• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಪಿಎಸ್‌ಸಿ ಪರೀಕ್ಷೆ: ಪೂರ್ವ ಸಿದ್ಧತಾ ಸಭೆ
ನಗರದಲ್ಲಿ ಜ.20 ಹಾಗೂ 21ರಂದು ನಡೆಯುವ ಕೆಪಿಎಸ್‌ಸಿ ಪರೀಕ್ಷಾ ಸಂಬಂಧ ಕೆಪಿಎಸ್‌ಸಿ ಅಭ್ಯರ್ಥಿಗಳಿಗೆ ಪ್ರತ್ಯೇಕ ಮಾರ್ಗಸೂಚಿಗಳನ್ನು ಹೊರಡಿಸಿದೆ. ಈ ಮಾರ್ಗಸೂಚಿ ಗಳನ್ನು ಪ್ರವೇಶ ಪತ್ರದಲ್ಲಿಯೂ ಸ್ಪಷ್ಟವಾಗಿ ಮುದ್ರಿಸಲಾಗಿದೆ.
ಅಭಿವೃದ್ಧಿಗೆ ಶಿಕ್ಷಣವೊಂದೇ ಮಾರ್ಗ: ಶಾಸಕ ಎನ್‌.ವೈ.ಗೋಪಾಲಕೃಷ್ಣ
ಕೊಂಡ್ಲಹಳ್ಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಪಿಎಂಶ್ರೀ ಯೋಜನೆ, ಕಂಪ್ಯೂಟರ್ ಲ್ಯಾಬ್ ಉದ್ಘಾ ಟನಾ ಕಾರ್ಯಕ್ರಮಕ್ಕೆ ಶಾಸಕ ಚಾಲನೆ ನೀಡಿದರು.
ಉನ್ನತ ಹುದ್ದೆಗಳ ಪಡೆಯುವುದರ ಹಿಂದೆ ಶಿಕ್ಷಕರ ಪರಿಶ್ರಮ
ಜೀವನದಲ್ಲಿ ಯಾರು ಎಷ್ಟೆ ಉನ್ನತ ಹುದ್ದೆ ಪಡೆದುಕೊಂಡರೂ ಅದರ ಹಿಂದೆ ಶಿಕ್ಷಕರ ಮಾರ್ಗದರ್ಶನ, ಪರಿಶ್ರಮವಿರುತ್ತದೆ.
ಬಡ್ಡಿ ದುಡಿಯಲು ಸರ್ಕಾರ ಅನುದಾನ ಕೊಡುತ್ತಾ?
ಬಸವ ಪುತ್ಥಳಿ ನಿರ್ಮಾಣಕ್ಕೆಂದು ಸರ್ಕಾರ ಮ್ಯಾಚಿಂಗ್ ಗ್ರಾಂಟ್ ಆಗಿ ಬಿಡುಗಡೆ ಮಾಡಲಾದ ಅನುದಾನವ ಖರ್ಚು ಮಾಡುವುದ ಬಿಟ್ಟು ಮುರುಘಾಮಠ ಬ್ಯಾಂಕ್ ನಲ್ಲಿ ಡಿಪಾಜಿಟ್ ಮಾಡಿ ಬಡ್ಡಿ ದುಡಿದುಕೊಳ್ಳಲು ಅವಕಾಶಗಳಿವೆಯೇ ಎಂಬ ಪ್ರಶ್ನೆ ಎದುರಾಗುತ್ತದೆ.
ಅಮಾನವೀಯ ಕಾನೂನು ಹಿಂಪಡೆಯಲು ಲಾರಿ ಚಾಲಕರು, ಮಾಲೀಕರ ಪ್ರತಿಭಟನೆ
10 ವರ್ಷ ಜೈಲು, 7 ಲಕ್ಷ ರು. ದಂಡದ ಕಾನೂನು ಜಾರಿಗೆ ತಂದಿರುವ ಕೇಂದ್ರ ಸರ್ಕಾರದ ವಿರುದ್ಧ ತಾಲೂಕು ಲಾರಿ ಚಾಲಕರು ಮತ್ತು ಮಾಲೀಕರ ಸಂಘದವತಿಯಿಂದ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಕಚೇರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
22ರಂದು ನನ್ನ ಕನಸು ನನ್ನ ಹೊಸದುರ್ಗದ ವಾರ್ಷಿಕೋತ್ಸವ
ವಿಸ್ಮಯ ಗೋ ಮಂದಿರ ಟ್ರಸ್ಟ್‌ವತಿಯಿಂದ ನಡೆಸಲಾಗುತ್ತಿರುವ ನನ್ನ ಕನಸು ನನ್ನ ಹೊಸದುರ್ಗದ ವಾರ್ಷಿಕೋತ್ಸವ ಮತ್ತು ಅನ್ನದಾತರೊಂದಿಗೆ ಬೆಳದಿಂಗಳ ಸವಿಭೋಜನ ಕಾರ್ಯಕ್ರಮ ಜ.22ರಂದು ನಡೆಯಲಿದೆ.
ಕೋವಿಡ್-19 ಭಯ ಬೇಡ ಎಚ್ಚರಿಕೆ, ಜಾಗೃತಿ ಇರಲಿ
ಜೆಎನ್ 1 ಆತಂಕ ಬೇಡ, ಮುಂಜಾಗ್ರತೆ ಇರಲಿ. ಅರ್ಹರು ಮುಂಜಾಗ್ರತಾ ಲಸಿಕೆ ಪಡೆಯಿರಿ. ಸಾರ್ವಜನಿಕರಿಗೆ ಅನುಕೂಲವಾಗಲೆಂದು ಜಿಲ್ಲಾ ಆಸ್ಪತ್ರೆಯ ಕೊಠಡಿ ಸಂಖ್ಯೆ-23ರಲ್ಲಿ ಲಸಿಕಾ ವ್ಯವಸ್ಥೆ ಕಲ್ಪಿಸಲಾಗಿದೆ.
ಎಸ್‌ಆರ್‌ಎಸ್ ಹೆರಿಟೇಜ್ ಶಾಲೆಯಲ್ಲಿ ಮಕ್ಕಳ ಹಣ್ಣಿನ ಸಂತೆ
ನಗರದ ಎಸ್‌ಆರ್‌ಎಸ್ ಹೆರಿಟೇಜ್ ಶಾಲೆ 1ನೇ ತರಗತಿ ವಿದ್ಯಾರ್ಥಿಗಳು ಶಾಲೆಯಲ್ಲಿ ಇಂದು ಹಣ್ಣಿನ ಸಂತೆ ಕಾರ್ಯಕ್ರಮ ಆಯೋಜಿಸಲಾಗಿತ್ತು.ದೈನಂದಿನ ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಮಕ್ಕಳಲ್ಲಿ ಬದುಕಿನ ಪ್ರಾಯೋಗಿಕ ಕಲಿಕೆ ಉತ್ತೇಜಿಸಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ.
ಭದ್ರಾ ಮೇಲ್ಡಂಡೆಗಾಗಿ 23ಕ್ಕೆ ಚಿತ್ರದುರ್ಗ ಬಂದ್‌
ಮಧ್ಯ ಕರ್ನಾಟಕದ ಬಯಲು ಸೀಮೆ ಪ್ರದೇಶಗಳಿಗೆ ನೀರುಣಿಸುವ ಮಹತ್ವದ ಭದ್ರಾ ಮೇಲ್ದಂಡೆ ಶೀಘ್ರ ಕಾರ್ಯಾನುಷ್ಠಾನಕ್ಕೆ ಆಗ್ರಹಿಸಿ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಜ.23 ಮಂಗಳವಾರ ಚಿತ್ರದುರ್ಗ ಬಂದ್ ಕರೆ ನೀಡಿದೆ.
ಮಹಿಳೆ ಆರ್ಥಿಕವಾಗಿ ಸಬಲವಾದಲ್ಲಿ ಕೌಟುಂಬಿಕ ಹಿಂಸೆ ದೂರ
ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ ಬಲ ಇದ್ದರೂ, ಮಹಿಳೆ ಮೇಲಿನ ಹಿಂಸೆ ಪ್ರಕರಣಗಳು ಕಡಿಮೆಯಾಗಿಲ್ಲ. ಹಿಂಸೆ ಅನುಭವಿಸಿದರೂ ಮಹಿಳೆಯರು ದೂರು ನೀಡಲು ಹಿಂದೇಟು ಹಾಕುತ್ತಾರೆ. ಆರ್ಥಿಕವಾಗಿ ಮಹಿಳೆಯರು ಸಬಲವಾದಂತೆ ಅವರ ಮೇಲಿನ ಹಿಂಸೆಯ ಪ್ರಮಾಣವೂ ಸಹ ಕಡಿಮೆಯಾಗುತ್ತವೆ.
  • < previous
  • 1
  • ...
  • 368
  • 369
  • 370
  • 371
  • 372
  • 373
  • 374
  • 375
  • 376
  • ...
  • 393
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved