• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಲ್ಕಿಸ್ ಬಾನು ತೀರ್ಪಿನಿಂದ ನ್ಯಾಯಾಂಗದ ಮೇಲೆ ಹೆಚ್ಚು ವಿಶ್ವಾಸ
ಬಲ್ಕಿಸ್ ಬಾನು ಪ್ರಕರಣದ ತೀರ್ಪು ನ್ಯಾಯಾಂಗದ ಮೇಲೆ ಹೆಚ್ಚು ವಿಶ್ವಾಸ ಮೂಡುವಂತೆ ಮಾಡಿದೆ.
ಸ್ವಯಂ ಆಡಳಿತದ ಹಕ್ಕು ಸ್ಥಾಪಿಸಿದ ದಿನವೇ ಗಣರಾಜ್ಯ
ಭಾರತ ದೇಶದ ಸಂವಿಧಾನ ರಚನೆಯಾಗಿ, ಪರಕೀಯರ ಆಡಳಿತದಿಂದ ಮುಕ್ತಿ ಹೊಂದಿ ಸ್ವಾತಂತ್ರ್ಯ ಸಾರ್ವಭೌಮ ಗಣತಂತ್ರ ದೇಶವಾಗಿ ಸ್ವಯಂ ಆಡಳಿತದ ಹಕ್ಕು ಸ್ಥಾಪಿಸಿದ ದಿನ ಭಾರತದ ಗಣರಾಜ್ಯ ದಿನವಾಗಿದೆ.
ಪ್ರಾಣತ್ಯಾಗ ಮಾಡಿದ ಮೊದಲಿಗರಲ್ಲಿ ಮದಕರಿ ನಾಯಕರು
ರಾಜ್ಯದಲ್ಲಿ ಅನೇಕ ಸಂಸ್ಥಾನಗಳ ರಾಜರು ಉತ್ತಮ ಆಡಳಿತ ನಡೆಸಿ ಜನರಿಗೆ ರಕ್ಷಣೆ ನೀಡಿದ್ದರು. ಅದರಲ್ಲೂ ವಿಶೇಷವಾಗಿ ಪ್ರಜೆಗಳ ಯೋಗಕ್ಷೇಮಕ್ಕಾಗಿ ಪ್ರಾಣ ತ್ಯಾಗಮಾಡಿದ ಮಹಾರಾಜರ ಸಾಲಿನಲ್ಲಿ ಚಿತ್ರದುರ್ಗದ ವೀರ ಮದಕರಿ ನಾಯಕರು ಮೊದಲ ಸ್ಥಾನದಲ್ಲಿದ್ದಾರೆ.
ಮಕ್ಕಳ ಬದುಕು, ಬೆಳವಣಿಗೆಯಲ್ಲಿ ದೇಶದ ಭವಿಷ್ಯ ಅಡಗಿದೆ: ರಾಜೇಶ್
ಶ್ರಮ, ಶ್ರದ್ಧೆ, ಜ್ಞಾನದಿಂದ ರೂಪುಗೊಂಡ ಭಾರತ ಇಂದು ವಿಶ್ವದಲ್ಲೇ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ರೂಪುಗೊಂಡಿದೆ.
ಶೋಷಿತ ಸಮುದಾಯಗಳ ಬೃಹತ್ ಸಮಾವೇಶಕ್ಕೆ ಸಜ್ಜು
ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದಿಂದ ಆಯೋಜಿಸಿರುವ ಶೋಷಿತರ ಜಾಗೃತಿ ಸಮಾವೇಶಕ್ಕೆ ಚಿತ್ರದುರ್ಗ ಸಜ್ಜಾಗಿದೆ.
ವೈಚಾರಿಕತೆ ರೂಢಿಸುವುದು ವಿಜ್ಞಾನದ ಪ್ರಮುಖ ಆಶಯ: ರತ್ನಕುಮಾರ್‌
ಸಮುದಾಯದಲ್ಲಿ ವೈಚಾರಿಕತೆ ಮೂಡಿಸುವುದು ವಿಜ್ಞಾನದ ಪ್ರಮುಖ ಆಶಯ.
ಸ್ತಬ್ಧಚಿತ್ರ, ಸಂವಿಧಾನ ಜಾಗೃತಿ ಜಾಥಾಕ್ಕೆ ಸುಧಾಕರ್‌ ನಿಶಾನೆ
ತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಶುಕ್ರವಾರ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ಹಾಗೂ ಸ್ತಬ್ದ ಚಿತ್ರ ವಾಹನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಚಾಲನೆ ನೀಡಿದರು.
ಶ್ರೇಷ್ಠ ಭಾರತದ ನಿರ್ಮಾಣಕ್ಕಾಗಿ ಮತ ಚಲಾಯಿಸೋಣ: ಟಿ.ಪಿ.ಉಮೇಶ್
ಭಾರತ ಚುನಾವಣಾ ಆಯೋಗ ಸ್ವತಂತ್ರ ಸಾಂವಿಧಾನಿಕ ಸಂಸ್ಥೆಯಾಗಿದ್ದು, ಅದು ರಚನೆಗೊಂಡು ಇಂದಿಗೆ ಎಪ್ಪತ್ತೈದು ವರ್ಷಗಳಾಗಿವೆ. ಚುನಾವಣಾ ಆಯೋಗದ ರಚನೆ ಸಂಸ್ಮರಣೆಗಾಗಿ ಹಾಗೂ ಮತದಾನ ಜಾಗೃತಿಗಾಗಿ ಪ್ರತಿವರ್ಷ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸುವೆವು ಮತಗಟ್ಟೆ ಅಧಿಕಾರಿ ಟಿ.ಪಿ.ಉಮೇಶ್ಎಂದು ಹೇಳಿದರು.
ಸಂವಿಧಾನ ಉಳಿಸುವುದು ನಮ್ಮೆಲ್ಲರ ಕರ್ತವ್ಯ: ಶಾಸಕ ಗೋವಿಂದಪ್ಪ
ಹೊಸದುರ್ಗದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಯಿತು.
ಸಂವಿಧಾನದಿಂದಾಗಿ ಸಮಾನತೆ ಆಶಯ ಸಾಕಾರ: ಡಾ.ಎಂ.ಚಂದ್ರಪ್ಪ
ತಾನು ಬಡತನ, ನಿಷ್ಠುರಗಳನ್ನೆಲ್ಲಾ ದಾಟಿ ದೇಶದ ಎಲ್ಲರಿಗೂ ಸಮಾನತೆಯ ಸಂವಿಧಾನ ರೂಪಿಸಿದ ಡಾ.ಬಿ.ಆರ್‌. ಅಂಬೇಡ್ಕರ್‌ ಎಂದಿಗೂ ಸ್ಮರಣಾರ್ಹರು ಎಂದು ಶಾಸಕ ಡಾ.ಎಂ.ಚಂದ್ರಪ್ಪ ನೆನೆದರು.
  • < previous
  • 1
  • ...
  • 360
  • 361
  • 362
  • 363
  • 364
  • 365
  • 366
  • 367
  • 368
  • ...
  • 394
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved