• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಸ್ಯೆಗೆ ಕಿವಿಯಾಗುವ ಮೊದಲು ಆರೋಗ್ಯ ನೋಡಿಕೊಳ್ಳಿ
ಇನ್ನೊಬ್ಬರ ಸಮಸ್ಯೆಗಳಿಗೆ ಸದಾ ಕಿವಿಯಾಗಿ ನಿವಾರಣೆ ಮಾಡುವ ಯತ್ನದ ನಡುವೆಯೇ ಮಹಿಳೆಯರು ಆರೋಗ್ಯದ ಕಡೆ ಗಮನ ಹರಿಸುವುದು ಅಗತ್ಯ.
ಗ್ರಾಮೀಣ ಕಲೆಗಳು ಬದುಕು ಹಸನಾಗಿಸುತ್ತವೆ: ರಮೇಶ್
ಗ್ರಾಮೀಣ ಭಾಗದ ಸೋಬಾನೆ, ಕೋಲಾಟ, ಉಯ್ಯಾಲೆ ಪದ, ವೀರಗಾಸೆ ಮುಂತಾದ ಕಲೆಗಳಿಂದ ಬದುಕು ಹಸನುಗೊಳ್ಳುತ್ತದೆ.
ಶೋಷಿತರ ಜಾಗೃತಿ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ: ಜಗದೀಶ್‌
ಕರ್ನಾಟಕ ಶೋಷಿತ ಸಮಯದಾಯಗಳ ಒಕ್ಕೂಟ ಹಾಗೂ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದವತಿಯಿಂದ ಚಿತ್ರದುರ್ಗದ ಬಸವ ಮೂರ್ತಿ ಮಾದಾರ ಚನ್ನಯ್ಯ ಗುರುಪೀಠದ ಪಕ್ಕದ ಮೈದಾನದಲ್ಲಿ ಜ.28ರ ಭಾನುವಾರದಂದು ಶೋಷಿತರ ಜಾಗೃತಿಗಾಗಿ ರಾಜ್ಯ ಸಮಾವೇಶ ಆಯೋಜಿಸಲಾಗಿದ್ದು, ಅಂದು ತಾಲೂಕಿನಿಂದ ಅಹಿಂದಾ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ.
ಉಪ್ಪಾರಹಟ್ಟಿಯಲ್ಲಿ ಶವಸಂಸ್ಕಾರಕ್ಕೆ ತಡೆ: ಸುಮೋಟೋ ಕೇಸ್‌ ದಾಖಲು

ಉಪ್ಪಾರಹಟ್ಟಿ ಗ್ರಾಮದ ಗೋಮಾಳ ಜಮೀನಿನಲ್ಲಿ ಒಂದು ಎಕರೆ ಜಾಗವನ್ನು ರುದ್ರಭೂಮಿಗೆಂದು ಸರ್ಕಾರ ಮಂಜೂರು ಮಾಡಿದ್ದರೂ ಅಕ್ಕಪಕ್ಕದ ಜನರು ಶವ ಸಂಸ್ಕಾರಕ್ಕೆ ಜನ ಅನುವು ಮಾಡಿಕೊಡದಿರುವುದು ಹಾಗೂ ಈ ಪ್ರಕರಣದಲ್ಲಿ ತಹಸೀಲ್ದಾರ್, ತಾಪಂ ಇಓ ಹಾಗೂ ಪಿಡಿಓ ಉದಾಸೀನ ತೋರಿರುವುದು ಅವರ ದುರಾಡಳಿತವಾಗಿರುತ್ತದೆ

ಶಿಕ್ಷಕಿಯರಿಗೆ ಸಾವಿತ್ರಿಬಾಯಿ ಫುಲೆ ಸದಾ ಆದರ್ಶ: ಶಾಸಕ ಟಿ.ರಘುಮೂರ್ತಿ
ಶಿಕ್ಷಣ ಕ್ಷೇತ್ರದಲ್ಲಿ ಮಹಿಳಾ ಶಿಕ್ಷಕಿಯರ ಶಕೆ ಆರಂಭವಾಗಿದ್ದು, ಮಾತೆ ಸಾವಿತ್ರಿಬಾಯಿ ಫುಲೆ ಆದರ್ಶ ಪ್ರತಿ ಶಿಕ್ಷಕಿಗೂ ಸ್ಫೂರ್ತಿಯಾಗಲಿ ಎಂದು ಶಾಸಕ ಟಿ.ರಘುಮೂರ್ತಿ ಹಾರೈಸಿದರು.
ಸಮಾಜ ಸುಧಾರಣೆಗೆ ವೇಮನ ವಚನ ಸಹಕಾರಿ: ಶಾಸಕ ಟಿ.ರಘುಮೂರ್ತಿ
ಯೋಗಿವೇಮನ ಜಯಂತಿ ಕಾರ್ಯಕ್ರಮಕ್ಕೆ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಶಾಸಕ ಟಿ.ರಘುಮೂರ್ತಿ ಚಾಲನೆ ನೀಡಿದರು.
₹15000 ವೇತನ ನಿಗದಿಗೆ ಆಶಾ ಕಾರ್ಯಕರ್ತೆಯರ ಆಗ್ರಹ
ರಾಜ್ಯ ಮತ್ತು ಕೇಂದ್ರ ಸರ್ಕಾರದ ಮೊತ್ತ ಸೇರಿಸಿ ಕನಿಷ್ಠ 15000 ವೇತನ ನಿಗದಿಯಾಗಲೇಬೇಕೆಂದು ಆಶಾ ಕಾರ್ಯರ್ತೆಯರು ಬೃಹತ್ ಪ್ರತಿಭಟನೆ ನಡೆಸಿದರು.
ಮಾದಕ ವಸ್ತು ಸೇವಿಸಿ ಭವಿಷ್ಯ ಹಾಳುಮಾಡಿಕೊಳ್ಳಬೇಡಿ: ಎಂ.ವಿಜಯ್‌
ಡ್ರಗ್ಸ್ ಸೇವನೆಯಿಂದಾಗುವ ದುಷ್ಪರಿಣಾಮಗಳು, ಎನ್‌ಡಿಪಿಎಸ್ ಕಾಯ್ದೆ ಬಗ್ಗೆ ಚಿತ್ರದುರ್ಗದಲ್ಲಿ ನಡೆದ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಐಟಿಐ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆ ತ್ಯಜಿಸುವಂತೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಟೋಲ್ ನಿರ್ಮಾಣ ಮಾಡದಂತೆ ರೈತರಿಂದ ಪ್ರತಿಭಟನೆ
ಹೊಸದುರ್ಗ ಹೊಳಲ್ಕೆರೆ ರಸ್ತೆಯ ಹೇರೂರು ಗೇಟ್ ಬಳಿ ಟೋಲ್ ನಿರ್ಮಾಣ ಮಾಡಲು ರಾಷ್ಟ್ರೀಯ ರಸ್ತೆ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದ್ದು, ಟೋಲ್ ನಿರ್ಮಾಣಕ್ಕೆ ನಕಾರ ಎತ್ತಿರುವ ರೈತರು ಸ್ಥಳಕ್ಕೆ ಆಗಮಿಸಿದ ಪ್ರಾಧಿಕಾರದ ಅಧಿಕಾರಿಗಳಿಗೆ ಘೇರಾವ್‌ ಹಾಕಿದರು.
ಬುಡಕಟ್ಟು ಸಂಸ್ಕೃತಿಯ ಕೇತೇದೇವರ ಜಾತ್ರೆಗೆ ಸಜ್ಜು
ಕಾಡುಗೊಲ್ಲ ಬುಡಕಟ್ಟು ಜನರ ಕೇತೇದೇವರ ಪರಿಷೆ ಬುಡಕಟ್ಟು ಸಂಸ್ಕೃತಿಯ ಆಚರಣೆಯನ್ನು ಎತ್ತಿ ಹಿಡಿಯುವ ಸಡಗರದ ಜಾತ್ರೆಗೆ ಚನ್ನಮ್ಮನಾಗತಿಹಳ್ಳಿಯಲ್ಲಿ ಸಂಭ್ರಮದ ತಯಾರಿ ನಡೆದಿದೆ.
  • < previous
  • 1
  • ...
  • 367
  • 368
  • 369
  • 370
  • 371
  • 372
  • 373
  • 374
  • 375
  • ...
  • 393
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved