• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಣಿಕೆರೆಯಲ್ಲಿ ಒಣ ಬೇಸಾಯ ಕೃಷಿ ಪದ್ಧತಿಸಂಶೋಧನ ಕೇಂದ್ರ ಪ್ರಾರಂಭಕ್ಕೆ ಮನವಿ
ಸಾಣಿಕೆರೆ ಗ್ರಾಮದ ರಿ.ಸರ್ವೆ ನಂ.೪೮ರ ಒಟ್ಟು ೯೫.೧೩ ಎಕರೆ ಸರ್ಕಾರಿ ಗೋಮಾಳವಿದ್ದು, ಆ ಪೈಕಿ ೯೨ ಎಕರೆ ಸರ್ಕಾರಿ ಗೋಮಾಳದಲ್ಲಿ ಒಣ ಬೇಸಾಯ ಕೃಷಿ ಸಂಶೋಧನಾ ಕೇಂದ್ರ ಹಾಗೂ ಕೃಷಿ ವಿಶ್ವವಿದ್ಯಾಲಯ ಬಲವರ್ಧನೆಗೊಳಿಸಬೇಕೆಂದು ವಿಧಾನಸೌಧ ಅಧಿವೇಶನದಲ್ಲಿ ಶಾಸಕ ಟಿ.ರಘುಮೂರ್ತಿ ಕೋರಿದರು.
ನೋಟಿಸ್ ನೀಡದೆ ವರ್ಕ್‌ಶಾಪ್‌ ಧ್ವಂಸ: ಕಾರ್ಮಿಕ ಪರಿಷತ್ ಪ್ರತಿಭಟನೆ
ನಗರಸಭೆ ಕಚೇರಿ ಮುಂಭಾಗ ಶುಕ್ರವಾರ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್‌ನ ವತಿಯಿಂದ ವರ್ಕ್‌ಶಾಪ್ ಧ್ವಂಸಗೊಳಿಸಿರುವುದರ ವಿರುದ್ಧ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ರವರಿಗೆ ಮನವಿ ಸಲ್ಲಿಸಿದರು.
ನಿಗಮ ಮಂಡಳಿಗೆ ಕೋಟೆನಾಡಲ್ಲಿ ಎಡಗೈಗೆ ಪ್ರಾಧಾನ್ಯತೆ
ನಿಗಮ ಮಂಡಳಿ ಪಟ್ಟಿಯಲ್ಲಿ ಚಿತ್ರದುರ್ಗ ಜಿಲ್ಲೆಗೆ ಸಿಂಹಪಾಲು ದೊರೆತಿದೆ.
ಪೋಷಕರು, ಶಿಕ್ಷಕರು ಮಕ್ಕಳ ಭವಿಷ್ಯ ರೂಪಿಸಿ: ಬಸವರಾಜ್
ಮಕ್ಕಳ ಸುಭದ್ರ ಭವಿಷ್ಯಕ್ಕೆ ಪೋಷಕರು ಹಾಗೂ ಶಿಕ್ಷಕರ ಪಾತ್ರ ಬಹು ಮುಖ್ಯ.
ಮಾ.3ರಿಂದ ಪೋಲಿಯೋ ಲಸಿಕಾಕರಣ ಪ್ರಾರಂಭ
ಪ್ರಸ್ತುತ 2024ರ ಮೊದಲ ಪಲ್ಸ್ ಪೋಲಿಯೋ ಮಾ.3ರಿಂದ ಆರಂಭವಾಗಲಿದ್ದು, ಪಲ್ಸ್ ಪೋಲಿಯೋವನ್ನು ಯಶಸ್ವಿಗೊಳಿಸಲು ಮನವಿ
ವಿಜ್ಞಾನ ಕ್ಷೇತ್ರದಲ್ಲಿ ಸಿ.ವಿ.ರಾಮನ್ ಕೊಡುಗೆ ಅಪಾರ
ವಿಜ್ಞಾನ ಕ್ಷೇತ್ರಕ್ಕೆ ಸರ್‌ ಸಿ.ವಿ.ರಾಮನ್ ನೀಡಿದ ಕೊಡುಗೆ ಅಪಾರವಾದದ್ದು. ಅವರ ಆದರ್ಶಗಳನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ಅಳವಡಿಸಿಕೊಳ್ಳಬೇಕು.
ಚಿಣ್ಣರಲ್ಲಿನ ಪ್ರತಿಭೆ ಅನಾವರಣಕ್ಕೆ ಮಕ್ಕಳ ಹಬ್ಬ ಪೂರಕ
ಜಿಲ್ಲಾ ಮಟ್ಟದಲ್ಲಿ ಮಕ್ಕಳ ಹಬ್ಬ ಆಯೋಜಿಸುವ ಮೂಲಕ ಅವರ ಪ್ರತಿಭೆ ಅನಾವರಣಕ್ಕೆ ವೇದಿಕೆ ಕಲ್ಪಿಸಿಕೊಡಲಾಗಿದೆ
ರಾಜಕೀಯ ಅಸ್ಥಿತ್ವಕ್ಕೆ ಶೋಷಿತ ಸಮುದಾಯಗಳು ಒಗ್ಗಟ್ಟಾಗಲಿ
ರಾಜಕೀಯ ಅಸ್ಥಿತ್ವಕ್ಕೆ ಶೋಷಿತ ಸಮುದಾಯಗಳು ಒಂದಾಗಬೇಕಾದ ತುರ್ತು ಅನಿವಾರ್ಯತೆಯಿದೆ.
ಜೀವನದ ಪ್ರತಿ ಹಂತದಲ್ಲೂ ವಿಜ್ಞಾನವಿದೆ: ಯಾದವ್
ಮನುಷ್ಯನ ಹುಟ್ಟಿನಿಂದ ಸಾಯುವವರೆಗೆ ವಿಜ್ಞಾನ ಪ್ರತಿ ಹಂತದಲ್ಲೂ ಬಳಕೆಯಾಗುತ್ತದೆ.
ಯೋಗೇಶ ಬಾಬುಗೆ ನಿಗಮ ಮಂಡಳಿಯಲ್ಲಿ ಸ್ಥಾನ; ಸಂಭ್ರಮಾಚರಣೆ
ಕಾಂಗ್ರೆಸ್ ಮುಖಂಡ ಡಾ.ಬಿ.ಯೋಗೇಶ ಬಾಬು ಅವರಿಗೆ ಕಾಂಗ್ರೆಸ್ ಸರ್ಕಾರ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
  • < previous
  • 1
  • ...
  • 359
  • 360
  • 361
  • 362
  • 363
  • 364
  • 365
  • 366
  • 367
  • ...
  • 421
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved