ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷಕ್ಕೆ ಬನ್ನಿ ಎಂದು ಭಿಕ್ಷೇ ಬೇಡುತ್ತಿದ್ದಾರೆಂಬ ಕೇಂದ್ರ ಮಂತ್ರಿ ಎ.ನಾರಾಯಣಸ್ವಾಮಿ ಹೇಳಿಕೆಗೆ ಕೆಪಿಸಿಸಿ ರಾಜ್ಯ ಸಂಯೋಜಕ ಸಿ.ಶಿವುಯಾದವ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.