• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭದ್ರಾ ಮೇಲ್ದಂಡೆ: ಹಿರಿಯೂರು ಬಂದ್‌ಗೆ ಪೂರ್ಣ ಬೆಂಬಲ
ಭದ್ರಾ ಮೇಲ್ದಂಡೆ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಬುಧವಾರ ಕರೆ ನೀಡಿದ್ದ ಹಿರಿಯೂರು ಬಂದ್ ಗೆ ಪೂರ್ಣ ಪ್ರಮಾಣದ ಬೆಂಬಲ ವ್ಯಕ್ತವಾಗಿದೆ. ಅಂಗಡಿ ಮುಂಗಟ್ಟು ಮುಚ್ಚಿದ್ದವು. ಬಸ್ಸುಗಳು ಊರು ಪ್ರವೇಶಿಸದೆ ಹೆದ್ದಾರಿಯಲ್ಲಿ ಹಾದು ಹೋದವು. ಇದರಿಂದಾಗಿ ಪ್ರಯಾಣಿಕರು ಪರದಾಡಬೇಕಾಯಿತು. ಶಾಲಾ ಕಾಲೇಜುಗಳು, ಕೆಲ ಬ್ಯಾಂಕುಗಳು ಮುಚ್ಚಿದ್ದವು. ಸರ್ಕಾರಿ ಕಚೇರಿಗಳು ಜನರಿಲ್ಲದೇ ಬಿಕೋ ಎಂದವು. ರಸ್ತೆಗಳು ನಿರ್ಜನವಾಗಿ ಕಂಡವು, 9 ಗಂಟೆಗೆ ವೇಳೆಗೆ ನಿಧಾನವಾಗಿ ಹಿರಿಯೂರು ಸ್ತಬ್ಧವಾಯಿತು.
3 ದಿನ ತರಳಬಾಳು ಹುಣ್ಣಿಮೆ ಆಚರಣೆಗೆ ಸಿರಿಗೆರೆ ಸಜ್ಜು
ಪ್ರತಿವರ್ಷ 9 ದಿನಗಳ ಕಾಲ ವಿವಿಧ ನಗರ ಪಟ್ಟಣಗಳಲ್ಲಿ ನಡೆಯುತ್ತಿದ್ದ ತರಳಬಾಳು ಜಗದ್ಗುರು ಬೃಹನ್ಮಠದ ತರಳಬಾಳು ಹುಣ್ಣಿಮೆ ಮಹೋತ್ಸವವು ಈ ಬಾರಿ ಸಿರಿಗೆರೆಯಲ್ಲಿ ಫೆ.22ರಿಂದ ಫೆ.24ರವರೆಗೆ ಸರಳವಾಗಿ ನಡೆಯುವುದು.
ಮಾದಕ ವಸ್ತು ಸೇವನೆ ಲೋಕದಿಂದ ಯುವಕರ ಹೊರತನ್ನಿ
ದೇಶದಲ್ಲಿ ಇಂದು ಡ್ರಗ್ಸ್ ಮಾಫಿಯಾ ಸದ್ದು ಮಾಡುತ್ತಿದೆ. ಡ್ರಗ್ಸ್ ಮಾಫಿಯಾವನ್ನು ಮಟ್ಟ ಹಾಕಬೇಕು ಹಾಗೂ ಸಮಾಜದಲ್ಲಿ ಶಾಂತಿ ನೆಲೆಸುವಂತೆ ಮಾಡಬೇಕು. ಯುವಕರ ಮಾದಕ ವಸ್ತು ಸೇವನೆ ಲೋಕದಿಂದ ಹೊರತರುವ ಜವಾಬ್ದಾರಿ ಎಲ್ಲರೂ ಹೊರಬೇಕೆಂದು
ಆರನೇ ಗ್ಯಾರಂಟಿ ಯೋಜನೆ ಜಾರಿಗೆ ಆಗ್ರಹ
ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ 6ನೇ ಗ್ಯಾರೆಂಟಿಯಾಗಿ ಗೌರವ ಧನ ಹೆಚ್ಚಿಸುವಂತೆ ಎಐಟಿಯುಸಿವತಿಯಿಂದ ಬುಧವಾರ ಚಿತ್ರದುರ್ಗದ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.ದಾವಣಗೆರೆ ರಸ್ತೆಯಲ್ಲಿರುವ ಯೂನಿಯನ್ ಪಾರ್ಕ್‍ನಿಂದ ಮೆರವಣಿಗೆ ಮೂಲಕ ಆಗಮಿಸಿದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರಗಳನ್ನು ಕೂಗಿದರು. ಶ್ರಮ ಸಂಸ್ಕೃತಿ ಪ್ರತಿಪಾದಕ ಮಹಿಳೆಯರ ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ದೂರಿದರು.
ಸಂವಿಧಾನ ರಾಷ್ಟ್ರದ ಮಹೋನ್ನತ ಆಸ್ತಿ: ರಾಮಚಂದ್ರಪ್ಪ
ಸಂವಿಧಾನ ರಾಷ್ಟ್ರದ ಮಹೋನ್ನತ ಆಸ್ತಿಯಾಗಿದ್ದು, ಇದು ಸಮಾಜವಾದಿ, ಜಾತ್ಯಾತೀತ ಹಾಗೂ ಪ್ರಜಾಸತ್ತಾತ್ಮಕ ಗಣರಾಜ್ಯದ ಮೌಲ್ಯಗಳಿಗೆ ಅನುಸಾರವಾಗಿ ರೂಪುಗೊಂಡಿದೆ.
ಮಹಿಳೆಯರು ಸ್ವಾವಲಂಬನೆಗೆ ಅವಕಾಶಗಳನ್ನು ಮಾಡಿಕೊಳ್ಳಿ
ಸ್ವಯಂ ಉದ್ಯೋಗ ತರಬೇತಿಗಳ ಸದ್ಭಳಕೆ ಮಾಡಿಕೊಂಡು ಸ್ವಾವಲಂಬಿ ಜೀವನ ನಡೆಸುವಲ್ಲಿ ಮಹಿಳೆಯರು ಮುಂದೆ ಬನ್ನಿ ಎಂದು ಐಡಿಎಲ್ ಫೌಂಡೆಷನ್ ವ್ಯವಸ್ಥಾಪಕ ನಿರ್ದೇಶಕಿ ಹಾಗೂ ಬೆಂಗಳೂರು ರೋಟರಿ ಕ್ಲಬ್ ಅಧ್ಯಕ್ಷೆ ಡಾ.ಶೈನಿ ಗ್ರೇಸ್ ಪಾಲ್ ಮಹಿಳೆಯರಿಗೆ ಕರೆ ನೀಡಿದರು.
ಗ್ರಾಮೀಣ ಕೃಷಿ ಕಾರ್ಯಾನುಭವ
ತಾಲೂಕಿನ ಗೊಡಬನಹಾಳ್ ಗ್ರಾಮದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಹಿರಿಯೂರಿನ ತೋಟಗಾರಿಕಾ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳಿಂದ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಡಿಯಲ್ಲಿ ಅಣಬೆ ಬೇಸಾಯ ಹಾಗೂ ಮಾರುಕಟ್ಟೆ ಮಾರ್ಗೋಪಾಯಗಳ ಕುರಿತು ತರಬೇತಿ ನಡೆಯಿತು.
ಗೌರವಧನ ಹೆಚ್ಚಿಸಲು ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಿಳ ಮಾಡುವಂತಹ ಒತ್ತಾಯಿಸಿ ಪಟ್ಟಣದ ಶಾಸಕರ ಕಚೇರಿ ಮುಂಭಾಗ ಎಐಟಿಯುಸಿ ನೇತೃತ್ವದಲ್ಲಿ ಕಾರ್ಯಕರ್ತೆಯರು ಬುಧವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಸಮಾಜವಾದಿ ಚಿಂತಕ ಪ್ರೊ.ನಂಜುಂಡ ಸ್ವಾಮಿ
ನಾಡು ಕಂಡಂತಹ ಜಾಗತಿಕ ಮಟ್ಟದ ಅಪ್ರತಿಮ ಹೋರಾಟಗಾರ ರೈತ ಚಳುವಳಿಯ ಕ್ರಾಂತಿಕಾರಿ ನಾಯಕ ಪ್ರೊ.ನಂಜುಂಡ ಸ್ವಾಮಿಯ ಜನಪರ ಚಿಂತನೆಗಳು ಪ್ರತಿಯೊಬ್ಬರಿಗೂ ಸ್ಪೂರ್ತಿಯಾಗಬೇಕು.
ಅಸಮಾನತೆ ಹೋಗಲಾಡಿಸುವುದು ಸಂವಿಧಾನದ ಆಶಯ
ಸಂವಿಧಾನ ಪೀಠಿಕೆಯೇ ಸಂವಿಧಾನದ ಆಶಯಗಳಾಗಿದ್ದು, ಎತ್ತಿಹಿಡಿಯುವಲ್ಲಿ ನಾವೆಲ್ಲರೂ ಕೈಜೋಡಿಸೋಣ.
  • < previous
  • 1
  • ...
  • 365
  • 366
  • 367
  • 368
  • 369
  • 370
  • 371
  • 372
  • 373
  • ...
  • 421
  • next >
Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved