• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂತೂ ದುರ್ಗದಲ್ಲಿ ಶುರುವಾಯ್ತು ಸರ್ಕಾರಿ ಮೆಡಿಕಲ್ ಕಾಲೇಜು
ಹಲವು ದಶಕಗಳ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಕೊನೆಗೂ ಮನ್ನಣೆ ಸಿಕ್ಕಿದ್ದು ಈಗ ಚಿತ್ರದುರ್ಗದಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭವಾಗಿದೆ.
ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ದಿಢೀರ್ ಭೇಟಿ
ಇತ್ತೀಚೆಗೆ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಹೆಚ್ಚಾಗಗಿದ್ದು, ದಿಢೀರ್‌ ಆಗಿ ಜಿಲ್ಲಾ ತಪಾಸಣಾ ಮತ್ತು ಪರಿಶೀಲನಾ ತಂಡ ಅಲ್ಟ್ರಾಸೌಂಡ್‌ ಸ್ಕ್ಯಾನಿಂಗ್‌ ಸೆಂಟರ್‌ಗೆ ಭೇಟಿ ನೀಡಿ ಪರಿಶೀಲಿಸಿತು.
ಉತ್ತಮ ಶಿಕ್ಷಕರಾಗಲು ಸಂವಹನ ಕೌಶಲ್ಯದ ಜ್ಞಾನ ಅವಶ್ಯ
ಉತ್ತಮ ಶಿಕ್ಷಕರು ಎಂದೆನಿಸಿಕೊಳ್ಳಲು ಉತ್ತಮ ಸಂವಹನ ಕೌಶಲ್ಯವನ್ನು ಅವಶ್ಯವಾಗಿ ಹೊಂದಿರಬೇಕು.
ಅಂತರ ಶಾಲಾ ಸ್ಪರ್ಧೆಗಳು ಪರೀಕ್ಷೆಗೆ ಪೂರಕವಾಗಿರಬೇಕು
ಅಂತರ ಶಾಲಾ ಸ್ಪರ್ಧೆಯು ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಗುಣಾತ್ಮಕ ಫಲಿತಾಂಶ ವೃದ್ಧಿಗೆ ಸಹಕಾರಿಯಾಗಲಿದೆ.
ಶಿಕ್ಷಣ ಇಲಾಖೆ ಅಭಿವೃದ್ಧಿಗೆ ಸರ್ಕಾರ ಅಡ್ಡಗಾಲು: ನಾರಾಯಣಸ್ವಾಮಿ
ಹಲವು ಬೆಳವಣಿಗೆಗೆ ದೇಶ ಸಾಕ್ಷಿಯಾಗಿದ್ದು, ಇದೀಗ ಕಾಂಗ್ರೆಸ್‌ ಸರ್ಕಾರ ಯಾವುದೇ ಅಭಿವೃದ್ಧಿಯನ್ನು ಮಾಡುತ್ತಿಲ್ಲ ಮಾಡಲು ಬಿಡುತ್ತಿಲ್ಲ.
ಉಪರಾಷ್ಟ್ರಪತಿಗೆ ಕಾಂಗ್ರೆಸ್ ಅವಮಾನ ಬಿಜೆಪಿ ಆರೋಪಿಸಿ, ಪ್ರತಿಭಟನೆ
ಕಾಂಗ್ರೆಸ್ ಪಕ್ಷ ಸಂಸತ್‌ನಲ್ಲಿ ಉಪ ರಾಷ್ಟ್ರಪತಿ ಜಗದೀಪ್ ಧನಕರ್‌ರವರ ಬಗ್ಗೆ ಅಣಕು ವಿಡಿಯೋ ಮಾಡಿ ವಿಕೃತಿ ಮೆರೆದಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ಚಿತ್ರದುರ್ಗದ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಮಲ್ಲಾಡಿಹಳ್ಳಿ ಆಶ್ರಮದಲ್ಲಿ ಮೂರು ನಾಟಕ ಪ್ರದರ್ಶನ
ಹೊಳಲ್ಕೆರೆ ತಾಲೂಕು ಮಲ್ಲಾಡಿಹಳ್ಳಿ ಪರಮಪೂಜ್ಯ ಶ್ರೀರಾಘವೇಂದ್ರ ಸ್ವಾಮೀಜಿಯವರಿಂದ ಸ್ಥಾಪಿತವಾದ ಅನಾಥಸೇವಾಶ್ರಮದಲ್ಲಿ ತಿರುಕರಂಗ ಸಾಂಸ್ಕೃತಿಕ ವೇದಿಕೆಯಡಿಯಲ್ಲಿ ಪೂರ್ವಭಾವಿಯಾಗಿ ಒಂದು ತಿಂಗಳ ಕಾಲ ಮಕ್ಕಳ ನಾಟಕ ತರಬೇತಿ ಪ್ರಾರಂಭಗೊಂಡಿದೆ. ಬರುವ ಜನವರಿ10, 11ಮತ್ತು 12ರಂದು 3 ನಾಟಕಗಳು ಪ್ರದರ್ಶನಗೊಳ್ಳಲಿವೆ
ಪ್ರತಿಭೆ ಗುರುತಿಸುವಲ್ಲಿ ತಾರತಮ್ಯ ನೀತಿ ಸಲ್ಲ
ಪ್ರತಿಭೆ ಗುರುತಿಸುವಲ್ಲಿ ತಾರತಮ್ಯ ನೀತಿ ಅನಸರಿಸುವುದು, ಪೂರ್ವಗ್ರಹಿಯಾಗಿ ನಡೆದುಕೊಳ್ಳುವುದು ಸರಿಯಲ್ಲವೆಂದು ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಕೆ.ಅನ್ವರ್ ಭಾಷಾ ಹೇಳಿದರು.ಎಲ್ಲಾ ಮಕ್ಕಳಲ್ಲಿಯೂ ಪ್ರತಿಭೆ ಹಾಗೂ ಕ್ರಿಯಾಶೀಲತೆ ಇರುತ್ತದೆ. ಅಂತಹ ಪ್ರತಿಭೆಯನ್ನು ಶಿಕ್ಷಕರು ಹಾಗೂ ಪೋಷಕರು ಗುರುತಿಸಿ, ಕಲೆ ಅನಾವರಣಗೊಳಿಸಲು ಪ್ರೋತ್ಸಾಹ ನೀಡಬೇಕು ಎಂದರು.
24ರಂದು ವಾಲ್ಮೀಕಿ ನಾಯಕ ನೌಕರರ ಸಮಾವೇಶ
ಡಿ. 24ರಂದು ಬೆಳಗ್ಗೆ 10.30ಕ್ಕೆ ತರಾಸು ರಂಗಮಂದಿರದಲ್ಲಿ ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಡಾ.ಎಚ್.ಗುಡ್ಡದೇಶ್ವರಪ್ಪ ಹೇಳಿದರು.
ಬುಡಕಟ್ಟು ನೆಲದಲ್ಲಿ ಸಾಲು ಎತ್ತಿನಗಾಡಿಗಳ ಸಾಂಸ್ಕೃತಿಕ ವೈಭವ
ಮಿಂಚೇರಿ ಮಹೋತ್ಸವಕ್ಕೆ ಕ್ಷಣಗಣನೆ, ಸಿರಿಗೆರೆ ಸಮೀಪದ ಗಾದ್ರಿ ಗುಡ್ಡದಲ್ಲಿ ವಿಶಿಷ್ಟ ಆಚರಣೆ, ಐದು ವರ್ಷಕ್ಕೊಮ್ಮೆ ನಡೆಯಲಿರುವ ಬುಡಕಟ್ಟು ಜಾತ್ರೆ, ನಾಳೆಯಿಂದ 28 ರವರೆಗೆ ಆಯೋಜನೆ
  • < previous
  • 1
  • ...
  • 364
  • 365
  • 366
  • 367
  • 368
  • 369
  • 370
  • 371
  • 372
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved