ಸಾಣಿಕೆರೆಯಲ್ಲಿ ಒಣ ಬೇಸಾಯ ಕೃಷಿ ಪದ್ಧತಿಸಂಶೋಧನ ಕೇಂದ್ರ ಪ್ರಾರಂಭಕ್ಕೆ ಮನವಿಸಾಣಿಕೆರೆ ಗ್ರಾಮದ ರಿ.ಸರ್ವೆ ನಂ.೪೮ರ ಒಟ್ಟು ೯೫.೧೩ ಎಕರೆ ಸರ್ಕಾರಿ ಗೋಮಾಳವಿದ್ದು, ಆ ಪೈಕಿ ೯೨ ಎಕರೆ ಸರ್ಕಾರಿ ಗೋಮಾಳದಲ್ಲಿ ಒಣ ಬೇಸಾಯ ಕೃಷಿ ಸಂಶೋಧನಾ ಕೇಂದ್ರ ಹಾಗೂ ಕೃಷಿ ವಿಶ್ವವಿದ್ಯಾಲಯ ಬಲವರ್ಧನೆಗೊಳಿಸಬೇಕೆಂದು ವಿಧಾನಸೌಧ ಅಧಿವೇಶನದಲ್ಲಿ ಶಾಸಕ ಟಿ.ರಘುಮೂರ್ತಿ ಕೋರಿದರು.