• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲಿಕೆಗೆ ಗ್ರಂಥಾಲಯಗಳು ಸಹಕಾರಿ: ಸೋಮಶೇಖರ್‌
ಗ್ರಾಮಮಟ್ಟದಲ್ಲಿ ತೆರೆಯಲಾಗಿರುವ ಗ್ರಂಥಾಲಯಗಳು ಮಕ್ಕಳ ಕಲಿಕೆಗೆ ಸಹಕಾರಿ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಹೇಳಿದರು.
ಎಂಇಎಸ್ ವಿರುದ್ಧ ಕರುನಾಡ ವಿಜಯಸೇನೆ ಪ್ರತಿಭಟನೆ
ಬೆಳಗಾವಿಯಲ್ಲಿ ಎಂಇಎಸ್‌ ಪುಂಡರು ಕನ್ನಡ ಪರ ಹೋರಾಟಗಾರರಾದ ಅನಿಲ್ ದಡ್ಡಮನಿ, ಸಂಪತ್‍ ಕುಮಾರ್ ಇವರುಗಳಿಗೆ ಕೊಲೆ ಬೆದರಿಕೆ ಹಾಕಿರುವುದನ್ನು ಖಂಡಿಸಿ ಕರುನಾಡ ವಿಜಯಸೇನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿ ಕಚೇರಿ ಸಹಾಯಕರ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಸರ್ಕಾರ ಕೊಟ್ಟ ದುಡ್ಡಲ್ಲೇ ಒಳ್ಳೆ ಕಂಚಿನ ಪ್ರತಿಮೆ ಆಗ್ತಿತ್ತು
ಭಕ್ತಾದಿಗಳ ಉಸಾಬರಿಗೆ ಹೋಗದೆ, ಅನಿವಾಸಿ ಭಾರತೀಯರ ಮುಂದೆ ಕೈ ಚಾಚದೆ ಸರ್ಕಾರ ಕೊಟ್ಟ ದುಡ್ಡಲ್ಲೇ ಮುರುಘಾಮಠ ಬಸವೇಶ್ವರರ ಕಂಚಿನ ಪುತ್ಥಳಿ ನಿರ್ಮಾಣ ಮಾಡಬಹುದಿತ್ತು. ಆದರೆ ಅಂತಹದ್ದೊಂದು ಅವಕಾಶವ ಕೈ ಚೆಲ್ಲಿ, ಎತ್ತರದ ಶ್ರೇಷ್ಟತೆ ವ್ಯಸನಕ್ಕೆ ಕಟ್ಟು ಬಿತ್ತಾ ಎಂಬ ಸಂದೇಹಗಳು ಮೂಡಿವೆ.
ಗೋವಿಂದಪ್ಪ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸಕಾಲ
ಚುನಾಯಿತ ಪ್ರತಿನಿಧಿಯಾಗಿ ಲಂಚ ಕೊಟ್ಟಿದ್ದೇನೆ ಎಂದು ಹೇಳುವ ಶಾಸಕರಿಂದ ಭ್ರಷ್ಚಾಚಾರಕ್ಕೆ ಕಡಿವಾಣ ಸಾಧ್ಯವೇ ಎಂದು ಪ್ರಶ್ನಿಸಿರುವ ಬಿಜೆಪಿ ಮುಖಂಡ ಹಾಗೂ ರಾಜ್ಯ ಖನಿಜ ನಿಗಮದ ಮಾಜಿ ಅಧ್ಯಕ್ಷ ಎಸ್‌.ಲಿಂಗಮೂರ್ತಿ ಈ ಸಂಬಂಧ ಬಿ.ಜಿ.ಗೋವಿಂದಪ್ಪ ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಸಂದರ್ಭ ಸೃಷ್ಟಿಯಾಗಿದೆ ಎಂದಿದ್ದಾರೆ.
ಕುಲಕಸುಬುಗಳ ನಿರ್ಲ್ಯಕ್ಷಿಸಿ ಬಹು ರಾಷ್ಟ್ರೀಯ ಕಂಪನಿಗಳಿಗೆ ಮಣೆ
ರಾಜ್ಯ ಸರ್ಕಾರ ಕುಲಕಸುಬುಗಳ ನಿರ್ಲಕ್ಷಿಸಿ ಬಹುರಾಷ್ಟ್ರೀಯ ಕಂಪನಿಗಳಿಗೆ ಮಣೆ ಹಾಕುತ್ತಿದೆ ಎಂದು ಅತಿ ಹಿಂದುಳಿದ ಮಠಾಧೀಶರ ಮಹಾಸಭಾದ ರಾಜ್ಯಾಧ್ಯಕ್ಷ ಡಾ.ಪ್ರಣವಾನಂದ ಶ್ರೀಗಳು ಆರೋಪಿಸಿದರು
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ
ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ, ಚಿತ್ರದುರ್ಗ ಪ್ರಾದೇಶಿಕ ಸಾರಿಗೆ ಕಚೇರಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಜ.16ರಿಂದ 23ರವರೆಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ನಾನಾ ಬೇಡಿಕೆಗೆ ಆಗ್ರಹಿಸಿ ಶಾಸಕ ಎನ್ನೈಜಿಗೆ ಮನವಿ
ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ನೌಕರರ ಸಂಘದ ಪಾಧಿಕಾರಿಗಳು ಶಾಸಕ ಎನ್.ವೈ.ಗೋಪಾಲಕೃಷ್ಣ ಅವರಿಗೆ ಮನವಿ ಸಲ್ಲಿಸಿದರು.
ವ್ಯವಸ್ಥಿತ, ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆ
ಜ.26ರಂದು ನಡೆಯುವ ಭಾರತ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು.
ಸುಳ್ಳು ಹೇಳಿ, ಕಾಲನೂಕುವುದು ಸರ್ಕಾರಕ್ಕೆ ಶೋಭೆಯಲ್ಲ
ಸುಳ್ಳು ಹೇಳಿ ದಿನಗಳನ್ನು ನೂಕುವುದು ಯಾವುದೇ ಮಾನವಂತ ಸರ್ಕಾರದ ನಡೆಯಲ್ಲ. ಅದು ಶೋಭೆ ತಾರದು
ಜಾತಿಗಣತಿ ಬಿಡುಗಡೆ ಮಾಡಲೇಬೇಕು: ಮಹಾಲಿಂಗಪ್ಪ
ರಾಜ್ಯದಲ್ಲಿ ಜಾತಿವಾರುಗಣತಿ ಬಿಡುಗಡೆ ಮಾಡುವಂತೆ ಹಿಂದುಳಿದ ಸಮುದಾಯಗಳು ಸುಮಾರು 92 ವರ್ಷಗಳಿಂದ ಹೋರಾಟ ಮಾಡಿಕೊಂಡು ಬರುತ್ತಿವೆ.
  • < previous
  • 1
  • ...
  • 369
  • 370
  • 371
  • 372
  • 373
  • 374
  • 375
  • 376
  • 377
  • ...
  • 393
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved