• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಣತಂತ್ರದಿನಕ್ಕೆ ಸಂಭ್ರಮದ ಸ್ಪರ್ಶ ನೀಡದ ಕೇಂದ್ರ ಸರ್ಕಾರ: ಆಂಜನೇಯ
ಸಂವಿಧಾನ ದೇಶಕ್ಕೆ ಸಮರ್ಪಣೆಯಾಗಿ 75 ವರ್ಷ ಕಳೆಯಿತು. ಇಂತಹ ಮಹಾನ್ ಸಾಧನೆಯ ದಿನಕ್ಕೆ 75 ವರ್ಷಗಳಾಗಿವೆ. ಇದಕ್ಕೆ ಸಂಭ್ರಮದ ಸ್ಪರ್ಶ ನೀಡಬೇಕಾದ ಪ್ರಧಾನಿ ರಾಮಮಂದಿರದ ಉದ್ಘಾಟನೆಯಲ್ಲಿ ಮುಳುಗಿದ್ದರು ಎಂದು ಆಂಜನೇಯ ಅಸಮಾಧಾನ ವ್ಯಕ್ತಪಡಿಸಿದರು.
ಶಾಸಕ ಟಿ.ರಘುಮೂರ್ತಿಗೆ 2ನೇ ಬಾರಿಗೆ ನಿಗಮ ಸ್ಥಾನ
ಕ್ಷೇತ್ರದ ಶಾಸಕ ಟಿ.ರಘುಮೂರ್ತಿಯವರಿಗೆ ಕರ್ನಾಟಕ ರಾಜ್ಯ ಕೈಗಾರಿಕೆಗಳ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ನೀಡಲಾಗಿದೆ. ಅವರಿಗೆ ಇದು ಎರಡನೇ ಬಾರಿಗೆ ನಿಗಮ ಮಂಡಳಿ ಸ್ಥಾನ ದೊರೆತಿದೆ.
ಮುಕ್ತ, ನ್ಯಾಯಸಮ್ಮತ ಚುನಾವಣೆಗೆ ಎಲ್ಲರ ಸಹಕಾರ ಅಗತ್ಯ:ಸೋಮೇಶೇಖರ್
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಚುನಾವಣಾ ತರಬೇತಿ ಹಾಗೂ ನಿರ್ವಹಣಾ ಕೋಶದ ವತಿಯಿಂದ ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ಸಂಬಂಧ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿತ್ತು.
ಫೆ.2, 3ಕ್ಕೆ ಪ್ರಥಮ ಅಂತರ್‌ ಜಿಲ್ಲಾ ಸಾಹಿತ್ಯ ಸಮ್ಮೇಳನ
ಹೊಸದುರ್ಗ ತಾಲೂಕಿನ ಸಾಣೇಹಳ್ಳಿಯ ತರಳಬಾಳು ಶಾಖಾಮಠದಲ್ಲಿ ಇದೇ ಮೊದಲ ಬಾರಿಗೆ ಚಿತ್ರದುರ್ಗ- ಚಿಕ್ಕಮಗಳೂರು ಅಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಅಕ್ಟೋಬರ್ ಅಂತ್ಯಕ್ಕೆ ಚಿತ್ರದುರ್ಗ ಕಾಲುವೆಗೆ ಭದ್ರಾ ನೀರು
ಜಿಲ್ಲೆಯ ಬಹುದಿನಗಳ ಕನಸಾದ ಭದ್ರಾ ಮೇಲ್ದಂಡೆ ಯೋಜನೆ ಸಾಕಾರಗೊಂಡು ಬರದ ನಾಡು ಹಸಿರು ನಾಡಾ ಗುವ ದಿನಗಳು ಕ್ಷಣಗಣನೆಯಲ್ಲಿವೆ ಎಂದು ಸಚಿವ ಡಿ.ಸುಧಾಕರ್ ಹೇಳಿದರು.
ಲಕ್ಷಾಂತರ ಜನಕ್ಕೆ ಚಿಕನ್ ಬಿರಿಯಾನಿ!
ರಾಜ್ಯಮಟ್ಟದ ಶೋಷಿತರ ಬೃಹತ್ ಸಮಾವೇಶಕ್ಕೆ ಲಕ್ಷಾಂತರ ಜನಕ್ಕೆ ಚಿಕನ್ ಬಿರಿಯಾನಿ, ಇದಕ್ಕಾಗಿ ಸಾವಿರಾರು ಕೌಂಟರ್ ವ್ಯವಸ್ಥೆ, ಐವತ್ತು ಸಾವಿರ ಜನಕ್ಕೆ ಸಸ್ಯಹಾರಿ ಊಟದ ವ್ಯವಸ್ಥೆ ಮಾಡಲಾಗಿದೆ.
ಕ್ಷಯರೋಗ ಮುಕ್ತಗೊಳಿಸಲು ಮನೆಬಾಗಿಲಲ್ಲೇ ಚಿಕಿತ್ಸೆ: ಮೂಗಪ್ಪ
ಯಾರಲ್ಲಿಯಾದರೂ 2 ವಾರಕ್ಕಿಂತ ಹೆಚ್ಚು ಕಾಲ ಕೆಮ್ಮು, ಕಫ, ಕಫದಲ್ಲಿ ರಕ್ತ ಬರುವುದು, ತೂಕ ಕಡಿಮೆಯಾಗುವುದು, ಹಸಿವಾಗದಿರುವಂತಹ ಲಕ್ಷಣಗಳು ಕಂಡುಬಂದಲ್ಲಿ ಸಮೀಪದ ಸರ್ಕಾರಿ ಆಸ್ಪತ್ರೆಗಳಲ್ಲಿ ಕಫ ಪರೀಕ್ಷೆ ಮಾಡಿಸಬೇಕು. ಕ್ಷಯ ರೋಗ ದೃಢಪಟ್ಟರೆ ರೋಗಿಯ ಮನೆ ಬಾಗಿಲಿಗೆ ಉಚಿತವಾಗಿ ಔಷಧಿ ನೀಡುವುದರ ಮುಖಾಂತರ ರೋಗ ನಿಯಂತ್ರಣಕ್ಕೆ ಕಡಿವಾಣ ಹಾಕಲಾಗುತ್ತದೆ.
ಪ್ರಜಾಪ್ರತಿನಿಧಿಗಳ ಆಯ್ಕೆಯಲ್ಲಿ ಸರ್ವರ ಪಾಲ್ಗೊಳ್ಳುವಿಕೆ ಅಗತ್ಯ
ತರಾಸು ರಂಗಮಂದಿರದಲ್ಲಿ ಗುರುವಾರ ಭಾರತ ಚುನಾವಣಾ ಆಯೋಗ ಮತ್ತು ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಾವೆಲ್ಲರೂ ಭಾರತದ ಪ್ರಜೆಗಳಾಗಿದ್ದು, ಮತದಾನ ಮಾಡುವುದು ಆದ್ಯ ಮತ್ತು ಶ್ರೇಷ್ಠ ಕರ್ತವ್ಯವಾಗಿದೆ. ಅತ್ಯಂತ ಶ್ರದ್ಧೆಯಿಂದ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು.
ಕಾಂಗ್ರೆಸ್ ಅಭಿವೃದ್ಧಿ ರಾಜಕಾರಣದ ವಿರೋಧಿ ಅಲ್ಲ
ನಾಡಿನ ಅಭಿವೃದ್ಧಿಗೆ ಕಾಂಗ್ರೆಸ್ ತನ್ನದೇ ಆದ ವಿಶಿಷ್ಟ ಕೊಡುಗೆ ನೀಡಿದೆ. ಭದ್ರಾ ಮೇಲ್ದಂಡೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಬದ್ಧವಿದೆ. ಆದರೆ ಕೆಲವರು ಕಾಂಗ್ರೆಸ್ ಅಭಿವೃದ್ಧಿ ರಾಜಕಾರಣದ ವಿರೋಧಿ ಎಂದು ಬಿಂಬಿಸುತ್ತಿದ್ದು, ತರವಲ್ಲದ ನಡವಳಿಕೆಯಾಗಿದೆ.
ಪ್ರಜಾಪ್ರಭುತ್ವ ಭವಿಷ್ಯಕ್ಕೆ ಯುವಮತದಾರರೇ ರೂವಾರಿಗಳು: ನ್ಯಾ.ಮೊಯಿನುದ್ದೀನ್
ಮತದಾನದ ಹಕ್ಕು ಸಂವಿಧಾನಿಕ ಹಕ್ಕಾಗಿದ್ದು, ಭಾರತದ ಪ್ರಜಾಪ್ರಭುತ್ವದ ಭವ್ಯ ಭವಿಷ್ಯದ ರೂವಾರಿಗಳು ಇಂದಿನ ಯುವ ಮತದಾರರಾಗಿದ್ದಾರೆ.
  • < previous
  • 1
  • ...
  • 361
  • 362
  • 363
  • 364
  • 365
  • 366
  • 367
  • 368
  • 369
  • ...
  • 394
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved