• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಿಶ್ರಮದ ಮೂಲಕ ಉಜ್ವಲ ಜೀವನ ರೂಪಿಸಿಕೊಳ್ಳಿ
ವಿದ್ಯಾರ್ಥಿಗಳು ವಿದ್ಯಾಭ್ಯಾಸದ ದಿನಗಳಲ್ಲಿ ನಿರಂತರ ಶ್ರದ್ಧೆ, ಪರಿಶ್ರಮದ ಮೂಲಕ ಉಜ್ವಲ ಜೀವನ ರೂಪಿಸಿಕೊಳ್ಳುವಂತೆ ಶ್ರೀ ಮುರುಘಾಮಠದ ಉಸ್ತುವಾರಿಗಳಾದ ಶ್ರೀ ಬಸವಪ್ರಭು ಸ್ವಾಮೀಜಿ ಕರೆ ನೀಡಿದರು. ಚಿತ್ರದುರ್ಗದ ಚಂದ್ರವಳ್ಳಿಯ ಎಸ್‌ಜೆಎಂ ಕಾಲೇಜಿನ ರಾಜ್ಯಶಾಸ್ತ್ರ ಮತ್ತು ಐಕ್ಯೂಎಸಿ ವಿಭಾಗದ ಸಹಯೋಗದಲ್ಲಿ ಆಯೋಜಿಸಿದ್ದ ಕರ್ನಾಟಕ ಗ್ರಾಮ ಸ್ವರಾಜ್ಯ ವಿಷಯ ಕುರಿತ ಸರ್ಟಿಫಿಕೇಟ್ ಕೋರ್ಸ್ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣಾ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.
ಇಂದಿರಾ ಕ್ಯಾಂಟಿನ್‌ನ ಆಹಾರದ ರುಚಿ ನೋಡಿದ್ದೀರಾ?: ನಗರಸಭೆ ಅಧಿಕಾರಿಗಳಿಗೆ ಡಿಸಿ ಪ್ರಶ್ನೆ
ಚಿತ್ರದುರ್ಗ ನಗರದ ಪ್ರವಾಸಿ ಮಂದಿರ ಬಳಿ ಇರುವ ಇಂದಿರಾ ಕ್ಯಾಂಟೀನ್‍ಗೆ ಶನಿವಾರ ಬೆಳಗ್ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ದಿವ್ಯಾಪ್ರಭು, ಸಾರ್ವಜನಿಕರಿಗೆ ಒದಗಿಸುವ ಆಹಾರದ ಗುಣಮಟ್ಟ, ಶುಚಿ-ರುಚಿ ಕಾಯ್ದುಕೊಳ್ಳುವಂತೆ ಕ್ಯಾಂಟೀನ್ ಸಿಬ್ಬಂದಿಗೆ ತಾಕೀತು ಮಾಡಿದರು.
ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ರಾಜ್ಯ ಸರ್ಕಾರ ವಿಫಲ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ದಲಿತರು ಮತ್ತು ಮಹಿಳೆಯರ ಮೇಲೆ ದೌರ್ಜನ್ಯ ಮಾಡಿದವರಿಗೆ ಸರಿಯಾದ ಶಿಕ್ಷೆಯಾಗುತ್ತಿಲ್ಲ. ಇದೊಂದು ದರಿದ್ರ ಸರ್ಕಾರವೆಂದು ಚಿತ್ರದುರ್ಗದಲ್ಲಿ ಜಿಲ್ಲಾ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಆಯೋಸಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವಿಧಾನ ಪರಿಷತ್‌ ಸದಸ್ಯ ಛಲವಾದಿ ನಾರಾಯಣಸ್ವಾಮಿ ದೂರಿದರು.
ಚಿತ್ರದುರ್ಗ ಲೋಕಸಭೆ ಕಾಂಗ್ರೆಸ್ ಟಿಕೆಟ್‌ಗೆ 24 ಆಕಾಂಕ್ಷಿಗಳು
ಚಿತ್ರದುರ್ಗಕ್ಕೆ ಸಮಾಲೋಚನೆ ಸಭೆಗೆ ಆಗಮಿಸಿದ್ದ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರ ಮುಂದೆ ಲೋಕಸಭಾ ಟಿಕೆಟ್‌ ಆಕಾಂಕ್ಷಿಗಳು ತಮ್ಮ ಬೆಂಬಲಿಗರ ಕರೆತಂದು ಶಕ್ತಿ ಪ್ರದರ್ಶನ ಮಾಡಿದರು. ಮತ್ತೊಂದಿಷ್ಟು ಮಂದಿ ಪ್ಲೇಕಾರ್ಡ್ ಹಿಡಿದು ಮಹಾದೇವಪ್ಪ ಮುಂದೆ ಪರೇಡ್ ನಡೆಸಿದರು.
ಭದ್ರಾ ಮೇಲ್ದಂಡೆ ಯೋಜನೆ ಭೂಸ್ವಾಧೀನ ಸಮಸ್ಯೆ ನಿವಾರಣೆಗೆ ಶೀಘ್ರ ಸಭೆ
ಭದ್ರಾ ಮೇಲ್ದಂಡೆ ಯೋಜನೆಗೆ ಅಡ್ಡಿಯಾಗಿರುವ ಭೂ ಸ್ವಾಧೀನ ಸೇರಿದಂತೆ ಹಲವು ಸಮಸ್ಯೆಗಳ ನಿವಾರಣೆ ಸಂಬಂಧ ಉಪ ಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಜನವರಿ ಎರಡನೇ ವಾರ ಸಮನ್ವಯ ಸಮಿತಿ ಸಭೆ ನಡೆಸಲಾಗುವುದೆಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಮುಖಂಡರಿಗೆ ಭರವಸೆ ನೀಡಿದರು.
ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಎಬಿವಿಪಿ ಬೆಂಬಲ
ಸೇವೆ ಕಾಯಂ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಧರಣಿಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಂಬಲ ಸೂಚಿಸಿದೆ.
ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಎಬಿವಿಪಿ ಬೆಂಬಲ
ಸೇವೆ ಕಾಯಂ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಧರಣಿಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಂಬಲ ಸೂಚಿಸಿದೆ.
ಲೋಕ್‌ ಅದಾಲತ್‌ನಲ್ಲಿ ವ್ಯಾಜ್ಯಪೂರ್ವ 1,06,421 ಪ್ರಕರಣ ಇತ್ಯರ್ಥ
ಇತ್ತೀಚೆಗೆ ನಡೆದ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಚಾಲ್ತಿಯಲ್ಲಿದ್ದ ಒಟ್ಟು 3204 ಪ್ರಕರಣಗಳು ಮತ್ತು ವ್ಯಾಜ್ಯ ಪೂರ್ವ 1,06,421 ಪ್ರಕರಣಗಳನ್ನು ರಾಜೀ ಮುಖಾಂತರ ಇತ್ಯರ್ಥಪಡಿಸಲಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಬಿ ಗೀತಾ ತಿಳಿಸಿದ್ದಾರೆ.
ಬಸವೇಶ್ವರ ಪುತ್ಥಳಿ ನಿರ್ಮಾಣದ ಅನುದಾನ ದುರುಪಯೋಗವಾಗಿಲ್ಲ
ಬಸವಕೇಂದ್ರ ಮುರುಘಾಮಠದ ವತಿಯಿಂದ ನಿರ್ಮಿಸಲಾಗುತ್ತಿರುವ 280 ಕೋಟಿ ರುಪಾಯಿ ವೆಚ್ಚದ 325 ಅಡಿ ಎತ್ತರದ ಬಸವ ಪುತ್ಥಳಿ ಕಾಮಗಾರಿಯಲ್ಲಿ ಯಾವುದೇ ಬಗೆಯ ಅನುದಾನ ದುರುಪಯೋಗವಾಗಿಲ್ಲ. ಮಠದ ಭಕ್ತಾದಿಗಳು ಅಪಪ್ರಚಾರಗಳಿಗೆ ಕಿವಿಗೊಡಬಾರದೆಂದು ಮುರುಘಾಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಚಿತ್ರದುರ್ಗದಲ್ಲಿ ನಡೆದ ಸ್ಪಷ್ಟಪಡಿಸಿದರು.
ಕಡಿಮೆ ಖರ್ಚಿನಲ್ಲಿ ಉಪ ಕಸುಬಾಗಿ ಮೀನು ಕೃಷಿ ಲಾಭದಾಯಕ
ಕೃಷಿ ಜೊತೆಗೆ ಉಪ ಕಸುಬಾಗಿ ಮೀನು ಕೃಷಿಯು ಅತ್ಯಂತ ಸೂಕ್ತವಾಗಿದೆ ಎಂದು ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್.ಸಿ.ಜಗದೀಶ್ ಅವರು ಬಬ್ಬೂರು ಫಾರಂನ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಶತಮಾನೋತ್ಸವ ಭವನದಲ್ಲಿ ನಡೆದ ಮೂರು ದಿನಗಳ ಮೀನುಕೃಷಿ, ಭಾರತೀಯ ಗೆಂಡೆ ಮೀನು ಮರಿಗಳ ಉತ್ಪಾದನೆ ಕುರಿತ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಹೇಳಿದರು.
  • < previous
  • 1
  • ...
  • 364
  • 365
  • 366
  • 367
  • 368
  • 369
  • 370
  • 371
  • 372
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved