• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜ ಸನ್ಮಾರ್ಗದಲ್ಲಿ ನಡೆಸಲು ಶ್ರಮಿಸಿದ ಮಲ್ಲಿಕಾರ್ಜುನ ಶ್ರೀ
ಸಾಣೇಹಳ್ಳಿಯಲ್ಲಿ ನಡೆದ ತರಳಬಾಳು ಜಗದ್ಗುರು ಬೃಹನ್ಮಠದ ಚರಪಟ್ಟಾಧ್ಯಕ್ಷರಾದ ಮಲ್ಲಿಕಾರ್ಜುನ ಶ್ರೀಗಳ 16ನೆಯ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಂಡಿತಾರಾಧ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿದರು.
ಶಾಸಕ ಚಂದ್ರಪ್ಪ ಪುತ್ರ ರಘು ಚಂದನ್‌ಗೆ ಬಿಜೆಪಿ ಟಿಕೆಟ್ ನೀಡಲು ಒತ್ತಾಯ
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಥಳಿಯರಾದ ಶಾಸಕ ಎಂ. ಚಂದ್ರಪ್ಪ ಅವರ ಪುತ್ರ ರಘುಚಂದನ್‍ಗೆ ಟಿಕೆಟ್‍ ನೀಡುವಂತೆ ಪಕ್ಷದ ಮುಖಂಡರನ್ನು ರಾಷ್ಟ್ರೀಯ ಈಡಿಗ ಮಹಾ ಮಂಡಳಿ ಜಿಲ್ಲಾಧ್ಯಕ್ಷ ತಿಪ್ಪೇಸ್ವಾಮಿ ಒತ್ತಾಯ
ಮಠಗಳಿಂದ ಸಾಮಾಜಿಕ ಬದಲಾವಣೆಗೆ ಪ್ರೇರಣೆ: ರಾಜಯೋಗೇಂದ್ರ ಮಹಾಸ್ವಾಮೀಜಿ
ಸಿದ್ದಯ್ಯನಕೋಟೆಯಲ್ಲಿ ಕಾಯಕ ಯೋಗಿ ಬಸವಲಿಂಗ ಸ್ವಾಮೀಜಿ ಪಟ್ಟಾಧಿಕಾರ ರಜತ ಮಹೋತ್ಸವದಲ್ಲಿ ಹುಬ್ಬಳ್ಳಿ ಮೂರುಸಾವಿರ ಮಠದ ನಿರಂಜನ ಜಗದ್ಗುರು ಗುರುಸಿದ್ದ ರಾಜಯೋಗೇಂದ್ರ ಮಹಾಸ್ವಾಮೀಜಿ ಮಾತನಾಡಿದರು.
ಆರ್ಥಿಕ ಇಲಾಖೆ ನೆಪ ಬಿಟ್ಟು ಚಳ್ಳಕೆರೆ ಯುಜಿಡಿಗೆ ಒಪ್ಪಿಗೆ ನೀಡಿ: ಶಾಸಕ ಟಿ. ರಘುಮೂರ್ತಿ
ಚಳ್ಳಕೆರೆ ತಾಲೂಕು ವಿಶ್ವಮಟ್ಟದಲ್ಲಿ ಖ್ಯಾತಿಯಾಗುತ್ತಿದೆ, ಕೇವಲ ಭಾರತವಷ್ಟೇಯಲ್ಲ ಹೊರ ರಾಷ್ಟ್ರಗಳೂ ಚಳ್ಳಕೆರೆ ತಾಲೂಕಿನ ಬೆಳವಣಿಗೆಯ ಬಗ್ಗೆ ಗಮನಹರಿಸುತ್ತಿವೆ.
18ರಂದು ವಸತಿ ಶಾಲೆ, ಸ್ಪರ್ಧಾತ್ಮಕ ತರಬೇತಿಗೆ ಅಭ್ಯರ್ಥಿಗಳ ಆಯ್ಕೆ ಪ್ರವೇಶ ಪರೀಕ್ಷೆ
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ವಸತಿ ಶಾಲೆ ಹಾಗೂ ಸ್ಪರ್ಧಾತ್ಮಕ ತರಬೇತಿಗೆ ಅಭ್ಯರ್ಥಿಗಳ ಆಯ್ಕೆಗೆ ಪ್ರವೇಶ ಪರೀಕ್ಷೆಯ ಪೂರ್ವಸಿದ್ದತಾ ಸಭೆಯಲ್ಲಿ ಉಪವಿಭಾಗಾಧಿಕಾರಿ ಕಾರ್ತೀಕ್‌ ಮಾತನಾಡಿದರು.
ನಂಜಪ್ಪ ಆಸ್ಪತ್ರೆ ಆಂಕಾಲಜಿ ವಿಭಾಗದಿಂದ ಸೈಟೋರೆಡಕ್ಟಿವ್ ಶಸ್ತ್ರಚಿಕಿತ್ಸೆ ಯಶಸ್ವಿ
ಮುಂಬೈನ ಟಾಟಾ ಮೆಮೋರಿಯಲ್ ಆಸ್ಪತ್ರೆಯ ಕ್ಯಾನ್ಸರ್ ಶಸ್ತ್ರಚಿಕಿತ್ಸಾ ತಜ್ಞ ಡಾ. ಎನ್.ನಿಶ್ಚಲ್ ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ದೇಶದ ಅಡಕೆ ಉತ್ಪಾದನೆಯಲ್ಲಿ ರಾಜ್ಯದ ಪಾಲು ಶೇ. 79: ಡಾ.ನಾಗರಾಜ್ ಅಡಿವಪ್ಪರ್
ಹಿರಿಯೂರು ತಾಲೂಕಿನ ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ನಡೆದ ಜಿಲ್ಲೆಯ ರೈತರಿಗೆ ಅಡಕೆ ಬೆಳೆಯ ಸುಧಾರಿತ ಬೇಸಾಯ ತಾಂತ್ರಿಕತೆ ಹಾಗೂ ಅಡಿಕೆ ಸಿಪ್ಪೆಯಿಂದ ಗೊಬ್ಬರ ತಯಾರಿಸುವ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಚಿತ್ರದುರ್ಗದಲ್ಲಿ ಶೀಘ್ರ ಸಾಲ ಮೇಳ ಆಯೋಜನೆ: ಡಾ. ವಿಜಯಕುಮಾರ್
ಚಿತ್ರದುರ್ಗ ಜಿಲ್ಲೆಯಲ್ಲಿ ಸಾಲ ಮೇಳವನ್ನು ಆಯೋಜಿಸುವುದಕ್ಕೆ ಸಂಬಂಧಿಸಿದಂತೆ ಸಿದ್ಧತೆಗಳನ್ನು ಕೈಗೊಳ್ಳುವ ಸಲುವಾಗಿ ಗುರುವಾರ ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ರಾಷ್ಟ್ರಿಯ ಪರಿಶಿಷ್ಟ ಜಾತಿಗಳ ಆರ್ಥಿಕ ಮತ್ತು ಅಭಿವೃದ್ಧಿ ನಿಗಮದ ಮುಖ್ಯ ಪ್ರಧಾನ ವ್ಯವಸ್ಥಾಪಕ ಡಾ. ವಿಜಯಕುಮಾರ್ ಸಾಲಕೋಟಿ ಮಾತನಾಡಿದರು.
ಕೇಂದ್ರ - ರಾಜ್ಯ ಸರ್ಕಾರಗಳು ರೈತರ ಪರವಾಗಿಲ್ಲ: ಸಿದ್ದನಗೌಡ ಪಾಟೀಲ್‌
ಚಿತ್ರದುರ್ಗ ನಗರದ ಎಪಿಎಂಸಿ ರೈತ ಭವನದಲ್ಲಿ ನಡೆದ ಅಖಂಡ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳ ಸಭೆಯನ್ನುದ್ದೇಶಿಸಿ ರಾಜ್ಯಾಧ್ಯಕ್ಷ ಸಿದ್ದನಗೌಡ ಪಾಟೀಲ್ ಮಾತನಾಡಿದರು.
ಸಂತ ಸೇವಾಲಾಲ್ ತತ್ವಾದರ್ಶ ಪಾಲಿಸೋಣ
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಂತ ಶ್ರೀ ಸೇವಾಲಾಲ್ ಜಯಂತಿ ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಎಂ. ಕಾರ್ತೀಕ್‌ ಸಂತ ಶ್ರೀ ಸೇವಾಲಾಲ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
  • < previous
  • 1
  • ...
  • 370
  • 371
  • 372
  • 373
  • 374
  • 375
  • 376
  • 377
  • 378
  • ...
  • 421
  • next >
Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved