವಣ್ಣನ ವಚನಗಳಿಗೂ ವ್ಯತ್ಯಾಸವಿಲ್ಲ
ಸಂವಿಧಾನಕ್ಕೂ ಬಸವಣ್ಣನ ವಚನಗಳಿಗೂ ಯಾವುದೇ ವ್ಯತ್ಯಾಸವಿಲ್ಲವೆಂದು ಚಿಂತಕ ಸಿ.ಎಸ್.ದ್ವಾರಕನಾಥ್ ಹೇಳಿದರು.
ಸರ್ಕಾರ ದಿವಾಳಿ ಆಗಿದೆ, ಹತ್ತು ರುಪಾಯಿ ಭಿಕ್ಷೆ ಹಾಕಿ
ಸರ್ಕಾರ ದಿವಾಳಿಯಾಗಿದೆ, ರೈತರಿಗೆ ಬೆಳೆ ಪರಿಹಾರ ಕೊಡಲು ದುಡ್ಡಿಲ್ಲ. ಹತ್ತು ರುಪಾಯಿ ಭಿಕ್ಷೆ ಹಾಕಿ. ನಿಮ್ ದುಡ್ಡು ಕಳಿಸಿ ಖಜಾನೆ ತುಂಬಿಸ್ತೇವೆ.
ಶೈಕ್ಷಣಿಕ ಪ್ರಗತಿಗೆ ಪೋಷಕರ ಪಾತ್ರ ಗಮನಾರ್ಹ: ಶಾಸಕ ರಘುಮೂರ್ತಿ
ಗ್ರಾಮೀಣ ಭಾಗಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಜವಾಬ್ದಾರಿಯನ್ನು ಪೋಷಕರೂ ಸಹ ಹೊರಬೇಕಾಗುತ್ತದೆ. ಕಾಲೇಜಿನಲ್ಲಿ ಉಪನ್ಯಾಸಕರು ಉತ್ತಮ ಶಿಕ್ಷಣ ನೀಡಿದರೂ ಸಹ ಕೆಲವು ಸಂದರ್ಭದಲ್ಲಿ ವಿದ್ಯಾರ್ಥಿಗಳ ನಿರ್ಲಕ್ಷ್ಯದಿಂದ ಶೈಕ್ಷಣಿಕ ಪ್ರಗತಿ ಕುಂಠಿತವಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಸಮಾನ ರೀತಿಯಲ್ಲಿ ಜವಾಬ್ದಾರಿ ಅರಿತು ಶಿಕ್ಷಣದ ಪ್ರಗತಿಗೆ ಶ್ರಮಿಸಬೇಕು.
ಕೆರಗೋಡು ಪ್ರಕರಣದಲ್ಲಿ ರಾಜ್ಯ ಸರ್ಕಾರದ ನಡೆಗೆ ಆಕ್ರೋಶ
ಮಂಡ್ಯ ಜಿಲ್ಲೆ ಕೆರಗೋಡಿನಲ್ಲಿ ಹನುಮಾನ್ ಧ್ವಜ ಕೆಳಗಿಳಿಸಿ ಸಮಸ್ತ ಹಿಂದೂಗಳಿಗೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಸೋಮವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.ನಗರದ ಬಿಜೆಪಿ ಕಚೇರಿಯಿಂದ ಮೆರವಣಿಗೆಯಲ್ಲಿ ಬಂದ ಪ್ರತಿಭನಾಕಾರರು ಒನಕೆ ಓಬವ್ವ ವೃತ್ತದಲ್ಲಿ ಸಭೆ ಮಾಡಿ ರಾಜ್ಯ ಸರ್ಕಾರದ ನಡೆ ಖಂಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ದೂರಿದರು.
ಮಹಾಶಿವರಾತ್ರಿ ಮಹೋತ್ಸವಕ್ಕೆ ಸಂಭ್ರಮದ ಸ್ಪರ್ಶ
ಕಬೀರಾನಂದ ಆಶ್ರಮದಲ್ಲಿ ನಡೆಯುವ ಮಹಾಶಿವರಾತ್ರಿ ಮಹೋತ್ಸವ ನಾಡ ಹಬ್ಬದ ರೀತಿಯಲ್ಲಿ ಜರುಗಬೇಕಿದ್ದು, ಸಂಭ್ರಮದ ಸ್ಪರ್ಶ ನೀಡುವ ಅಗತ್ಯವಿದೆ.
ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಕನಸು ನನಸು ಮಾಡಿ: ಶಾಸಕ ರಘುಮೂರ್ತಿ
ತಾಲೂಕಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಗ್ರಾಮೀಣ ಭಾಗದಲ್ಲಿ ವಸತಿ ಶಾಲೆ ಆರಂಭಿಸುವ ಮೂಲಕ ಕಳೆದ ಹತ್ತಾರು ವರ್ಷಗಳಿಂದ ಸಾವಿರಾರು ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡಿ, ಅವರ ಶೈಕ್ಷಣಿಕ ಪ್ರಗತಿಗೆ ಕಾರಣವಾದ ವೇದಾ ವಿದ್ಯಾಸಂಸ್ಥೆ ತನ್ನ ವೇದೋತ್ಸವ ಕಾರ್ಯಕ್ರಮದ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ತನ್ನದೇಯಾದ ವಿಶೇಷ ಸ್ಥಾನ ಪಡೆದಿದೆ.
  • < previous
  • 1
  • ...
  • 358
  • 359
  • 360
  • 361
  • 362
  • 363
  • 364
  • 365
  • 366
  • ...
  • 394
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಪಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ರಾಧಾಕೃಷ್ಣನ್ ನಾಮಪತ್ರ ಸಲ್ಲಿಕೆ
ಪ್ರಧಾನಿ, ಸಿಎಂಗಳು ಜೈಲಿಗೆ ಹೋದ್ರೆ ವಜಾ : ಮಸೂದೆ ಮಂಡನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved